ಬ್ರೇಕಿಂಗ್ ನ್ಯೂಸ್
29-08-23 10:50 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 29: ಸೌಜನ್ಯಾ ಕೊಲೆ ಪ್ರಕರಣವನ್ನು ಮರು ತನಿಖೆಗೆ ಒತ್ತಾಯಿಸಿ ಒಕ್ಕಲಿಗರ ಜಿಲ್ಲಾ ಹೋರಾಟ ಸಮಿತಿ ವತಿಯಿಂದ ಸೆ.11ರಿಂದ ಮೂರು ದಿನಗಳ ಕಾಲ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿಯ ಮುಂಭಾಗದಲ್ಲಿ ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳಲಾಗಿದೆ.
ನೈಜ ಆರೋಪಿ ಸಿಕ್ಕಿಲ್ಲವೆಂದು ಕರಾವಳಿ ಸೇರಿದಂತೆ ರಾಜ್ಯದೆಲ್ಲೆಡೆ ಪ್ರತಿಭಟನೆ ನಡೆಯುತ್ತಿದ್ದರೂ, ರಾಜ್ಯ ಸರಕಾರ ನಿರ್ಲಕ್ಷ್ಯ ವಹಿಸಿದೆ. ಜನರ ಹಕ್ಕೊತ್ತಾಯ ಪರಿಗಣಿಸಿ ರಾಜ್ಯ ಸರಕಾರವೇ ಸ್ವತಃ ಮುತುವರ್ಜಿ ವಹಿಸಿ ಪ್ರಕರಣವನ್ನು ತನಿಖೆಗೆ ಆದೇಶ ಮಾಡಬೇಕು. ಇದಕ್ಕಾಗಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಧರಣಿ ಸತ್ಯಾಗ್ರಹ ನಡೆಸಿ ಸರಕಾರದ ಗಮನ ಸೆಳೆಯುತ್ತೇವೆ. ಆಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸುತ್ತೇವೆ ಎಂದು ಜಿಲ್ಲಾ ಹೋರಾಟ ಸಮಿತಿಯ ಅಧ್ಯಕ್ಷ ಬಾಲಕೃಷ್ಣ ಡಿ.ಬಿ. ಸುದ್ದಿಗೋಷ್ಟಿಯಲ್ಲಿ ಹೇಳಿದ್ದಾರೆ.
ಸೆ.11ರಂದು ಬೆಳ್ತಂಗಡಿ ಮತ್ತು ಮಂಗಳೂರು ತಾಲೂಕಿನವರು ಪಾಲ್ಗೊಳ್ಳಲಿದ್ದಾರೆ. 12ರಂದು ವಿಟ್ಲ ಮತ್ತು ಪುತ್ತೂರು ತಾಲೂಕಿನವರು ಹಾಗೂ 13ರಂದು ಸುಳ್ಯ ಮತ್ತು ಕಡಬ ತಾಲೂಕಿನ ಒಕ್ಕಲಿಗ ಸಂಘದ ಪ್ರತಿನಿಧಿಗಳು, ಇತರೇ ಸಾರ್ವಜನಿಕರು ಪಾಲ್ಗೊಳ್ಳಲಿದ್ದಾರೆ ಎಂದು ಹೇಳಿದ್ದಾರೆ. ನೀವು ಕಾನೂನು ಹೋರಾಟ ಮಾಡುವುದಿಲ್ಲವೇ ಎಂದು ಕೇಳಿದ ಪ್ರಶ್ನೆಗೆ, ಆ ಬಗ್ಗೆ ಈಗಾಗಲೇ ಚರ್ಚೆ ನಡೆಸಿದ್ದೇವೆ. ಸೌಜನ್ಯಾ ಪರವಾಗಿ ಹೋರಾಟ ನಡೆಸಿದ್ದ ಮಹೇಶ್ ಶೆಟ್ಟಿ ತಿಮರೋಡಿ ಮತ್ತು ವಕೀಲರ ಜೊತೆಗೆ ಮಾತುಕತೆ ನಡೆಸಿದ್ದೇವೆ. ಇದರ ಜೊತೆಗೆ ಒಕ್ಕಲಿಗರ ಸಮುದಾಯದಿಂದ ಧ್ವನಿಯೆತ್ತಲು ಬಾಲಗಂಗಾಧರ ನಾಥ ಸ್ವಾಮೀಜಿ ಅವರನ್ನು ಭೇಟಿ ಆಗಲಿದ್ದೇವೆ ಎಂದು ಹೇಳಿದ್ದಾರೆ.
ಸುದ್ದಿಗೋಷ್ಟಿಯಲ್ಲಿ ಒಕ್ಕಲಿಗರ ಸಂಘದ ತಾಲೂಕು ಘಟಕದ ಪ್ರಮುಖರಾದ ಚಂದ್ರ ಕೋಲ್ಚಾರ್, ಗುರುದೇವ್ ಯು.ಬಿ, ಸುರೇಶ್ ಬೈಲು, ವಿಶ್ವನಾಥ್, ಕುಶಾಲಪ್ಪ ಗೌಡ, ಮೋನಪ್ಪ ಗೌಡ, ರಕ್ಷಿತ್ ಸುತ್ತಿಲ, ಕಿರಣ್ ಬುಡ್ಲೆಗುತ್ತು ಮತ್ತಿತರರಿದ್ದರು.
Sowjnaya rape case, September 11 to 13 protest by Vokkaligas near DC office in Mangalore.
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
04-09-26 08:14 pm
HK News Staffer
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
04-09-26 04:44 pm
HK News Staffer
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
ಅಳಿವೆ ಬಾಗಿನಲ್ಲಿ ಹೂಳೆತ್ತದ ಕಾರಣ ಭಾರೀ ದುರಂತ ; ಮರ...
03-09-26 03:55 pm
Mangalore, Bajpe Kateel Road Closed: ಬಜ್ಪೆ -...
02-09-26 10:51 pm
04-09-26 08:16 pm
HK News Staffer
ಪಣಂಬೂರಿನಲ್ಲಿ ಚಾಲಕನ ಧಾವಂತಕ್ಕೆ ಬಸ್ ಪಲ್ಟಿ ; ಅಪಾಯ...
04-09-26 10:55 am
NITK, Mangalore, Forgery: ಎನ್ ಸಿಸಿ ಶಿಬಿರಗಳಲ್ಲ...
03-09-26 09:51 pm
ಅನ್ನಭಾಗ್ಯದ ಅಕ್ಕಿ ವಿಚಾರದಲ್ಲಿ ಕೊಲೆ, ಸುಲಿಗೆ ಬೆದರ...
03-09-26 09:36 pm
ಮುಲ್ಕಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನಕ್ಕೆ ಕನ್ನ ;...
03-09-26 09:15 pm