ಬ್ರೇಕಿಂಗ್ ನ್ಯೂಸ್
24-08-23 07:43 pm Mangalore Correspondent ಕರಾವಳಿ
ಉಳ್ಳಾಲ, ಆ.24: ಆಧಾರ್ ಕಾರ್ಡ್ ಇಲ್ಲದೆ ಸರಕಾರಿ ನರ್ಮ್ ಬಸ್ಸಲ್ಲಿ ಪ್ರಯಾಣಿಸಿದ ಐವರು ಪ್ರೈಮರಿ ಶಾಲಾ ವಿದ್ಯಾರ್ಥಿನಿಯರನ್ನ ಅರ್ಧ ದಾರಿಯಲ್ಲೇ ಇಳಿಸಿದ ಬಸ್ಸನ್ನ ತಡೆದ ಸ್ಥಳೀಯರು ನಿರ್ವಾಹಕನನ್ನ ತರಾಟೆಗೆತ್ತಿಕೊಂಡ ಘಟನೆ ಕುಂಪಲದಲ್ಲಿ ನಡೆದಿದೆ.
ಮಂಗಳೂರಿನಿಂದ ಕುಂಪಲ ನಡುವೆ ಓಡಾಟ ನಡೆಸುವ ಸರಕಾರಿ ನರ್ಮ್ ಬಸ್ಸಿನ ನಿರ್ವಾಹಕ ಹುಸೇನ್ ಸಾಬ್ ಹಳ್ಳೂರ ಎಂಬಾತ ಎರಡನೇ ಮತ್ತು ಮೂರನೇ ತರಗತಿ ಓದುವ ಐದು ಮಂದಿ ವಿದ್ಯಾರ್ಥಿನಿಯರಲ್ಲಿ ಆಧಾರ್ ಕಾರ್ಡ್ ಇಲ್ಲದಕ್ಕೆ ನಿಮಗೆ ಉಚಿತ ಪ್ರಯಾಣವಿಲ್ಲವೆಂದು ಹಣ ಕೇಳಿದ್ದು ಹಣ ನೀಡದ್ದಕ್ಕೆ ಬಸ್ಸಿನಿಂದ ಅರ್ಧ ದಾರಿಯಲ್ಲೇ ಕೆಳಗೆ ಇಳಿಸಿ ಅಮಾನವೀಯತೆ ಮರೆದಿದ್ದಾನೆ.


ಕುಂಪಲ ಸರಕಾರಿ ಶಾಲೆಯ ಎರಡನೇ ಮತ್ತು ಮೂರನೇ ತರಗತಿಯ ಐವರು ವಿದ್ಯಾರ್ಥಿನಿಯರು ಇಂದು ಶಾಲೆ ಮಗಿಸಿ ಸರಕಾರಿ ಬಸ್ಸು ಹತ್ತಿದ್ದಾರೆ. ಬಸ್ಸಿನ ಎಂದಿನ ನಿರ್ವಾಹಕ ವಿದ್ಯಾರ್ಥಿನಿಯರಲ್ಲಿ ಆಧಾರ್ ಕಾರ್ಡ್ ಕೇಳುತ್ತಿರಲಿಲ್ಲವಂತೆ. ಹಾಗಾಗಿ ವಿದ್ಯಾರ್ಥಿನಿಯರು ಆಧಾರ್ ತಂದಿರಲಿಲ್ಲ. ಇಂದು ಖಾಯಂ ನಿರ್ವಾಹಕ ರಜೆ ಮಾಡಿದ್ದು ಹುಸೇನ್ ಸಾಬ್ ಬದಲಿ ಕರ್ತವ್ಯದಲ್ಲಿದ್ದ. ಹುಸೇನ್ ಎಳೆಯ ವಿದ್ಯಾರ್ಥಿಗಳೆಂದು ಕರುಣೆ ತೋರದೆ ಜೇಬಲ್ಲಿ ಹಣ ಇಲ್ಲದೆ ಕುಂಪಲದ ಬಗಂಬಿಲಕ್ಕೆ ತೆರಳಲಿದ್ದ ಐವರು ಮಕ್ಕಳನ್ನ ಮೂರುಕಟ್ಟೆ ಎಂಬಲ್ಲೇ ಕೆಳಗಿಳಿಸಿ ತೆರಳಿದ್ದಾನೆ.
ಈ ವಿದ್ಯಮಾನವನ್ನ ಬಸ್ಸಲ್ಲೇ ಇದ್ದ ಕುಂಪಲ ಸರಕಾರಿ ಶಾಲಾ ಮುಖ್ಯೋಪಾಧ್ಯಾಯಿನಿ ಗುಲಾಬಿ ಅವರು ಗಮನಿಸಿದ್ದಾರೆ.
ಸಂಜೆ ಸ್ಥಳೀಯರು ಕುಂಪಲ ಶಾಲೆಯ ಎದುರೇ ಬಸ್ಸನ್ನ ತಡೆದು ನಿಲ್ಲಿಸಿದ್ದು ನಿರ್ವಾಹಕನನ್ನ ತರಾಟೆಗೆತ್ತಿದ್ದಾರೆ. ಸ್ಥಳೀಯರಾದ ಯಶವಂತ್ ಅವರು ಕೆಎಸ್ ಆರ್ ಟಿಸಿ ಅಧಿಕಾರಿ ರಮ್ಯ ಅವರನ್ನ ಸಂಪರ್ಕಿಸಿ ಎಳೆಯ ಮಕ್ಕಳನ್ನ ಮಾವೀಯತೆ ತೋರಿಸದೆ ಬಸ್ಸಿನಿಂದ ಕೆಳಗಿಳಿಸಿದ ತಪ್ಪಿತಸ್ಥ ನಿರ್ವಾಹಕನ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.
No Aaadhar card conductor forces school student to get down from bus at Kumpala in Mangalore.
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
04-09-26 08:14 pm
HK News Staffer
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
04-09-26 04:44 pm
HK News Staffer
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
ಅಳಿವೆ ಬಾಗಿನಲ್ಲಿ ಹೂಳೆತ್ತದ ಕಾರಣ ಭಾರೀ ದುರಂತ ; ಮರ...
03-09-26 03:55 pm
Mangalore, Bajpe Kateel Road Closed: ಬಜ್ಪೆ -...
02-09-26 10:51 pm
04-09-26 08:16 pm
HK News Staffer
ಪಣಂಬೂರಿನಲ್ಲಿ ಚಾಲಕನ ಧಾವಂತಕ್ಕೆ ಬಸ್ ಪಲ್ಟಿ ; ಅಪಾಯ...
04-09-26 10:55 am
NITK, Mangalore, Forgery: ಎನ್ ಸಿಸಿ ಶಿಬಿರಗಳಲ್ಲ...
03-09-26 09:51 pm
ಅನ್ನಭಾಗ್ಯದ ಅಕ್ಕಿ ವಿಚಾರದಲ್ಲಿ ಕೊಲೆ, ಸುಲಿಗೆ ಬೆದರ...
03-09-26 09:36 pm
ಮುಲ್ಕಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನಕ್ಕೆ ಕನ್ನ ;...
03-09-26 09:15 pm