ಬ್ರೇಕಿಂಗ್ ನ್ಯೂಸ್
01-09-23 09:42 pm Mangalore Correspondent ಕರಾವಳಿ
ಉಳ್ಳಾಲ, ಸೆ.1: ಕುತ್ತಾರು ಕೊರಗಜ್ಜನ ಆದಿಸ್ಥಳ, ಭಂಡಾರ ಬೈಲು ಪಂಜಂದಾಯ, ಬಂಟ, ವೈದ್ಯನಾಥ ಕ್ಷೇತ್ರಕ್ಕೆ ಮೂರು ತಿಂಗಳಿಗೊಮ್ಮೆ ಬಂದೇ ಬರ್ತೀನಿ ಎಂದು ಸ್ಯಾಂಡಲ್ ವುಡ್ ನಟಿ ರಕ್ಷಿತಾ ಪ್ರೇಮ್ ಹೇಳಿದ್ದಾರೆ.
ಅವರು ಶುಕ್ರವಾರ ಕುತ್ತಾರಿನ ಕೊರಗಜ್ಜ ದೈವದ ಆದಿಸ್ಥಳಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು. ಬಳಿಕ ಅವರು ಕುತ್ತಾರು ಭಂಡಾರ ಬೈಲಿನ ಪಂಜಂದಾಯ, ಬಂಟ, ವೈದ್ಯನಾಥ ದೈವಸ್ಥಾನಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು.
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಕುತ್ತಾರಿನ ಕೊರಗಜ್ಜ ಮತ್ತು ಪಂಜಂದಾಯ, ಬಂಟ ಕ್ಷೇತ್ರದ ಕಾರಣೀಕ ಹೇಳಲು ಅಸಾಧ್ಯ. ಕೊರಗಜ್ಜನೇ ಇಲ್ಲಿಗೆ ಮೂರು ತಿಂಗಳಿಗೊಮ್ಮೆ ನನ್ನನ್ನ ಕರೆಸ್ಕೋತಾರೆ ಅಂದ್ಕೊಂಡಿದ್ದೇನೆ. ವಿಶೇಷವಾಗಿ ಭಂಡಾರ ಬೈಲಿನ ಪಂಜಂದಾಯ ದೈವದ ಕ್ಷೇತ್ರವು ಪ್ರಶಾಂತವಾಗಿ ಮನಸಿಗೆ ನೆಮ್ಮದಿ ಕೊಡುತ್ತದೆ. ಹಾಗಾಗಿ ಕುತ್ತಾರಿಗೆ ಭೇಟಿ ನೀಡಿದಾಗ ಪಂಜಂದಾಯ ಕ್ಷೇತ್ರದಲ್ಲಿ ಕುಳಿತು ಹೋಗುತ್ತೇನೆ. ಹೆಚ್ಚಿನ ಬೇಡಿಕೆ ಏನೂ ಇಡಲ್ಲ, ಎಲ್ಲವನ್ನೂ ಕೊಟ್ಟ ದೈವ, ದೇವತೆಗಳು ನನ್ನ ಕೈಬಿಡದಂತೆ ಪ್ರಾರ್ಥಿಸುತ್ತೀನಿ. ಇಲ್ಲಿಂದ ಪ್ರತೀ ಬಾರಿ ಕಟೀಲು, ಪೊಳಲಿ ಕ್ಷೇತ್ರಕ್ಕೆ ಭೇಟಿ ನೀಡಿ ದೇವರ ದರ್ಶನ ಮಾಡುವ ವಾಡಿಕೆ ಬೆಳೆಸಿದ್ದೀನಿ ಎಂದರು.
ನೆಚ್ಚಿನ ನಟಿಯನ್ನ ಕಂಡ ಸ್ಥಳೀಯರು ರಕ್ಷಿತಾ ಜೊತೆ ಸೆಲ್ಫಿ ತೆಗೆದು ಸಂಭ್ರಮಿಸಿದರು.
Actress Rakshita prem visits Koragajja Temple at Kuthar in Mangalore.
09-02-25 07:58 pm
Bangalore Correspondent
Renukacharya, Yatnal: ನೀನು ಜೆಡಿಎಸ್ ಸೇರಿ ಬಿರಿಯ...
09-02-25 06:58 pm
ಮೈಕ್ರೋ ಫೈನಾನ್ಸ್ ಸುಗ್ರೀವಾಜ್ಞೆ ತಿರಸ್ಕಾರ ; ರಾಜ್ಯ...
09-02-25 05:28 pm
Somanna, Viyayendra, BJP President; ರೆಬಲ್ ನಾಯ...
07-02-25 11:00 pm
ಮುಡಾ ಹಗರಣ ; ಸಿಎಂ ಸಿದ್ದರಾಮಯ್ಯಗೆ ಹೈಕೋರ್ಟ್ ರಿಲೀಫ...
07-02-25 08:09 pm
09-02-25 09:32 pm
HK News Desk
Delhi Election Results 2025, BJP Win; ದೆಹಲಿಯಲ...
08-02-25 02:23 pm
BJP Delhi, AAP, Live result, Election: 27 ವರ್...
08-02-25 12:14 pm
Mahakumbh accident, Jaipur: ಜೈಪುರದಲ್ಲಿ ಭೀಕರ ರ...
07-02-25 05:27 pm
Zamfara school fire accident: SHOCKING; ತರಗತ...
07-02-25 05:23 pm
09-02-25 11:03 pm
Mangalore Correspondent
ಸುಳ್ಯದಲ್ಲಿ ಬೈಕ್ ಅಪಘಾತ ; ತೀವ್ರ ಗಾಯಗೊಂಡಿದ್ದ ಕಂಕ...
09-02-25 10:31 pm
Mangalore, Derlakatte, Drowning: ಕಪ್ಪೆ ಚಿಪ್ಪು...
09-02-25 07:40 pm
Job News, Yaticorp, Mangalore, AI; ಎಐ ಕ್ಷೇತ್...
08-02-25 10:46 pm
Mines, Krishnaveni Mangalore, Dinesh gundrao;...
08-02-25 01:08 pm
09-02-25 07:35 pm
Mangalore Correspondent
Bangalore, Udupi crime, Fraud: ಕ್ಯಾಸಿನೋ, ಬಿಟ್...
08-02-25 10:16 pm
ಕಲಬುರಗಿ | ಪರಸ್ತ್ರೀ ಜೊತೆ ಸುತ್ತಾಡುತ್ತಿದ್ದ ಪತಿಯ...
08-02-25 06:21 pm
Mangalore Mayor raid, slaughterhouse Kudroli:...
08-02-25 04:36 pm
Bidar murder crime: ಬೀದರ್ ; ಮನೆಮಂದಿ ನೋಡಿದ ಹುಡ...
08-02-25 01:00 pm