ಬ್ರೇಕಿಂಗ್ ನ್ಯೂಸ್
03-09-23 12:25 pm Mangalore Correspondent ಕರಾವಳಿ
ಬೆಳ್ತಂಗಡಿ, ಸೆ.3: ಸೌಜನ್ಯಾ ಸ್ತ್ರೀ ಸ್ವರೂಪ ತೊರೆದು ಕಾಳಿ ಸ್ವರೂಪವನ್ನ ಪಡೆದಿದ್ದಾಳೆ. ಅವಳ ಆತ್ಮ ಭೀಕರ ಸ್ವರೂಪ ಪಡೆಯುವ ಮುನ್ನ ಸರಕಾರ ಎಚ್ಚೆತ್ತು ಕೊಳ್ಳಬೇಕು ಎಂದು ಆದಿಚುಂಚನಗಿರಿ ಮಂಗಳೂರು ಶಾಖಾ ಮಠದ ಧರ್ಮಪಾಲನಾಥ ಸ್ವಾಮೀಜಿ ಹೇಳಿದ್ದಾರೆ.
ಸೌಜನ್ಯಾ ಪರವಾಗಿ ಬೆಳ್ತಂಗಡಿ ತಾಲೂಕು ಕಚೇರಿ ಮುಂಭಾಗದಲ್ಲಿ ನಡೆದ ಬೃಹತ್ ಪ್ರತಿಭಟನಾ ಸಮಾವೇಶದಲ್ಲಿ ಧರ್ಮಪಾಲನಾಥ ಸ್ವಾಮೀಜಿ ಭಾಷಣ ಮಾಡಿದ್ದಾರೆ. ಸತ್ಯ, ನ್ಯಾಯದ ಹೋರಾಟಕ್ಕೆ ಆದಿಚುಂಚನಗಿರಿ ಮಠದ ಸಂಪೂರ್ಣ ಬೆಂಬಲವಿದೆ. ಒಕ್ಕಲಿಗ ಸಮಾಜದ ಬೆಂಬಲ ಇದೆ.


ಆರು ವರ್ಷ ಜೈಲಿನಲ್ಲಿದ್ದ ಸಂತೋಷ ರಾವ್ ಗೆ ಮರಳಿ ಜೀವನ ನೀಡಲು ಸಾಧ್ಯವಿಲ್ಲ. ಅದಕ್ಕಾಗಿ ರಾಜ್ಯ ಸರಕಾರ ಅವನ ಬದುಕಿಗೆ ಏನಾದ್ರು ವ್ಯವಸ್ಥೆ ಮಾಡಬೇಕು. ಜೊತೆಗೆ ಸೌಜನ್ಯಾ ಕುಟುಂಬಕ್ಕೂ ರಾಜ್ಯ ಸರಕಾರ ರಕ್ಷಣೆ ನೀಡಬೇಕು. 11 ವರ್ಷಗಳ ಸಿಬಿಐ ತನಿಖೆಯಲ್ಲಿ ನ್ಯಾಯ ಸಿಗದೇ ಇರುವುದು ನಮ್ಮ ವ್ಯವಸ್ಥೆಯ ದುರಂತ.
ತನಿಖೆಯ ಸಂದರ್ಭದಲ್ಲಿ ಒಬ್ಬನಿಂದ ಆಗಿರುವ ಕೃತ್ಯ ಅಲ್ಲ. ಸಾಮೂಹಿಕ ಅತ್ಯಾಚಾರ ಆಗಿರುವುದು ಪತ್ತೆಯಾಗಿತ್ತು. ಹಾಗಾದರೆ ಯಾರು ಈ ಕೃತ್ಯ ಎಸಗಿದ್ದೆಂದು ಪತ್ತೆಯಾಗಬೇಕು. ಅದಕ್ಕಾಗಿ ಶವ ಪರೀಕ್ಷೆ ಮಾಡಿದ ವೈದ್ಯರು ಮತ್ತು ಪೊಲೀಸ್ ತನಿಖಾಧಿಕಾರಿಯನ್ನ ಮಂಪರು ಪರೀಕ್ಷೆ ಮಾಡಬೇಕು. ಮಹೇಶ್ ಶೆಟ್ಟಿ ಅವರ ಹೋರಾಟಕ್ಕೆ ಆದಿಚುಂಚನಗಿರಿ ಮಠ ಮತ್ತು ಒಕ್ಕಲಿಗ ಸಮಾಜದ ಬೆಂಬಲ ಇದೆ. ನಮ್ಮ ಮಠದ ಹಿರಿಯ ಸ್ವಾಮೀಜಿಗಳು ಸಭೆ ಕರೆದಿದ್ದಾರೆ. ಮಾಹಿತಿ ನೀಡುತ್ತೇವೆ. ಸರಕಾರ ಶೀಘ್ರ ತನಿಖೆ ನಡೆಸಿ ಯಾರು ಆರೋಪಿ ಎಂಬುದನ್ನು ಪತ್ತೆ ಮಾಡಬೇಕು ಎಂದು ಸ್ವಾಮೀಜಿ ಪ್ರಖರ ಭಾಷಣ ಮಾಡಿದ್ದಾರೆ.
ಸಭೆಯಲ್ಲಿ ಮಹೇಶ್ ಶೆಟ್ಟಿ ತಿಮರೋಡಿ, ಶ್ರೀರಾಮ ಸೇನೆಯ ಪ್ರಮೋದ್ ಮುತಾಲಿಕ್, ಗಿರೀಶ್ ಮಟ್ಟೆಣ್ಣವರ್, ತಮ್ಮಣ್ಣ ಶೆಟ್ಟಿ, ಪ್ರಸನ್ನ ರವಿ ಮತ್ತಿತರರು ಇದ್ದಾರೆ. ಸಾವಿರಾರು ಜನರು ಸೇರಿದ್ದಾರೆ.
Sowjanya rape case, massive protest held at Belthangady, Mangalore Shaka math swamiji warns about voilent protest.
31-03-26 10:13 am
HK News Staffer
ತಮಿಳುನಾಡಿನಲ್ಲಿ ಬಿಜೆಪಿ ಸೀಟು ಹಂಚಿಕೆಯಲ್ಲಿ ಲೋಪ ;...
29-03-26 10:19 am
RCB ಗೆಲುವಿಗೆ ರಕ್ತದಾನ ಅಭಿಯಾನ ; ಚಿನ್ನಸ್ವಾಮಿ ಉದ್...
28-03-26 08:39 pm
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
31-03-26 11:00 pm
HK News Staffer
ಜೈಶ್-ಎ-ಮೊಹಮ್ಮದ್ ಮುಖ್ಯಸ್ಥ ಮಸೂದ್ ಅಜರ್ ಸೋದರ ತಾಹಿ...
31-03-26 03:30 pm
ಸಂಧಾನ ಮಾತುಕತೆ ಒಪ್ಪದಿದ್ದರೆ ಇರಾನ್ ಸರ್ವನಾಶ ; ಭೂದ...
31-03-26 10:43 am
ಗಲ್ಫ್ ಯುದ್ಧ ಎಫೆಕ್ಟ್ ; ಡಾಲರ್ ಮುಂದೆ ರುಪಾಯಿ ಮಹಾಪ...
30-03-26 10:31 pm
ಹರ್ಮುಜ್ ಜಲಸಂಧಿಯಲ್ಲಿ ಇರಾನ್ ಟೋಲ್ ಬೂತ್ ; ಶುಲ್ಕ ಕ...
28-03-26 04:06 pm
31-03-26 10:06 pm
HK News Desk
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
ಅವಳೇ ಮಗನನ್ನು ವಿಷ ಕೊಟ್ಟು ಕೊಂದಿದ್ದಾಳೆ, ವಿಷಯ ಮುಚ...
31-03-26 06:27 pm
ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ಸಿನಿಂದ ಹೊರಬಿದ್...
31-03-26 03:01 pm
ಮಂಗಳೂರು ಬಂದರಿಗೆ ಬರಲಿದೆ ಮತ್ತೆರಡು ಎಲ್ಪಿಜಿ ಹೊತ್ತ...
30-03-26 11:13 pm
31-03-26 11:11 am
HK News Staffer
ಮದುವೆ ಆಗಿದ್ರೂ ಲವರ್ ನಂಟು ; ಹಣಕ್ಕಾಗಿ ಪೀಡಿಸಿ ಬ್ಲ...
30-03-26 07:35 pm
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm
ಟ್ಯಾಬ್ಲೆಟ್ ಆರಿಫ್ ಹತ್ಯೆ ; ಟೋಪಿ ನೌಫಾಲ್ ಸಾವನ್ನ ಸ...
29-03-26 10:22 pm
ಅರ್ಕುಳ ಬಳಿ ಹೆದ್ದಾರಿಯಲ್ಲಿ ಹಾಲಿನ ಟ್ಯಾಂಕರ್ ಗೆ ಹಿ...
29-03-26 07:49 pm