ಬ್ರೇಕಿಂಗ್ ನ್ಯೂಸ್
22-08-23 11:00 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 22: ಲೈವ್ ವಿಡಿಯೋ ಮಾಡಿ ಯುವಕನೊಬ್ಬ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಪುತ್ತೂರಿನಲ್ಲಿ ನಡೆದಿದ್ದು ಗಂಭೀರ ಸ್ಥಿತಿಯಲ್ಲಿ ಆತನನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಪುತ್ತೂರಿನ ಕಟ್ಟತ್ತಾರು ನಿವಾಸಿ ಅಬ್ದುಲ್ ನಾಸಿರ್ ಆತ್ಮಹತ್ಯೆಗೆ ಯತ್ನಿಸಿದ ಯುವಕ. ಗಂಭೀರ ಸ್ಥಿತಿಯಲ್ಲಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.
ಆತ್ಮಹತ್ಯೆಗೆ ಯತ್ನಿಸುವ ಮುನ್ನ ಯುವಕ ಬ್ಯಾರಿ ಭಾಷೆಯಲ್ಲಿ ವಿಡಿಯೋ ಮಾಡಿದ್ದು ಕೃತ್ಯಕ್ಕೆ ಕಾರಣ ಹೇಳಿ ನೇಣಿಗೆ ಶರಣಾಗುವುದಾಗಿ ಹೇಳಿದ್ದ. ನಾನು ಕಟ್ಟತ್ತಾರು ನಿವಾಸಿ ಅಬ್ದುಲ್ ನಾಸಿರ್. ಅದ್ರಾಮ ಎಂಬವರ ಮನೆಯಲ್ಲಿ ಕಾರು ಚಾಲಕನಾಗಿದ್ದೆ. ಈಗ ಅಲ್ಲಿನ ಕುಟುಂಬದ ಹುಡುಗಿ ಜೊತೆಗೆ ಸಂಬಂಧ ಇದೆಯೆಂದು ಹೇಳಿ ಮನೆಗೆ ಕರೆದು ಹಲ್ಲೆ ನಡೆಸಿದ್ದಾರೆ. ನನಗೆ ಯಾವುದೇ ಹುಡುಗಿ ಜೊತೆಗೆ ಸಂಬಂಧ ಇಲ್ಲ. ನಾನು ಈಗ ಪುತ್ತೂರಿಗೆ ಹೋಗಿ ಸಾವಿಗೆ ಶರಣಾಗುತ್ತೇನೆ. ನನ್ನ ಸಾವಿಗೆ ಅದ್ರಾಮ ಮತ್ತು ಅವನ ಕುಟುಂಬಸ್ಥರೇ ಕಾರಣ ಎಂದು ವಿಡಿಯೋದಲ್ಲಿ ಹೇಳಿದ್ದಾನೆ.
ಕುಟುಂಬದ ಹೆಣ್ಣಿನ ಜೊತೆಗೆ ಸಂಬಂಧ ಇದೆಯೆಂದು ಹೇಳಿ ಹಲ್ಲೆ ನಡೆಸಿದ್ದಾರೆ. ನನಗೆ ಯಾವುದೇ ಹುಡುಗಿಯ ಸಂಬಂಧ ಇಲ್ಲ, ಆಕೆಯ ಗಂಡನೇ ಈ ಕಾರಿನಲ್ಲಿದ್ದಾನೆ ಎಂದು ಹೇಳಿ ಜೊತೆಗಿದ್ದ ನಾಲ್ವರು ಯುವಕರನ್ನು ತೋರಿಸಿದ್ದಾನೆ. ನೇಣಿಗೆ ಶರಣಾಗುತ್ತೇನೆಂದು ಹೇಳಿ ವಿಡಿಯೋ ಸ್ಟಾಪ್ ಮಾಡಿದ್ದ. ಆನಂತರ ರಾತ್ರಿಯೇ ಪುತ್ತೂರಿನಲ್ಲಿ ನೇಣಿಗೇರಲು ಯತ್ನಿಸಿದ್ದು ಜೊತೆಗಿದ್ದವರು ರಕ್ಷಿಸಿ ಮಂಗಳೂರಿನ ಆಸ್ಪತ್ರೆಗೆ ಕರೆತಂದಿದ್ದಾರೆ.
Puttur Youth attempts for suicide live on social media, admitted to hospital.
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
04-09-26 08:14 pm
HK News Staffer
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
04-09-26 04:44 pm
HK News Staffer
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
ಅಳಿವೆ ಬಾಗಿನಲ್ಲಿ ಹೂಳೆತ್ತದ ಕಾರಣ ಭಾರೀ ದುರಂತ ; ಮರ...
03-09-26 03:55 pm
Mangalore, Bajpe Kateel Road Closed: ಬಜ್ಪೆ -...
02-09-26 10:51 pm
04-09-26 08:16 pm
HK News Staffer
ಪಣಂಬೂರಿನಲ್ಲಿ ಚಾಲಕನ ಧಾವಂತಕ್ಕೆ ಬಸ್ ಪಲ್ಟಿ ; ಅಪಾಯ...
04-09-26 10:55 am
NITK, Mangalore, Forgery: ಎನ್ ಸಿಸಿ ಶಿಬಿರಗಳಲ್ಲ...
03-09-26 09:51 pm
ಅನ್ನಭಾಗ್ಯದ ಅಕ್ಕಿ ವಿಚಾರದಲ್ಲಿ ಕೊಲೆ, ಸುಲಿಗೆ ಬೆದರ...
03-09-26 09:36 pm
ಮುಲ್ಕಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನಕ್ಕೆ ಕನ್ನ ;...
03-09-26 09:15 pm