ಬ್ರೇಕಿಂಗ್ ನ್ಯೂಸ್
27-08-23 08:47 pm Udupi Correspondent ಕರಾವಳಿ
ಉಡುಪಿ, ಆಗಸ್ಟ್ 27: ಸೌಜನ್ಯಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರು ತನಿಖೆ ಆಗಬೇಕು, ನೈಜ ಆರೋಪಿ ಪತ್ತೆಯಾಗಬೇಕೆಂದು ಎಲ್ಲ ಕಡೆ ಪ್ರತಿಭಟನೆ ನಡೆಸಲಾಗುತ್ತಿದೆ. ಇದೇ ವೇಳೆ, ಸಾಮಾಜಿಕ ಕಾರ್ಯಕರ್ತ ನಿತ್ಯಾನಂದ ಒಳಕಾಡು ಅವರು ವಿಶಿಷ್ಟ ರೀತಿಯಲ್ಲಿ ಪ್ರತಿಭಟಿಸಿ ಗಮನ ಸೆಳೆದಿದ್ದಾರೆ.
ಅತ್ಯಾಚಾರಗೈದ ಆರೋಪಿ "ಕೊರಗಜ್ಜ ಕೊರಗಜ್ಜ" ಎಂದು ನರಳುತ್ತ ರಸ್ತೆಯಲ್ಲಿ ಹುಚ್ಚನಂತೆ ಅಲೆದಾಡಲಿ ಎಂದು ಪ್ರಾರ್ಥಿಸಿ ಕರಾವಳಿಯ ಕಾರಣಿಕ ದೈವ ಕೊರಗಜ್ಜನಿಗೆ ಉರುಳು ಸೇವೆ ಮಾಡಿದ್ದಾರೆ. ಉಡುಪಿ ಜಿಲ್ಲಾ ನಾಗರಿಕ ಸಮಿತಿ ಸಂಚಾಲಕ ನಿತ್ಯಾನಂದ ಒಳಕಾಡು ಅವರು ಉಡುಪಿ ಸರ್ವಿಸ್ ಬಸ್ ನಿಲ್ದಾಣದ ಬಳಿ ಇರುವ ನೆಲ್ಲಿಕಟ್ಟೆ ಕೊರಗಜ್ಜ ದೈವಸ್ಥಾನದಲ್ಲಿ ಉರುಳು ಸೇವೆ ನಡೆಸಿದ್ದಾರೆ. ಮೊದಲು ಪ್ರಾರ್ಥನೆ ಸಲ್ಲಿಸಿ ಬಳಿಕ ಸೌಜನ್ಯಾ ಭಾವಚಿತ್ರ ಹಿಡಿದು ನೆಲದಲ್ಲೇ ಒಂದು ಸುತ್ತು ಉರುಳು ಸೇವೆ ನಡೆಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು ಸೌಜನ್ಯಾಗೆ ನ್ಯಾಯ ಸಿಗಬೇಕೆಂದು ಎಲ್ಲ ಕಡೆ ಪ್ರತಿಭಟನೆಗಳು ನಡೀತಿದ್ರೂ ಸರ್ಕಾರ ಮೌನ ವಹಿಸಿದೆ. ಸೌಜನ್ಯಾ ಅತ್ಯಾಚಾರ ಮಾಡಿದ ಆರೋಪಿಗೆ ಕೊರಗಜ್ಜನೇ ಶಿಕ್ಷೆ ಕೊಡಬೇಕು. ಇದಕ್ಕಾಗಿ ಉರುಳು ಸೇವೆ ಮೂಲಕ ಪ್ರಾರ್ಥನೆ ಸಲ್ಲಿಸಿದ್ದೇನೆ. ಆರೋಪಿ ಯಾರೆಂಬುದು ಪತ್ತೆ ಆಗಬೇಕು , ಆರೋಪಿಯೇ ಮುಂದೆ ಬಂದು ತಪ್ಪೊಪ್ಪಿಕೊಳ್ಳಬೇಕು. ಇಲ್ಲವಾದರೆ ಕೊರಗಜ್ಜ ಕೊರಗಜ್ಜ ಎಂದು ಹುಚ್ಚನಂತೆ ತಿರುಗಾಡಬೇಕು ಎಂದರು.
Udupi Nithyananda Volakadu offers Urulu Seve at Koragajja Temple for justice for Sowjanya rape and murder justice.
13-02-26 10:45 pm
HK News Desk
Hoskote Accident, Latest Update: ಹೊಸಕೋಟೆ ಅಪಘಾ...
13-02-26 09:18 pm
ಹೊಸಕೋಟೆ ಬಳಿ ಸರಣಿ ಅಪಘಾತ ; ಕ್ಯಾಂಟರ್ ಡ್ರೈವರ್ ಎಡವ...
13-02-26 10:41 am
ಖರೀದಿಸಿದ ಕೆಲವೇ ದಿನಗಳಲ್ಲಿ ಕೈಕೊಟ್ಟ ₹52 ಲಕ್ಷದ ಹಿ...
11-02-26 11:02 pm
Breast Cancer Awareness Drive Goes Nationwide...
11-02-26 01:34 pm
14-02-26 10:55 pm
HK Staffer
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
ಜಗತ್ತು ನೋಡುವ ಮುನ್ನವೇ ಕಣ್ಮುಚ್ಚಿ 5 ಮಕ್ಕಳಿಗೆ ಜೀವ...
14-02-26 01:51 pm
80 ವರ್ಷಗಳ ಬಳಿಕ ಪ್ರಧಾನಿ ಕಚೇರಿಗೆ ಹೊಸ ಭವನ, 'ಸೇವಾ...
13-02-26 11:00 pm
ವಂದೇ ಮಾತರಂ ಕಡ್ಡಾಯ ಕ್ರಮಕ್ಕೆ ಜಮಾತೆ ಉಲೆಮಾ ಹಿಂದ್...
12-02-26 10:51 pm
14-02-26 07:16 pm
Mangaluru Staffer
CT Ravi, Mangalore: ಕಾಂಗ್ರೆಸ್ ಸಂಭ್ರಮ ಭ್ರಷ್ಟಾ...
14-02-26 05:16 pm
Builder Jithendra Kottary, FIR: ಗನ್ ಹಿಡಿದು ಜೀ...
14-02-26 04:38 pm
ವಿದೇಶಿ ಉದ್ಯೋಗ ; ಗಲ್ಫ್, ದಕ್ಷಿಣ ಏಷ್ಯಾ ರಾಷ್ಟ್ರಗ...
13-02-26 09:52 pm
Pilikula zoo, Mangalore: ಪಿಲಿಕುಳ ಪ್ರಾಣಿ ಸಂಗ್ರ...
13-02-26 06:38 pm
14-02-26 10:47 pm
HK Staffer
Indian Bank Gold Robbery, Bangalore: ಬೆಂಗಳೂರು...
14-02-26 07:37 pm
Mangalore Drugs, CCB Police: ಬೆಂಗಳೂರಿನಿಂದ ಎಂಡ...
13-02-26 03:35 pm
ಕಾಂಬೋಡಿಯಾದಲ್ಲಿ ನಕಲಿ ಭಾರತೀಯ ಪೊಲೀಸ್ ಠಾಣೆ ಪತ್ತೆ...
13-02-26 11:52 am
ರೌಡಿ ಶೀಟರ್ ಬಿಕ್ಲು ಶಿವ ಕೊಲೆ ; ಕೊನೆಗೂ ಭೈರತಿ ಬ...
13-02-26 12:54 am