ಬ್ರೇಕಿಂಗ್ ನ್ಯೂಸ್
01-09-23 09:42 pm Mangalore Correspondent ಕರಾವಳಿ
ಉಳ್ಳಾಲ, ಸೆ.1: ಕುತ್ತಾರು ಕೊರಗಜ್ಜನ ಆದಿಸ್ಥಳ, ಭಂಡಾರ ಬೈಲು ಪಂಜಂದಾಯ, ಬಂಟ, ವೈದ್ಯನಾಥ ಕ್ಷೇತ್ರಕ್ಕೆ ಮೂರು ತಿಂಗಳಿಗೊಮ್ಮೆ ಬಂದೇ ಬರ್ತೀನಿ ಎಂದು ಸ್ಯಾಂಡಲ್ ವುಡ್ ನಟಿ ರಕ್ಷಿತಾ ಪ್ರೇಮ್ ಹೇಳಿದ್ದಾರೆ.
ಅವರು ಶುಕ್ರವಾರ ಕುತ್ತಾರಿನ ಕೊರಗಜ್ಜ ದೈವದ ಆದಿಸ್ಥಳಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು. ಬಳಿಕ ಅವರು ಕುತ್ತಾರು ಭಂಡಾರ ಬೈಲಿನ ಪಂಜಂದಾಯ, ಬಂಟ, ವೈದ್ಯನಾಥ ದೈವಸ್ಥಾನಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು.
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಕುತ್ತಾರಿನ ಕೊರಗಜ್ಜ ಮತ್ತು ಪಂಜಂದಾಯ, ಬಂಟ ಕ್ಷೇತ್ರದ ಕಾರಣೀಕ ಹೇಳಲು ಅಸಾಧ್ಯ. ಕೊರಗಜ್ಜನೇ ಇಲ್ಲಿಗೆ ಮೂರು ತಿಂಗಳಿಗೊಮ್ಮೆ ನನ್ನನ್ನ ಕರೆಸ್ಕೋತಾರೆ ಅಂದ್ಕೊಂಡಿದ್ದೇನೆ. ವಿಶೇಷವಾಗಿ ಭಂಡಾರ ಬೈಲಿನ ಪಂಜಂದಾಯ ದೈವದ ಕ್ಷೇತ್ರವು ಪ್ರಶಾಂತವಾಗಿ ಮನಸಿಗೆ ನೆಮ್ಮದಿ ಕೊಡುತ್ತದೆ. ಹಾಗಾಗಿ ಕುತ್ತಾರಿಗೆ ಭೇಟಿ ನೀಡಿದಾಗ ಪಂಜಂದಾಯ ಕ್ಷೇತ್ರದಲ್ಲಿ ಕುಳಿತು ಹೋಗುತ್ತೇನೆ. ಹೆಚ್ಚಿನ ಬೇಡಿಕೆ ಏನೂ ಇಡಲ್ಲ, ಎಲ್ಲವನ್ನೂ ಕೊಟ್ಟ ದೈವ, ದೇವತೆಗಳು ನನ್ನ ಕೈಬಿಡದಂತೆ ಪ್ರಾರ್ಥಿಸುತ್ತೀನಿ. ಇಲ್ಲಿಂದ ಪ್ರತೀ ಬಾರಿ ಕಟೀಲು, ಪೊಳಲಿ ಕ್ಷೇತ್ರಕ್ಕೆ ಭೇಟಿ ನೀಡಿ ದೇವರ ದರ್ಶನ ಮಾಡುವ ವಾಡಿಕೆ ಬೆಳೆಸಿದ್ದೀನಿ ಎಂದರು.
ನೆಚ್ಚಿನ ನಟಿಯನ್ನ ಕಂಡ ಸ್ಥಳೀಯರು ರಕ್ಷಿತಾ ಜೊತೆ ಸೆಲ್ಫಿ ತೆಗೆದು ಸಂಭ್ರಮಿಸಿದರು.
Actress Rakshita prem visits Koragajja Temple at Kuthar in Mangalore.
15-09-25 08:53 pm
Bangalore Correspondent
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
Bommai, SIT, Dharmasthala, Bommai: ನಿರೀಕ್ಷೆಗೆ...
14-09-25 05:18 pm
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
15-09-25 04:57 pm
HK News Desk
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
15-09-25 08:28 pm
Mangalore Correspondent
Mangalore Accident, Saudi, Ullal: ಸೌದಿ ಅರೇಬಿಯ...
15-09-25 02:08 pm
ಬಂಗ್ಲೆಗುಡ್ಡೆ ಕಾಡಿನಲ್ಲಿ ಸ್ಥಳ ಶೋಧಕ್ಕೆ ಎಸ್ಐಟಿ ಸಿ...
15-09-25 01:58 pm
Mangalore, Ullal News, Boat: ಕೈಕೊಟ್ಟ ಇಂಜಿನ್ ;...
15-09-25 11:27 am
Vittal Gowda, Mangalore, Dharmasthala: ವಿಠಲ ಗ...
14-09-25 10:55 pm
15-09-25 10:47 pm
Bangalore Correspondent
Udupi, Surat Murder, Arrest: ವೃದ್ಧ ದಂಪತಿಯನ್ನು...
14-09-25 06:01 pm
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm