ಬ್ರೇಕಿಂಗ್ ನ್ಯೂಸ್
30-08-23 10:36 pm Mangalore Correspondent ಕರಾವಳಿ
ಉಳ್ಳಾಲ, ಆ.30: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷೆ ಸುಷ್ಮಾ ಜನಾರ್ಧನ್ (56) ಅವರು ಮಾರಕ ಕ್ಯಾನ್ಸರ್ ರೋಗಕ್ಕೆ ತುತ್ತಾಗಿ ದೇರಳಕಟ್ಟೆ ಕಾಯರ್ ಪಳಿಕೆಯ ಸ್ವಗೃಹದಲ್ಲಿ ಕೊನೆಯುಸಿರೆಳೆದಿದ್ದಾರೆ.
ಮೂಲತಃ ಸೋಮೇಶ್ವರ ಗ್ರಾಮದ ಪಿಲಾರು ನಿವಾಸಿಯಾಗಿದ್ದ ಸುಷ್ಮಾ ಅವರು ಬಿಜೆಪಿ ತಳಮಟ್ಟದ ಕಾರ್ಯಕರ್ತೆಯಾಗಿ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಚುನಾವಣೆಯಲ್ಲಿ ಸ್ಫರ್ಧಿಸಿ ಜಯ ಗಳಿಸಿದ್ದಲ್ಲದೆ, ಜಿಲ್ಲಾ ಪಂಚಾಯತ್ನ ಎರಡನೇ ಅವಧಿಗೆ ಅಧ್ಯಕ್ಷರಾಗಿದ್ದರು. ಬಿಜೆಪಿ, ಜೆಡಿಎಸ್ 20-20 ಸರಕಾರದಲ್ಲಿ ಸಚಿವರಾಗಿದ್ದ ನಾಗರಾಜ ಶೆಟ್ಟಿಯವರ ಅವಧಿಯಲ್ಲಿ ಸುಷ್ಮಾ ಜನಾರ್ಧನ್ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದರು.
ಸುಷ್ಮಾ ಅವರಿಗೆ ಕೆಳ ವರ್ಷಗಳ ಹಿಂದೆ ಕ್ಯಾನ್ಸರ್ ವಕ್ಕರಿಸಿದ್ದರೂ ಚಿಕಿತ್ಸೆ ಪಡೆದು ಗುಣಮುಖರಾಗಿ ಪಕ್ಷದ ಕಾರ್ಯ ಚಟುವಟಿಕೆಯಲ್ಲಿ ಸಕ್ರಿಯರಾಗಿದ್ದರು. ಇತ್ತೀಚಿಗೆ ಮತ್ತೆ ಕರುಳು ಕ್ಯಾನ್ಸರ್ ಉಲ್ಬಣಗೊಂಡು ಹಾಸಿಗೆ ಹಿಡಿದಿದ್ದ ಸುಷ್ಮಾ ಅವರು ಬುಧವಾರ ಮೃತಪಟ್ಟಿದ್ದಾರೆ.
ಪದವೀಧರೆಯಾಗಿದ್ದ ಅವರು ಭಾರತೀಯ ಜೀವವಿಮಾ ನಿಗಮದ ಪ್ರತಿನಿಧಿಗಳ ವಿವಿಧೋದ್ದೇಶ ಸಹಕಾರಿ ಸಂಘದ ಸ್ಥಾಪಕ ನಿರ್ದೇಶಕಿ, ಭಾರತೀಯ ಜೀವವಿಮಾ ನಿಗಮದ ಹಿರಿಯ ಪ್ರತಿನಿಧಿಯಾಗಿದ್ದರು. ಮೃತ ಸುಷ್ಮಾ ಅವರು ಪತಿ, ಇಬ್ಬರು ಪುತ್ರರನ್ನ ಅಗಲಿದ್ದಾರೆ. ಮೃತರ ಅಂತಿಮ ಸಂಸ್ಕಾರ ನಾಳೆ ಮಧ್ಯಾಹ್ನ ಅವರ ಸ್ವಗೃಹದಲ್ಲಿ ಜರುಗಲಿದೆ. ಬಿಜೆಪಿ ಮುಖಂಡರು, ಜನಪ್ರತಿನಿಧಿಗಳು ಸುಷ್ಮಾ ಅವರ ಸಾವಿಗೆ ಸಂತಾಪ ಸೂಚಿಸಿದ್ದಾರೆ.
Dakshina Kannada Former jilla panchyath president Sushma Janardhan passes away at 56 in Mangalore.
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
04-09-26 08:14 pm
HK News Staffer
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
04-09-26 04:44 pm
HK News Staffer
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
ಅಳಿವೆ ಬಾಗಿನಲ್ಲಿ ಹೂಳೆತ್ತದ ಕಾರಣ ಭಾರೀ ದುರಂತ ; ಮರ...
03-09-26 03:55 pm
Mangalore, Bajpe Kateel Road Closed: ಬಜ್ಪೆ -...
02-09-26 10:51 pm
04-09-26 08:16 pm
HK News Staffer
ಪಣಂಬೂರಿನಲ್ಲಿ ಚಾಲಕನ ಧಾವಂತಕ್ಕೆ ಬಸ್ ಪಲ್ಟಿ ; ಅಪಾಯ...
04-09-26 10:55 am
NITK, Mangalore, Forgery: ಎನ್ ಸಿಸಿ ಶಿಬಿರಗಳಲ್ಲ...
03-09-26 09:51 pm
ಅನ್ನಭಾಗ್ಯದ ಅಕ್ಕಿ ವಿಚಾರದಲ್ಲಿ ಕೊಲೆ, ಸುಲಿಗೆ ಬೆದರ...
03-09-26 09:36 pm
ಮುಲ್ಕಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನಕ್ಕೆ ಕನ್ನ ;...
03-09-26 09:15 pm