ಬ್ರೇಕಿಂಗ್ ನ್ಯೂಸ್
29-08-23 11:04 pm Mangalore Correspondent ಕರಾವಳಿ
ಪುತ್ತೂರು, ಆಗಸ್ಟ್ 29: ಪುತ್ತೂರು ವಿಧಾನಸಭೆ ಕ್ಷೇತ್ರ ವ್ಯಾಪ್ತಿಯಲ್ಲಿ ಬಡವರು ಮನೆ, ಅನ್ನ, ಬಟ್ಟೆ, ಬೆಳಕು ಇಲ್ಲದೆ ಕೊರಗಬಾರದು. ಈ ನಿಟ್ಟಿನಲ್ಲಿ ರೈ ಎಸ್ಟೇಟ್ ಎಜುಕೇಷನಲ್ ಆ್ಯಂಡ್ ಚಾರಿಟೇಬಲ್ ಟ್ರಸ್ಟ್ನಿಂದ ಈಗಾಗಲೇ ನೋಂದಣಿ ಮಾಡಿಸಿರುವ 600 ಮಂದಿ ಬಡವರಿಗೆ ನಿವೇಶನ ನೀಡಲಾಗುವುದು. ಇದಕ್ಕಾಗಿ ವಿಟ್ಲ ಭಾಗದಲ್ಲಿ 5 ಎಕರೆ ಭೂಮಿ ಖರೀದಿ ಮಾಡಲಾಗಿದೆ ಎಂದು ಶಾಸಕ ಅಶೋಕ್ ಕುಮಾರ್ ರೈ ಹೇಳಿದ್ದಾರೆ.
ಪುತ್ತೂರು ನಗರಸಭೆಯ ಹಳೆಯ ಕಚೇರಿ ಕಟ್ಟಡದಲ್ಲಿ ಶಾಸಕರ ಕಚೇರಿ ಉದ್ಘಾಟಿಸಿದ ಬಳಿಕ ಅವರು ಫಲಾನುಭವಿಗಳಿಗೆ 94ಸಿ ಮತ್ತು 94ಸಿಸಿ ಹಕ್ಕುಪತ್ರ ವಿತರಣೆ ಮಾಡಿ ಮಾತನಾಡಿದರು. ಪ್ರತಿ ಕುಟುಂಬಕ್ಕೆ 3 ಸೆಂಟ್ಸ್ ಜಾಗದಲ್ಲಿ ಮನೆ ನಿರ್ಮಾಣ ಮಾಡಲಾಗುವುದು. ಜತೆಗೆ, ಗ್ರಾಮೀಣ ಭಾಗದಲ್ಲಿ 1 ಸಾವಿರ ಮನೆಗಳ ನಿರ್ಮಾಣಕ್ಕೆ ಸರ್ಕಾರದಿಂದ ನಿವೇಶನ ಕಾದಿರಿಸುವ ಪ್ರಕ್ರಿಯೆ ನಡೆಯುತ್ತಿದೆ ಎಂದವರು ತಿಳಿಸಿದರು.
ಕಚೇರಿ ಸಹಾಯಕರಿಗೆ ₹2.25 ಲಕ್ಷ ಸಂಬಳ
ವಿವಿಧ ಕೆಲಸಗಳಿಗಾಗಿ ಶಾಸಕರ ಕಚೇರಿಗೆ ಬರುವ ಜನರಿಗೆ ಅನುಕೂಲ ಕಲ್ಪಿಸುವ ಉದ್ದೇಶದಿಂದ ಸರ್ಕಾರಿ ಆಪ್ತ ಸಹಾಯಕರು ಮಾತ್ರವಲ್ಲದೆ ಇತರ 7 ಮಂದಿ ಸಹಾಯಕರನ್ನು ಕಚೇರಿಯಲ್ಲಿ ನಿಯೋಜಿಸಲಾಗಿದೆ. ವೈದ್ಯಕೀಯ, ಕಂದಾಯ, ನಗರ ಸಮಸ್ಯೆ ಸೇರಿ ಪ್ರತಿ ಇಲಾಖೆಗೆ ಸಂಬಂಧಿಸಿ ಜನರ ಕೆಲಸಗಳನ್ನು ಇವರು ಮಾಡಲಿದ್ದಾರೆ. ರೈ ಎಸ್ಟೇಟ್ ಎಜುಕೇಷನಲ್ ಆ್ಯಂಡ್ ಚಾರಿಟೇಬಲ್ ಟ್ರಸ್ಟ್ಗೆ ಸಂಬಂಧಿಸಿ ಇಬ್ಬರು ಸಹಾಯಕರಿದ್ದಾರೆ. ತಮ್ಮ ಕೆಲಸಗಳಿಗಾಗಿ ಬೆಂಗಳೂರಿಗೆ ಹೋಗುವವರಿಗೆ ಅನುಕೂಲವಾಗುವಂತೆ ಅಲ್ಲಿಯೂ ಇಬ್ಬರು ಸಹಾಯಕರನ್ನು ನಿಯೋಜಿಸಲಾಗಿದೆ. ಪ್ರತಿ ತಿಂಗಳು ಸಹಾಯಕರಿಗೆ ಒಟ್ಟು ₹2.25 ಲಕ್ಷವನ್ನು ವೈಯಕ್ತಿಕವಾಗಿ ನೀಡುತ್ತಿದ್ದೇನೆ ಎಂದು ಅಶೋಕ್ ರೈ ಹೇಳಿದ್ದಾರೆ.
The poor in Puttur assembly constituency should not suffer without houses, food, clothes and light. In this regard, 600 poor people who have already registered with Rai Estate Educational and Charitable Trust will be given plots. Mla Ashok Kumar Rai said that five acres of land has been purchased in Vitla area for this purpose.
21-07-25 10:38 pm
Bangalore Correspondent
"Divine Drama: Archbishop, Justices Join Hand...
21-07-25 05:56 pm
SIT, Dharmasthala Case, Dk Shivakumar: ಧರ್ಮಸ್...
21-07-25 01:31 pm
Tulu Nadu High Court Advocates, Bangalore; ಯೇ...
21-07-25 04:16 am
ಅಣ್ಣಾಮಲೈಗೆ ಬಿಜೆಪಿ ರಾಷ್ಟ್ರೀಯ ತಂಡದಲ್ಲಿ ಸ್ಥಾನ ಪಕ...
20-07-25 08:35 pm
21-07-25 11:23 pm
HK News Desk
Brijesh Chowta, Mangalore, MP: ಸ್ಟ್ಯಾಂಡ್ ಅಪ್...
21-07-25 11:20 pm
Jagdeep Dhankhar; ಆರೋಗ್ಯ ಸಮಸ್ಯೆ ; 74 ವರ್ಷದ ಉಪ...
21-07-25 10:41 pm
ಬಾಂಗ್ಲಾ ರಾಜಧಾನಿ ಢಾಕಾದಲ್ಲಿ ವಾಯುಪಡೆ ತರಬೇತಿ ವಿಮಾ...
21-07-25 09:56 pm
ತನ್ನ ಜೊತೆಗೆ ಲಿವ್ ಇನ್ ರಿಲೇಶನ್ನಲ್ಲಿದ್ದ ಎಎಸ್ಐ ಯು...
20-07-25 04:47 pm
22-07-25 11:19 am
Mangalore Correspondent
High Drama in Dharmasthala, Fake Godman Remar...
21-07-25 06:42 pm
ಉಳ್ಳಾಲಕ್ಕೆ ಎರಡು ಅಲ್ಪಸಂಖ್ಯಾತ ಹೆಣ್ಮಕ್ಕಳ ವಸತಿಯುತ...
21-07-25 03:11 pm
ತನಿಖೆ ಆಗೋ ಸಂದರ್ಭದಲ್ಲಿ ನಿರ್ಣಯಕ್ಕೆ ಬರೋದಲ್ಲ, ಪವಿ...
21-07-25 02:11 pm
Dharmasthala SIT, Parshwanath Jain; ಸರ್ಕಾರದ ಎ...
21-07-25 04:03 am
21-07-25 11:01 pm
HK News Desk
Roshan Saldanha Fraud, CID Case: ಬಿಹಾರ ಉದ್ಯಮಿ...
21-07-25 10:17 pm
S T Srinivas, Ankola Port Scam: ಅಂಕೋಲಾ ಕೇಣಿಯಲ...
20-07-25 08:52 pm
ಅಮೆರಿಕ, ಕೆನಡಾದಿಂದಲೂ ವಿದೇಶಿ ಫಂಡ್, ಯುವತಿಯರೇ ಟಾರ...
20-07-25 12:16 pm
Fraudster Roshan Saldanha, Fraud: ಬಹುಕೋಟಿ ವಂಚ...
19-07-25 09:25 pm