ಬ್ರೇಕಿಂಗ್ ನ್ಯೂಸ್
01-09-23 09:42 pm Mangalore Correspondent ಕರಾವಳಿ
ಉಳ್ಳಾಲ, ಸೆ.1: ಕುತ್ತಾರು ಕೊರಗಜ್ಜನ ಆದಿಸ್ಥಳ, ಭಂಡಾರ ಬೈಲು ಪಂಜಂದಾಯ, ಬಂಟ, ವೈದ್ಯನಾಥ ಕ್ಷೇತ್ರಕ್ಕೆ ಮೂರು ತಿಂಗಳಿಗೊಮ್ಮೆ ಬಂದೇ ಬರ್ತೀನಿ ಎಂದು ಸ್ಯಾಂಡಲ್ ವುಡ್ ನಟಿ ರಕ್ಷಿತಾ ಪ್ರೇಮ್ ಹೇಳಿದ್ದಾರೆ.
ಅವರು ಶುಕ್ರವಾರ ಕುತ್ತಾರಿನ ಕೊರಗಜ್ಜ ದೈವದ ಆದಿಸ್ಥಳಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು. ಬಳಿಕ ಅವರು ಕುತ್ತಾರು ಭಂಡಾರ ಬೈಲಿನ ಪಂಜಂದಾಯ, ಬಂಟ, ವೈದ್ಯನಾಥ ದೈವಸ್ಥಾನಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು.


ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಕುತ್ತಾರಿನ ಕೊರಗಜ್ಜ ಮತ್ತು ಪಂಜಂದಾಯ, ಬಂಟ ಕ್ಷೇತ್ರದ ಕಾರಣೀಕ ಹೇಳಲು ಅಸಾಧ್ಯ. ಕೊರಗಜ್ಜನೇ ಇಲ್ಲಿಗೆ ಮೂರು ತಿಂಗಳಿಗೊಮ್ಮೆ ನನ್ನನ್ನ ಕರೆಸ್ಕೋತಾರೆ ಅಂದ್ಕೊಂಡಿದ್ದೇನೆ. ವಿಶೇಷವಾಗಿ ಭಂಡಾರ ಬೈಲಿನ ಪಂಜಂದಾಯ ದೈವದ ಕ್ಷೇತ್ರವು ಪ್ರಶಾಂತವಾಗಿ ಮನಸಿಗೆ ನೆಮ್ಮದಿ ಕೊಡುತ್ತದೆ. ಹಾಗಾಗಿ ಕುತ್ತಾರಿಗೆ ಭೇಟಿ ನೀಡಿದಾಗ ಪಂಜಂದಾಯ ಕ್ಷೇತ್ರದಲ್ಲಿ ಕುಳಿತು ಹೋಗುತ್ತೇನೆ. ಹೆಚ್ಚಿನ ಬೇಡಿಕೆ ಏನೂ ಇಡಲ್ಲ, ಎಲ್ಲವನ್ನೂ ಕೊಟ್ಟ ದೈವ, ದೇವತೆಗಳು ನನ್ನ ಕೈಬಿಡದಂತೆ ಪ್ರಾರ್ಥಿಸುತ್ತೀನಿ. ಇಲ್ಲಿಂದ ಪ್ರತೀ ಬಾರಿ ಕಟೀಲು, ಪೊಳಲಿ ಕ್ಷೇತ್ರಕ್ಕೆ ಭೇಟಿ ನೀಡಿ ದೇವರ ದರ್ಶನ ಮಾಡುವ ವಾಡಿಕೆ ಬೆಳೆಸಿದ್ದೀನಿ ಎಂದರು.
ನೆಚ್ಚಿನ ನಟಿಯನ್ನ ಕಂಡ ಸ್ಥಳೀಯರು ರಕ್ಷಿತಾ ಜೊತೆ ಸೆಲ್ಫಿ ತೆಗೆದು ಸಂಭ್ರಮಿಸಿದರು.
Actress Rakshita prem visits Koragajja Temple at Kuthar in Mangalore.
13-02-26 10:45 pm
HK News Desk
Hoskote Accident, Latest Update: ಹೊಸಕೋಟೆ ಅಪಘಾ...
13-02-26 09:18 pm
ಹೊಸಕೋಟೆ ಬಳಿ ಸರಣಿ ಅಪಘಾತ ; ಕ್ಯಾಂಟರ್ ಡ್ರೈವರ್ ಎಡವ...
13-02-26 10:41 am
ಖರೀದಿಸಿದ ಕೆಲವೇ ದಿನಗಳಲ್ಲಿ ಕೈಕೊಟ್ಟ ₹52 ಲಕ್ಷದ ಹಿ...
11-02-26 11:02 pm
Breast Cancer Awareness Drive Goes Nationwide...
11-02-26 01:34 pm
14-02-26 08:13 pm
HK Staffer
ಜಗತ್ತು ನೋಡುವ ಮುನ್ನವೇ ಕಣ್ಮುಚ್ಚಿ 5 ಮಕ್ಕಳಿಗೆ ಜೀವ...
14-02-26 01:51 pm
80 ವರ್ಷಗಳ ಬಳಿಕ ಪ್ರಧಾನಿ ಕಚೇರಿಗೆ ಹೊಸ ಭವನ, 'ಸೇವಾ...
13-02-26 11:00 pm
ವಂದೇ ಮಾತರಂ ಕಡ್ಡಾಯ ಕ್ರಮಕ್ಕೆ ಜಮಾತೆ ಉಲೆಮಾ ಹಿಂದ್...
12-02-26 10:51 pm
ನಕಲಿ ಷೇರು ಹೂಡಿಕೆ ಆ್ಯಪ್ ಹೆಸರಲ್ಲಿ ದುಪ್ಪಟ್ಟು ಲಾಭ...
12-02-26 09:31 pm
14-02-26 07:16 pm
Mangaluru Staffer
CT Ravi, Mangalore: ಕಾಂಗ್ರೆಸ್ ಸಂಭ್ರಮ ಭ್ರಷ್ಟಾ...
14-02-26 05:16 pm
Builder Jithendra Kottary, FIR: ಗನ್ ಹಿಡಿದು ಜೀ...
14-02-26 04:38 pm
ವಿದೇಶಿ ಉದ್ಯೋಗ ; ಗಲ್ಫ್, ದಕ್ಷಿಣ ಏಷ್ಯಾ ರಾಷ್ಟ್ರಗ...
13-02-26 09:52 pm
Pilikula zoo, Mangalore: ಪಿಲಿಕುಳ ಪ್ರಾಣಿ ಸಂಗ್ರ...
13-02-26 06:38 pm
14-02-26 07:37 pm
HK Staffer
Mangalore Drugs, CCB Police: ಬೆಂಗಳೂರಿನಿಂದ ಎಂಡ...
13-02-26 03:35 pm
ಕಾಂಬೋಡಿಯಾದಲ್ಲಿ ನಕಲಿ ಭಾರತೀಯ ಪೊಲೀಸ್ ಠಾಣೆ ಪತ್ತೆ...
13-02-26 11:52 am
ರೌಡಿ ಶೀಟರ್ ಬಿಕ್ಲು ಶಿವ ಕೊಲೆ ; ಕೊನೆಗೂ ಭೈರತಿ ಬ...
13-02-26 12:54 am
ವಿಷದ ಲಡ್ಡು ತಿನ್ನಿಸಿ 6 ಜನರ ಹತ್ಯೆ ; ದೆಹಲಿಯಲ್ಲಿ...
12-02-26 02:34 pm