ಬ್ರೇಕಿಂಗ್ ನ್ಯೂಸ್
31-08-23 11:01 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 31: ನಗರದ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ವಾರ್ಡ್ ಬಾಯ್ ಆಗಿ ಕೆಲಸ ಮಾಡುತ್ತಿದ್ದ ಲಿಗೋರಿ ಡಿಸೋಜಾ (51) ಎಂಬವರು ಕಂಕನಾಡಿ ಬಳಿಯ ಆಡು ಮರೋಳಿ ಎಂಬಲ್ಲಿ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಎರಡು ದಿನಗಳ ಹಿಂದೆ ಘಟನೆ ನಡೆದಿದ್ದು, ಕೊಳೆತ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ.
ಲಿಗೋರಿ ಡಿಸೋಜ ತನ್ನ ಮಗಳ ಜೊತೆಗೆ ಕಂಕನಾಡಿ ನಾಗುರಿಯಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದರು. ಇವರ ಪತ್ನಿ ಮಸ್ಕತ್ ನಲ್ಲಿ ಕೆಲಸ ಮಾಡಿಕೊಂಡಿದ್ದಾರೆ. ತೀವ್ರ ಕುಡಿತದ ಚಟ ಹೊಂದಿದ್ದ ಲಿಗೋರಿ ಡಿಸೋಜ ಅವರನ್ನು ಎರಡು ತಿಂಗಳ ಹಿಂದೆ ಫಾದರ್ ಮುಲ್ಲರ್ ಆಸ್ಪತ್ರೆಯಿಂದ ಕೆಲಸದಿಂದ ವಜಾ ಮಾಡಲಾಗಿತ್ತು. ಆನಂತರ, ಮನೆಯ ಆಸುಪಾಸಿನಲ್ಲಿ ಕೂಲಿ ಕೆಲಸಕ್ಕೆ ಹೋಗುತ್ತಿದ್ದ ಇವರು ಆಗಸ್ಟ್ 28ರಂದು ಬೆಳಗ್ಗೆ ಮನೆಯಿಂದ ಕಾಣೆಯಾಗಿದ್ದರು.
ಅದೇ ದಿನ ಬೆಳಗ್ಗೆ ಚೂಡಿದಾರದ ಶಾಲು ತೆಗೆದುಕೊಂಡು ಹೋಗಿ ಕಾಡು ಪ್ರದೇಶದಲ್ಲಿ ಮರಕ್ಕೆ ನೇಣು ಬಿಗಿದುಕೊಂಡಿದ್ದಿರುವ ಶಂಕೆಯಿದೆ. ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಆಗಸ್ಟ್ 30ರ ಮಧ್ಯಾಹ್ನ ಪತ್ತೆಯಾಗಿದ್ದು ತೀವ್ರ ಬಿಸಿಲಿನಿಂದಾಗಿ ಶವ ಕೊಳೆಯುವ ಸ್ಥಿತಿಗೆ ಜಾರಿತ್ತು. ಇವರ ಮಗಳು ಮಂಗಳೂರಿನಲ್ಲಿ ಲ್ಯಾಬ್ ಟೆಕ್ನೀಶಿಯನ್ ಆಗಿದ್ದು ಕಂಕನಾಡಿ ನಗರ ಠಾಣೆಗೆ ಈ ಬಗ್ಗೆ ದೂರು ನೀಡಿದ್ದು ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
51 year old commits suicide hanging to tree at Maroli in Mangalore. The deceased has been identified as Legori Dsouza. He was a ward boy at a private hospital.
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
04-09-26 08:14 pm
HK News Staffer
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
04-09-26 04:44 pm
HK News Staffer
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
ಅಳಿವೆ ಬಾಗಿನಲ್ಲಿ ಹೂಳೆತ್ತದ ಕಾರಣ ಭಾರೀ ದುರಂತ ; ಮರ...
03-09-26 03:55 pm
Mangalore, Bajpe Kateel Road Closed: ಬಜ್ಪೆ -...
02-09-26 10:51 pm
04-09-26 08:16 pm
HK News Staffer
ಪಣಂಬೂರಿನಲ್ಲಿ ಚಾಲಕನ ಧಾವಂತಕ್ಕೆ ಬಸ್ ಪಲ್ಟಿ ; ಅಪಾಯ...
04-09-26 10:55 am
NITK, Mangalore, Forgery: ಎನ್ ಸಿಸಿ ಶಿಬಿರಗಳಲ್ಲ...
03-09-26 09:51 pm
ಅನ್ನಭಾಗ್ಯದ ಅಕ್ಕಿ ವಿಚಾರದಲ್ಲಿ ಕೊಲೆ, ಸುಲಿಗೆ ಬೆದರ...
03-09-26 09:36 pm
ಮುಲ್ಕಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನಕ್ಕೆ ಕನ್ನ ;...
03-09-26 09:15 pm