ಬ್ರೇಕಿಂಗ್ ನ್ಯೂಸ್
30-08-23 10:36 pm Mangalore Correspondent ಕರಾವಳಿ
ಉಳ್ಳಾಲ, ಆ.30: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷೆ ಸುಷ್ಮಾ ಜನಾರ್ಧನ್ (56) ಅವರು ಮಾರಕ ಕ್ಯಾನ್ಸರ್ ರೋಗಕ್ಕೆ ತುತ್ತಾಗಿ ದೇರಳಕಟ್ಟೆ ಕಾಯರ್ ಪಳಿಕೆಯ ಸ್ವಗೃಹದಲ್ಲಿ ಕೊನೆಯುಸಿರೆಳೆದಿದ್ದಾರೆ.
ಮೂಲತಃ ಸೋಮೇಶ್ವರ ಗ್ರಾಮದ ಪಿಲಾರು ನಿವಾಸಿಯಾಗಿದ್ದ ಸುಷ್ಮಾ ಅವರು ಬಿಜೆಪಿ ತಳಮಟ್ಟದ ಕಾರ್ಯಕರ್ತೆಯಾಗಿ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಚುನಾವಣೆಯಲ್ಲಿ ಸ್ಫರ್ಧಿಸಿ ಜಯ ಗಳಿಸಿದ್ದಲ್ಲದೆ, ಜಿಲ್ಲಾ ಪಂಚಾಯತ್ನ ಎರಡನೇ ಅವಧಿಗೆ ಅಧ್ಯಕ್ಷರಾಗಿದ್ದರು. ಬಿಜೆಪಿ, ಜೆಡಿಎಸ್ 20-20 ಸರಕಾರದಲ್ಲಿ ಸಚಿವರಾಗಿದ್ದ ನಾಗರಾಜ ಶೆಟ್ಟಿಯವರ ಅವಧಿಯಲ್ಲಿ ಸುಷ್ಮಾ ಜನಾರ್ಧನ್ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದರು.
ಸುಷ್ಮಾ ಅವರಿಗೆ ಕೆಳ ವರ್ಷಗಳ ಹಿಂದೆ ಕ್ಯಾನ್ಸರ್ ವಕ್ಕರಿಸಿದ್ದರೂ ಚಿಕಿತ್ಸೆ ಪಡೆದು ಗುಣಮುಖರಾಗಿ ಪಕ್ಷದ ಕಾರ್ಯ ಚಟುವಟಿಕೆಯಲ್ಲಿ ಸಕ್ರಿಯರಾಗಿದ್ದರು. ಇತ್ತೀಚಿಗೆ ಮತ್ತೆ ಕರುಳು ಕ್ಯಾನ್ಸರ್ ಉಲ್ಬಣಗೊಂಡು ಹಾಸಿಗೆ ಹಿಡಿದಿದ್ದ ಸುಷ್ಮಾ ಅವರು ಬುಧವಾರ ಮೃತಪಟ್ಟಿದ್ದಾರೆ.
ಪದವೀಧರೆಯಾಗಿದ್ದ ಅವರು ಭಾರತೀಯ ಜೀವವಿಮಾ ನಿಗಮದ ಪ್ರತಿನಿಧಿಗಳ ವಿವಿಧೋದ್ದೇಶ ಸಹಕಾರಿ ಸಂಘದ ಸ್ಥಾಪಕ ನಿರ್ದೇಶಕಿ, ಭಾರತೀಯ ಜೀವವಿಮಾ ನಿಗಮದ ಹಿರಿಯ ಪ್ರತಿನಿಧಿಯಾಗಿದ್ದರು. ಮೃತ ಸುಷ್ಮಾ ಅವರು ಪತಿ, ಇಬ್ಬರು ಪುತ್ರರನ್ನ ಅಗಲಿದ್ದಾರೆ. ಮೃತರ ಅಂತಿಮ ಸಂಸ್ಕಾರ ನಾಳೆ ಮಧ್ಯಾಹ್ನ ಅವರ ಸ್ವಗೃಹದಲ್ಲಿ ಜರುಗಲಿದೆ. ಬಿಜೆಪಿ ಮುಖಂಡರು, ಜನಪ್ರತಿನಿಧಿಗಳು ಸುಷ್ಮಾ ಅವರ ಸಾವಿಗೆ ಸಂತಾಪ ಸೂಚಿಸಿದ್ದಾರೆ.
Dakshina Kannada Former jilla panchyath president Sushma Janardhan passes away at 56 in Mangalore.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm