ಬ್ರೇಕಿಂಗ್ ನ್ಯೂಸ್
06-08-20 07:52 am Mangalore Reporter ಕರಾವಳಿ
ಮಂಗಳೂರು: ಕರಾವಳಿ ಭಾಗಗಳಲ್ಲಿ ನಿರಂತರವಾಗಿ ಮಳೆಯಾಗುತ್ತಿದ್ದು, ನೇತ್ರಾವತಿ ನದಿಯಲ್ಲಿ ನೀರಿನ ಪ್ರಮಾಣ ಹೆಚ್ಚಳವಾಗಿದೆ. ನೇತ್ರಾವತಿ ನದಿಯು ಅಪಾಯದ ಮಟ್ಟ ತಲುಪುತ್ತಿದೆ.
ಇನ್ನು ತುಂಬೆ ಡ್ಯಾಂನಲ್ಲೂ ನೀರಿನ ಪ್ರಮಾಣ 6.40 ಮೀ. ಗೆ ಏರಿಕೆಯಾಗಿದ್ದು, 30 ಗೇಟ್ಗಳನ್ನು ಕೂಡಾ ತೆರೆಯಲಾಗಿದೆ.
ಗುಂಡ್ಯ ನದಿಯಲ್ಲಿ ಅಪಾಯದ ಮಟ್ಟ 5 ಮೀ. ಆಗಿದ್ದು ಪ್ರಸ್ತುತ ನೀರಿನ ಪ್ರಮಾಣ 4.7 ಮೀ. ಗೆ ಏರಿಕೆಯಾಗಿದೆ. ನೇತ್ರಾವತಿ ನದಿ ಬಂಟ್ವಾಳ ಭಾಗದಲ್ಲಿ 7.6 ಮೀ. ನೀರಿನ ಪ್ರಮಾಣವಿದೆ. ನೇತ್ರಾವತಿ ಉಪ್ಪಿನಂಗಡಿ ಭಾಗದಲ್ಲಿ 29.0 ಮೀ. ನೀರಿನ ಪ್ರಮಾಣವಿದ್ದು 31.5 ಮೀ. ಅಪಾಯದ ಮಟ್ಟವಾಗಿದೆ. ಇನ್ನು ಕಡಬದ ದಿಶಾ ಡ್ಯಾಮ್ನಲ್ಲಿ ನೀರಿನ ಪ್ರಮಾಣ 4.7 ಮೀಟರ್ಗೆ ಏರಿಕೆಯಾಗಿದೆ.
ಜಿಲ್ಲೆಯಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಧರ್ಮಸ್ಥಳ ಸ್ನಾನಘಟ್ಟ ಮುಳುಗಡೆಯಾಗುವ ಭೀತಿಯೂ ಕೂಡಾ ಉಂಟಾಗಿದೆ. ಕುಮಾರಧಾರ ನದಿಯಲ್ಲೂ ನೀರಿನ ಮಟ್ಟ ಹೆಚ್ಚಿದ್ದು, ಕುಕ್ಕೆ ಸುಬ್ರಹ್ಮಣ್ಯದ ಸ್ನಾನಘಟ್ಟ ಮುಳುಗಡೆಯಾಗಿದೆ.
25-06-25 10:32 pm
Bangalore Correspondent
Bomb Threat, Arrest, Udupi: ಲವ್ ನಿರಾಕರಿಸಿದ್ದಕ...
25-06-25 02:56 pm
Assault Case, Anant Kumar Hegde, Accident: ಹಲ...
25-06-25 01:09 pm
Bangalore, Reels, Death: 12 ವರ್ಷದ ಪ್ರೀತಿ ಜಗಳದ...
24-06-25 10:42 pm
Chikkamagaluru Student Suicide, Uniform: ಚಿಕ್...
24-06-25 10:15 pm
25-06-25 10:05 pm
HK News Desk
Vijayan Chennai, Donation, Property: ದಾಂಪತ್ಯ...
25-06-25 07:40 pm
ಕದನ ವಿರಾಮ ಉಲ್ಲಂಘನೆ ; ಕೂಡಲೇ ಸೇನಾ ಕಾರ್ಯಾಚರಣೆ ನ...
25-06-25 11:10 am
ಇರಾನ್ –ಇಸ್ರೇಲ್ ಕದನ ವಿರಾಮ ಘೋಷಿಸಿದ ಡೊನಾಲ್ಡ್ ಟ್ರ...
24-06-25 12:03 pm
ಅಮೆರಿಕದ ಮೇಲೆ ತಿರುಗಿಬಿದ್ದ ಇರಾನ್ ! ಕತಾರ್ನಲ್ಲಿರ...
24-06-25 01:02 am
25-06-25 10:46 pm
Mangalore Correspondent
C T Ravi, Mangalore, Kharge: ತುರ್ತು ಸ್ಥಿತಿ ಸಂ...
25-06-25 09:27 pm
Sixth Sense Beauty Salon, Raid, Mangalore, Po...
24-06-25 09:49 pm
Mangalore, College Student Suicide: ಕಲಿಕೆಯಲ್ಲ...
24-06-25 01:36 pm
Iran Qatar, War, Mangalore Flight: ಗಲ್ಫ್ ರಾಷ್...
24-06-25 11:19 am
26-06-25 12:42 am
HK News Desk
Puttur rape, Crime: ಸಹಪಾಠಿ ವಿದ್ಯಾರ್ಥಿನಿಯನ್ನು...
25-06-25 11:11 pm
Social Media, Woman Murder, Affair, Mandya: ಪ...
25-06-25 04:06 pm
ಸ್ನೇಹಿತನಿಂದ 8 ಲಕ್ಷ ರೂ. ಸಾಲ ; ಕೊಟ್ಟ ಸಾಲ ತೀರಿಸಲ...
24-06-25 09:51 pm
Bangalore Chit Fund Scam, 10 Crore: ಚೀಟಿ ಹೆಸ್...
24-06-25 07:39 pm