ಬ್ರೇಕಿಂಗ್ ನ್ಯೂಸ್
01-09-23 09:42 pm Mangalore Correspondent ಕರಾವಳಿ
ಉಳ್ಳಾಲ, ಸೆ.1: ಕುತ್ತಾರು ಕೊರಗಜ್ಜನ ಆದಿಸ್ಥಳ, ಭಂಡಾರ ಬೈಲು ಪಂಜಂದಾಯ, ಬಂಟ, ವೈದ್ಯನಾಥ ಕ್ಷೇತ್ರಕ್ಕೆ ಮೂರು ತಿಂಗಳಿಗೊಮ್ಮೆ ಬಂದೇ ಬರ್ತೀನಿ ಎಂದು ಸ್ಯಾಂಡಲ್ ವುಡ್ ನಟಿ ರಕ್ಷಿತಾ ಪ್ರೇಮ್ ಹೇಳಿದ್ದಾರೆ.
ಅವರು ಶುಕ್ರವಾರ ಕುತ್ತಾರಿನ ಕೊರಗಜ್ಜ ದೈವದ ಆದಿಸ್ಥಳಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು. ಬಳಿಕ ಅವರು ಕುತ್ತಾರು ಭಂಡಾರ ಬೈಲಿನ ಪಂಜಂದಾಯ, ಬಂಟ, ವೈದ್ಯನಾಥ ದೈವಸ್ಥಾನಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು.


ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಕುತ್ತಾರಿನ ಕೊರಗಜ್ಜ ಮತ್ತು ಪಂಜಂದಾಯ, ಬಂಟ ಕ್ಷೇತ್ರದ ಕಾರಣೀಕ ಹೇಳಲು ಅಸಾಧ್ಯ. ಕೊರಗಜ್ಜನೇ ಇಲ್ಲಿಗೆ ಮೂರು ತಿಂಗಳಿಗೊಮ್ಮೆ ನನ್ನನ್ನ ಕರೆಸ್ಕೋತಾರೆ ಅಂದ್ಕೊಂಡಿದ್ದೇನೆ. ವಿಶೇಷವಾಗಿ ಭಂಡಾರ ಬೈಲಿನ ಪಂಜಂದಾಯ ದೈವದ ಕ್ಷೇತ್ರವು ಪ್ರಶಾಂತವಾಗಿ ಮನಸಿಗೆ ನೆಮ್ಮದಿ ಕೊಡುತ್ತದೆ. ಹಾಗಾಗಿ ಕುತ್ತಾರಿಗೆ ಭೇಟಿ ನೀಡಿದಾಗ ಪಂಜಂದಾಯ ಕ್ಷೇತ್ರದಲ್ಲಿ ಕುಳಿತು ಹೋಗುತ್ತೇನೆ. ಹೆಚ್ಚಿನ ಬೇಡಿಕೆ ಏನೂ ಇಡಲ್ಲ, ಎಲ್ಲವನ್ನೂ ಕೊಟ್ಟ ದೈವ, ದೇವತೆಗಳು ನನ್ನ ಕೈಬಿಡದಂತೆ ಪ್ರಾರ್ಥಿಸುತ್ತೀನಿ. ಇಲ್ಲಿಂದ ಪ್ರತೀ ಬಾರಿ ಕಟೀಲು, ಪೊಳಲಿ ಕ್ಷೇತ್ರಕ್ಕೆ ಭೇಟಿ ನೀಡಿ ದೇವರ ದರ್ಶನ ಮಾಡುವ ವಾಡಿಕೆ ಬೆಳೆಸಿದ್ದೀನಿ ಎಂದರು.
ನೆಚ್ಚಿನ ನಟಿಯನ್ನ ಕಂಡ ಸ್ಥಳೀಯರು ರಕ್ಷಿತಾ ಜೊತೆ ಸೆಲ್ಫಿ ತೆಗೆದು ಸಂಭ್ರಮಿಸಿದರು.
Actress Rakshita prem visits Koragajja Temple at Kuthar in Mangalore.
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
04-09-26 08:14 pm
HK News Staffer
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
04-09-26 04:44 pm
HK News Staffer
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
ಅಳಿವೆ ಬಾಗಿನಲ್ಲಿ ಹೂಳೆತ್ತದ ಕಾರಣ ಭಾರೀ ದುರಂತ ; ಮರ...
03-09-26 03:55 pm
Mangalore, Bajpe Kateel Road Closed: ಬಜ್ಪೆ -...
02-09-26 10:51 pm
04-09-26 08:16 pm
HK News Staffer
ಪಣಂಬೂರಿನಲ್ಲಿ ಚಾಲಕನ ಧಾವಂತಕ್ಕೆ ಬಸ್ ಪಲ್ಟಿ ; ಅಪಾಯ...
04-09-26 10:55 am
NITK, Mangalore, Forgery: ಎನ್ ಸಿಸಿ ಶಿಬಿರಗಳಲ್ಲ...
03-09-26 09:51 pm
ಅನ್ನಭಾಗ್ಯದ ಅಕ್ಕಿ ವಿಚಾರದಲ್ಲಿ ಕೊಲೆ, ಸುಲಿಗೆ ಬೆದರ...
03-09-26 09:36 pm
ಮುಲ್ಕಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನಕ್ಕೆ ಕನ್ನ ;...
03-09-26 09:15 pm