ಬ್ರೇಕಿಂಗ್ ನ್ಯೂಸ್
31-08-23 02:35 pm Mangalore Correspondent ಕರಾವಳಿ
ಸುಳ್ಯ, ಆಗಸ್ಟ್ 31: ರಸ್ತೆ ಬದಿ ನಿಂತಿದ್ದ ಕಾರ್ಮಿಕರ ಮೇಲೆ ಕಾರು ಡಿಕ್ಕಿಯಾಗಿ ಮೂವರು ಕಾರ್ಮಿಕರು ದುರಂತ ಸಾವನ್ನಪ್ಪಿದ ಘಟನೆ ಸುಳ್ಯ ತಾಲೂಕಿನ ಅಡ್ಕಾರಿನಲ್ಲಿ ನಡೆದಿದೆ.
ಮೃತರನ್ನು ಹಾವೇರಿ ಜಿಲ್ಲೆಯ ರಾಣೆಬೆನ್ನೂರು ನಿವಾಸಿಗಳಾದ ಚಂದ್ರಪ್ಪ, ರೇಗಪ್ಪ, ಮಾಂತೇಶ್ ಎಂದು ಗುರುತಿಸಲಾಗಿದೆ. ಕಾರ್ಮಿಕರು ಕೆಲಸದ ನಿಮಿತ್ತ ನಿನ್ನೆ ರಾತ್ರಿ ಸುಳ್ಯಕ್ಕೆ ಆಗಮಿಸಿದ್ದು ಅಡ್ಕಾರು ಎಂಬಲ್ಲಿನ ಕಟ್ಟಡವೊಂದರ ವರಾಂಡದಲ್ಲಿ ಆಶ್ರಯ ಪಡೆದಿದ್ದರು. ಅದರಲ್ಲಿ ನಾಲ್ಕು ಮಂದಿ ಕಾರ್ಮಿಕರು ಇಂದು ಬೆಳಗ್ಗೆ ರಸ್ತೆ ಬದಿಯಲ್ಲಿ ನಿಂತಿದ್ದರೆನ್ನಲಾಗಿದೆ.
ಬೆಳಗ್ಗೆ ಹುಣಸೂರು ಕಡೆಯಿಂದ ಮಂಗಳೂರಿಗೆ ಬರುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ವಿರುದ್ಧ ದಿಕ್ಕಿನತ್ತ ಚಲಿಸಿದ್ದು ರಸ್ತೆ ಬದಿ ನಿಂತಿದ್ದ ನಾಲ್ವರು ಕಾರ್ಮಿಕರಿಗೆ ಡಿಕ್ಕಿ ಹೊಡೆದಿದೆ. ಮೂರು ಜನ ಕಾರ್ಮಿಕರು ಗಂಭೀರ ಗಾಯಗೊಂಡು ಆಸ್ಪತ್ರೆಗೆ ತಲುಪಿಸುವ ದಾರಿಯಲ್ಲಿ ಸಾವನಪ್ಪಿದ್ದಾರೆ.
Accident, Three killed on spot after speeding car rams on men standing at road side at Sullia in Mangalore.
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
04-09-26 08:14 pm
HK News Staffer
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
04-09-26 04:44 pm
HK News Staffer
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
ಅಳಿವೆ ಬಾಗಿನಲ್ಲಿ ಹೂಳೆತ್ತದ ಕಾರಣ ಭಾರೀ ದುರಂತ ; ಮರ...
03-09-26 03:55 pm
Mangalore, Bajpe Kateel Road Closed: ಬಜ್ಪೆ -...
02-09-26 10:51 pm
04-09-26 08:16 pm
HK News Staffer
ಪಣಂಬೂರಿನಲ್ಲಿ ಚಾಲಕನ ಧಾವಂತಕ್ಕೆ ಬಸ್ ಪಲ್ಟಿ ; ಅಪಾಯ...
04-09-26 10:55 am
NITK, Mangalore, Forgery: ಎನ್ ಸಿಸಿ ಶಿಬಿರಗಳಲ್ಲ...
03-09-26 09:51 pm
ಅನ್ನಭಾಗ್ಯದ ಅಕ್ಕಿ ವಿಚಾರದಲ್ಲಿ ಕೊಲೆ, ಸುಲಿಗೆ ಬೆದರ...
03-09-26 09:36 pm
ಮುಲ್ಕಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನಕ್ಕೆ ಕನ್ನ ;...
03-09-26 09:15 pm