ಬ್ರೇಕಿಂಗ್ ನ್ಯೂಸ್
31-08-23 02:02 pm Mangalore Correspondent ಕರಾವಳಿ
ಬೆಳ್ತಂಗಡಿ, ಆಗಸ್ಟ್ 31: ಅತ್ಯುತ್ತಮ ಕಬಡ್ಡಿ ಆಟಗಾರನಾಗಿ ಜಿಲ್ಲಾ ಮಟ್ಟದಲ್ಲಿ ಗುರುತಿಸಿದ್ದ ಯುವಕನೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಪುದುವೆಟ್ಟಿನಲ್ಲಿ ನಡೆದಿದೆ.
ಪುದುವೆಟ್ಟು ನಿವಾಸಿ ಸ್ವರಾಜ್(24) ನೇಣಿಗೆ ಶರಣಾದ ಯುವಕ. ಹಳೆ ಮನೆಯ ಸ್ನಾನದ ಕೊಠಡಿಯಲ್ಲಿ ನೇಣು ಬಿಗಿದು ಸ್ವರಾಜ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈತ ಉಜಿರೆಯ ಸಾನ್ನಿಧ್ಯ ಎನ್ನುವ ಖಾಸಗಿ ಸಂಸ್ಥೆಯಲ್ಲಿ ಉದ್ಯೋಗದಲ್ಲಿದ್ದರು. ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಕಬಡ್ಡಿ ತಂಡದಲ್ಲಿ ಪ್ರಸಿದ್ಧಿ ಪಡೆದಿದ್ದ ಸ್ವರಾಜ್, ಇಂದು ಬೆಳಗ್ಗೆ ದಿಢೀರ್ ಸಾವಿಗೆ ಶರಣಾಗಿದ್ದಾರೆ.
ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತಂದೆ, ತಾಯಿ ಹಾಗೂ ಸಹೋದರಿಯನ್ನು ಅಗಲಿದ್ದಾರೆ.
Kabadi Player commits suicide at Belthangady in Mangalore. The deceased has been identified as Swaraj (24). Case has been registered at the Dharmasthala police station.
17-05-26 08:55 pm
HK News Staffer
ವಿಜಯಪುರದಲ್ಲಿ ಗಾಳಿ-ಮಳೆಯ ಅಬ್ಬರಕ್ಕೆ ಮನೆಯೇ ಸಮಾಧಿ...
15-05-26 10:30 pm
ಮದ್ಯ ಪ್ರಿಯರಿಗೆ ಗುಡ್ನ್ಯೂಸ್ ; ಪ್ರೀಮಿಯಂ ಬಿಯರ್,...
15-05-26 09:56 pm
ಹಿಜಾಬ್ಗೆ ಗ್ರೀನ್ ಸಿಗ್ನಲ್; ಮತ್ತೆ ಭುಗಿಲೆದ್ದ ವಿವ...
14-05-26 10:19 am
ಬಿಜೆಪಿ ಸರ್ಕಾರ ನಿಷೇಧಿಸಿದ್ದ ಹಿಜಾಬ್ ನಿಷೇಧ ಹಿಂಪಡೆ...
13-05-26 10:18 pm
18-05-26 02:18 pm
HK News Staffer
ಭೋಜಶಾಲಾ ವಿವಾದಿತ ಮಸೀದಿ ಕಟ್ಟಡವಲ್ಲ, ವಾಗ್ದೇವಿ ಸರಸ...
16-05-26 10:13 pm
ಗುಡುಗು - ಮಿಂಚಿನ ಬಿರುಗಾಳಿಗೆ ಉತ್ತರ ಪ್ರದೇಶದಲ್ಲಿ...
16-05-26 02:01 pm
ಮುಂದಿನ ವರ್ಷದಿಂದ ಕಂಪ್ಯೂಟರ್ ಆಧಾರಿತ NEET ಪರೀಕ್ಷೆ...
15-05-26 04:16 pm
ದೇಶಾದ್ಯಂತ ಪೆಟ್ರೋಲ್, ಡೀಸೆಲ್ ದರ ಹೆಚ್ಚಳ ; ಮಿತವ್ಯ...
15-05-26 08:54 am
16-05-26 09:19 pm
HK News Staffer
ವಿಕಲಚೇತನ ಮಕ್ಕಳಿಗಾಗಿ ಉಡುಪಿಯಲ್ಲಿ ದೇಶದಲ್ಲೇ ಮೊದಲ...
16-05-26 09:16 pm
ಬಡ ಹಿಂದು ಮಹಿಳೆಯ ಪರ ನೆರವು ಕೇಳಿಕೊಂಡು ಬಂದ ಮುಸ್ಲಿ...
16-05-26 07:22 pm
ಮಂಗಳೂರು ಜೈಲಿನಲ್ಲಿ ಉಚಿತ ಕಾನೂನು ನೆರವು ಸೇವಾ ಕೇಂದ...
16-05-26 01:13 pm
ಉಳ್ಳಾಲದಲ್ಲಿ ಫಿಶ್ ಮೀಲ್ ಕ್ಯಾಂಟರ್ ಆಟಾಟೋಪ ; ರಸ್ತೆ...
14-05-26 10:48 pm
18-05-26 04:19 pm
HK News Staffer
ತಾಯಿಗೆ ಅವಾಚ್ಯವಾಗಿ ನಿಂದಿಸಿದ್ದಕ್ಕೆ ಹೆಣವಾದ ಅಣ್ಣ,...
18-05-26 12:37 pm
ಪ್ರೀತಿಸಿ, ಮದುವೆಯಾಗ್ತೀನಿ ಅಂತ ನಂಬಿಸಿ ಸೆಕ್ಸ್ ; ಗ...
18-05-26 12:21 pm
Jones Asset Fraud, Bangalore: ಲೀಸ್ ಮನೆ ಹೆಸರಿನ...
18-05-26 11:36 am
ಬೇರೊಬ್ಬ ಮಹಿಳೆ ಹೆಸರಲ್ಲಿ ಪಾಸ್ಪೋರ್ಟ್ ಪಡೆದು ಇಸ್ರೇ...
17-05-26 09:10 pm