ಬ್ರೇಕಿಂಗ್ ನ್ಯೂಸ್
06-08-20 07:52 am Mangalore Reporter ಕರಾವಳಿ
ಮಂಗಳೂರು: ಕರಾವಳಿ ಭಾಗಗಳಲ್ಲಿ ನಿರಂತರವಾಗಿ ಮಳೆಯಾಗುತ್ತಿದ್ದು, ನೇತ್ರಾವತಿ ನದಿಯಲ್ಲಿ ನೀರಿನ ಪ್ರಮಾಣ ಹೆಚ್ಚಳವಾಗಿದೆ. ನೇತ್ರಾವತಿ ನದಿಯು ಅಪಾಯದ ಮಟ್ಟ ತಲುಪುತ್ತಿದೆ.
ಇನ್ನು ತುಂಬೆ ಡ್ಯಾಂನಲ್ಲೂ ನೀರಿನ ಪ್ರಮಾಣ 6.40 ಮೀ. ಗೆ ಏರಿಕೆಯಾಗಿದ್ದು, 30 ಗೇಟ್ಗಳನ್ನು ಕೂಡಾ ತೆರೆಯಲಾಗಿದೆ.
ಗುಂಡ್ಯ ನದಿಯಲ್ಲಿ ಅಪಾಯದ ಮಟ್ಟ 5 ಮೀ. ಆಗಿದ್ದು ಪ್ರಸ್ತುತ ನೀರಿನ ಪ್ರಮಾಣ 4.7 ಮೀ. ಗೆ ಏರಿಕೆಯಾಗಿದೆ. ನೇತ್ರಾವತಿ ನದಿ ಬಂಟ್ವಾಳ ಭಾಗದಲ್ಲಿ 7.6 ಮೀ. ನೀರಿನ ಪ್ರಮಾಣವಿದೆ. ನೇತ್ರಾವತಿ ಉಪ್ಪಿನಂಗಡಿ ಭಾಗದಲ್ಲಿ 29.0 ಮೀ. ನೀರಿನ ಪ್ರಮಾಣವಿದ್ದು 31.5 ಮೀ. ಅಪಾಯದ ಮಟ್ಟವಾಗಿದೆ. ಇನ್ನು ಕಡಬದ ದಿಶಾ ಡ್ಯಾಮ್ನಲ್ಲಿ ನೀರಿನ ಪ್ರಮಾಣ 4.7 ಮೀಟರ್ಗೆ ಏರಿಕೆಯಾಗಿದೆ.
ಜಿಲ್ಲೆಯಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಧರ್ಮಸ್ಥಳ ಸ್ನಾನಘಟ್ಟ ಮುಳುಗಡೆಯಾಗುವ ಭೀತಿಯೂ ಕೂಡಾ ಉಂಟಾಗಿದೆ. ಕುಮಾರಧಾರ ನದಿಯಲ್ಲೂ ನೀರಿನ ಮಟ್ಟ ಹೆಚ್ಚಿದ್ದು, ಕುಕ್ಕೆ ಸುಬ್ರಹ್ಮಣ್ಯದ ಸ್ನಾನಘಟ್ಟ ಮುಳುಗಡೆಯಾಗಿದೆ.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm