ಬ್ರೇಕಿಂಗ್ ನ್ಯೂಸ್
03-09-23 12:25 pm Mangalore Correspondent ಕರಾವಳಿ
ಬೆಳ್ತಂಗಡಿ, ಸೆ.3: ಸೌಜನ್ಯಾ ಸ್ತ್ರೀ ಸ್ವರೂಪ ತೊರೆದು ಕಾಳಿ ಸ್ವರೂಪವನ್ನ ಪಡೆದಿದ್ದಾಳೆ. ಅವಳ ಆತ್ಮ ಭೀಕರ ಸ್ವರೂಪ ಪಡೆಯುವ ಮುನ್ನ ಸರಕಾರ ಎಚ್ಚೆತ್ತು ಕೊಳ್ಳಬೇಕು ಎಂದು ಆದಿಚುಂಚನಗಿರಿ ಮಂಗಳೂರು ಶಾಖಾ ಮಠದ ಧರ್ಮಪಾಲನಾಥ ಸ್ವಾಮೀಜಿ ಹೇಳಿದ್ದಾರೆ.
ಸೌಜನ್ಯಾ ಪರವಾಗಿ ಬೆಳ್ತಂಗಡಿ ತಾಲೂಕು ಕಚೇರಿ ಮುಂಭಾಗದಲ್ಲಿ ನಡೆದ ಬೃಹತ್ ಪ್ರತಿಭಟನಾ ಸಮಾವೇಶದಲ್ಲಿ ಧರ್ಮಪಾಲನಾಥ ಸ್ವಾಮೀಜಿ ಭಾಷಣ ಮಾಡಿದ್ದಾರೆ. ಸತ್ಯ, ನ್ಯಾಯದ ಹೋರಾಟಕ್ಕೆ ಆದಿಚುಂಚನಗಿರಿ ಮಠದ ಸಂಪೂರ್ಣ ಬೆಂಬಲವಿದೆ. ಒಕ್ಕಲಿಗ ಸಮಾಜದ ಬೆಂಬಲ ಇದೆ.


ಆರು ವರ್ಷ ಜೈಲಿನಲ್ಲಿದ್ದ ಸಂತೋಷ ರಾವ್ ಗೆ ಮರಳಿ ಜೀವನ ನೀಡಲು ಸಾಧ್ಯವಿಲ್ಲ. ಅದಕ್ಕಾಗಿ ರಾಜ್ಯ ಸರಕಾರ ಅವನ ಬದುಕಿಗೆ ಏನಾದ್ರು ವ್ಯವಸ್ಥೆ ಮಾಡಬೇಕು. ಜೊತೆಗೆ ಸೌಜನ್ಯಾ ಕುಟುಂಬಕ್ಕೂ ರಾಜ್ಯ ಸರಕಾರ ರಕ್ಷಣೆ ನೀಡಬೇಕು. 11 ವರ್ಷಗಳ ಸಿಬಿಐ ತನಿಖೆಯಲ್ಲಿ ನ್ಯಾಯ ಸಿಗದೇ ಇರುವುದು ನಮ್ಮ ವ್ಯವಸ್ಥೆಯ ದುರಂತ.
ತನಿಖೆಯ ಸಂದರ್ಭದಲ್ಲಿ ಒಬ್ಬನಿಂದ ಆಗಿರುವ ಕೃತ್ಯ ಅಲ್ಲ. ಸಾಮೂಹಿಕ ಅತ್ಯಾಚಾರ ಆಗಿರುವುದು ಪತ್ತೆಯಾಗಿತ್ತು. ಹಾಗಾದರೆ ಯಾರು ಈ ಕೃತ್ಯ ಎಸಗಿದ್ದೆಂದು ಪತ್ತೆಯಾಗಬೇಕು. ಅದಕ್ಕಾಗಿ ಶವ ಪರೀಕ್ಷೆ ಮಾಡಿದ ವೈದ್ಯರು ಮತ್ತು ಪೊಲೀಸ್ ತನಿಖಾಧಿಕಾರಿಯನ್ನ ಮಂಪರು ಪರೀಕ್ಷೆ ಮಾಡಬೇಕು. ಮಹೇಶ್ ಶೆಟ್ಟಿ ಅವರ ಹೋರಾಟಕ್ಕೆ ಆದಿಚುಂಚನಗಿರಿ ಮಠ ಮತ್ತು ಒಕ್ಕಲಿಗ ಸಮಾಜದ ಬೆಂಬಲ ಇದೆ. ನಮ್ಮ ಮಠದ ಹಿರಿಯ ಸ್ವಾಮೀಜಿಗಳು ಸಭೆ ಕರೆದಿದ್ದಾರೆ. ಮಾಹಿತಿ ನೀಡುತ್ತೇವೆ. ಸರಕಾರ ಶೀಘ್ರ ತನಿಖೆ ನಡೆಸಿ ಯಾರು ಆರೋಪಿ ಎಂಬುದನ್ನು ಪತ್ತೆ ಮಾಡಬೇಕು ಎಂದು ಸ್ವಾಮೀಜಿ ಪ್ರಖರ ಭಾಷಣ ಮಾಡಿದ್ದಾರೆ.
ಸಭೆಯಲ್ಲಿ ಮಹೇಶ್ ಶೆಟ್ಟಿ ತಿಮರೋಡಿ, ಶ್ರೀರಾಮ ಸೇನೆಯ ಪ್ರಮೋದ್ ಮುತಾಲಿಕ್, ಗಿರೀಶ್ ಮಟ್ಟೆಣ್ಣವರ್, ತಮ್ಮಣ್ಣ ಶೆಟ್ಟಿ, ಪ್ರಸನ್ನ ರವಿ ಮತ್ತಿತರರು ಇದ್ದಾರೆ. ಸಾವಿರಾರು ಜನರು ಸೇರಿದ್ದಾರೆ.
Sowjanya rape case, massive protest held at Belthangady, Mangalore Shaka math swamiji warns about voilent protest.
09-06-26 07:04 pm
HK News Staffer
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
ಎಂಬಿಬಿಎಸ್ ಪದವಿ ಮುಗಿಸಿದ ಬೆನ್ನಲ್ಲೇ ಸರ್ಕಾರಿ ಆಸ್ಪ...
05-06-26 07:14 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
10-06-26 05:07 pm
HK News Staffer
ಜೂನ್ 12ರಂದು ಮೊದಲ ಬಾರಿಗೆ ಕೊಲ್ಲೂರು ಮೂಕಾಂಬಿಕೆ ಸನ...
10-06-26 04:19 pm
Yedapadavu Highway News: ಮಂಗಳೂರು- ಮೂಡುಬಿದ್ರೆ...
09-06-26 08:58 pm
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
ಮಳೆಗಾಲ ಹಿನ್ನೆಲೆ ; ರಸ್ತೆ ಹೊಂಡಕ್ಕೆ ಬಿದ್ದು ಪ್ರಾಣ...
08-06-26 09:21 pm
10-06-26 01:48 pm
HK News Staffer
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm