ಬ್ರೇಕಿಂಗ್ ನ್ಯೂಸ್
04-09-23 09:51 am Mangalore Correspondent ಕರಾವಳಿ
ಉಳ್ಳಾಲ, ಸೆ.4: ಗೆಳೆಯರೊಂದಿಗೆ ಸಮುದ್ರ ವಿಹಾರಕ್ಕೆಂದು ಸೋಮೇಶ್ವರ ತೆರಳಿದ್ದ ಮಂಗಳೂರಿನ ಪ್ರತಿಷ್ಠಿತ ಆಸ್ಪತ್ರೆಯ ವೈದ್ಯರೊಬ್ಬರು ರುದ್ರಪಾದೆಯಿಂದ ಜಾರಿ ಬಿದ್ದು ಸಾವನ್ನಪ್ಪಿದ ಘಟನೆ ನಿನ್ನೆ ತಡರಾತ್ರಿ 11 ಗಂಟೆ ವೇಳೆ ಸಂಭವಿಸಿದ್ದು ಇಂದು ಬೆಳಗ್ಗೆ ಮೃತದೇಹ ಪತ್ತೆಯಾಗಿದೆ.
ಮೃತ ವೈದ್ಯರನ್ನು ಮಂಗಳೂರಿನ ಎ.ಜೆ ಆಸ್ಪತ್ರೆಯ ಸರ್ಜನ್, ರಾಮನಗರ ನಿವಾಸಿ ಡಾ.ಆಶೀಕ್ ಗೌಡ (30) ಎಂದು ಗುರುತಿಸಲಾಗಿದೆ. ನಿನ್ನೆ ಮಧ್ಯರಾತ್ರಿ ಮೃತ ಆಶಿಕ್ ಗೌಡ ತನ್ನ ಇನ್ನೋರ್ವ ಸಹಪಾಠಿ ಸರ್ಜನ್ ಕುಂದಾಪುರ ಮೂಲದ ಡಾ.ಪ್ರದೀಶ್, ಇಂಟನ್೯ಶಿಪ್ ನಡೆಸುತ್ತಿರುವ ಮೂವರು ವೈದ್ಯೆಯರ ಜೊತೆಗೆ ಸಮುದ್ರ ವಿಹಾರಕ್ಕೆಂದು ಸೋಮೇಶ್ವರಕ್ಕೆ ಬಂದಿದ್ದಾರೆ. ರುದ್ರಪಾದೆಯಲ್ಲಿ ವಿಹರಿಸುತ್ತಿದ್ದ ಸಂದರ್ಭ ಡಾ.ಪ್ರದೀಶ್ ಕಲ್ಲಿನಿಂದ ಸಮುದ್ರಕ್ಕೆ ಜಾರಿ ಬಿದ್ದಿದ್ದಾರೆ. ನೀರಿನಲ್ಲಿ ನಿಂತು ರಕ್ಷಣೆಗೆ ಕೂಗುತ್ತಿದ್ದ ಸಂದರ್ಭ ಡಾ.ಆಶೀಕ್ ಗೌಡ ಇಣುಕುವ ಕ್ಷಣದಲ್ಲಿ ಕಾಲುಜಾರಿ ಬಿದ್ದು ಸಮುದ್ರಪಾಲಾಗಿದ್ದಾರೆ. ಡಾ. ಪ್ರದೀಶ್ ಸಣ್ಣ ಕಲ್ಲು ಹಿಡಿದು ಈಜಿ ಬಚಾವಾಗಿದ್ದಾರೆ. ತಡರಾತ್ರಿ ವರೆಗೂ ಅಗ್ನಿಶಾಮಕ ದಳ, ಉಳ್ಳಾಲ ಪೊಲೀಸ್ ಠಾಣೆಯವರು ರಕ್ಷಣಾ ಕಾರ್ಯಾಚರಣೆ ನಡೆಸಿದರೂ ಪ್ರಯೋಜನವಾಗಲಿಲ್ಲ. ಇಂದು ಬೆಳಗ್ಗೆ ಅಲ್ಲಿಯೇ ಸಮುದ್ರ ತೀರದಲ್ಲಿ ಡಾ.ಆಶೀಖ್ ಮೃತದೇಹ ಪತ್ತೆಯಾಗಿದೆ.
30 year old Doctor slips from Rocks, drowns at Someshwar beach in Mangalore, dies on spot. The deceased has been identified as Ashik Gowda native of Ramnagara. He was a surgen at AJ hospital in Mangalore.
08-06-25 06:03 pm
Bangalore Correspondent
Bhaskar Rao, Cm Siddaramaiah, DK Shivakumar:...
07-06-25 08:04 pm
Bjp, CM Siddaramaiah, DK Shivakumar: ಸಿಎಂ ಸಿದ...
07-06-25 06:57 pm
MLC K. Govindaraj: ಕಾಲ್ತುಳಿತ ಪ್ರಕರಣ ; ಸಿಎಂ ರಾ...
06-06-25 10:58 pm
Mohandas Pai, RCB, Death: ಪೊಲೀಸ್ ಕಮಿಷನರ್ ಸಸ್ಪ...
06-06-25 09:46 pm
07-06-25 09:54 pm
HK News Desk
Starlink, Elon Musk: ಇಂಟರ್ನೆಟ್ ಸಿಗದ ಹಳ್ಳಿಗಳಿಗ...
07-06-25 07:10 pm
ಜಗತ್ತಿನ ಅತಿ ಎತ್ತರದ ರೈಲ್ವೇ ಸೇತುವೆ ಉದ್ಘಾಟಿಸಿದ ಮ...
06-06-25 11:08 pm
ತಂದೆ ಮುಸ್ಲಿಂ - ತಾಯಿ ಹಿಂದು ; ಮಗನಿಗೆ ಇಸ್ಲಾಂ ಅನು...
05-06-25 07:54 pm
30 ಅಡಿ ಉದ್ದದ ಅತಿ ವಿರಳ ದೇವರ ಮೀನು ತಮಿಳುನಾಡಿನಲ್ಲ...
04-06-25 05:05 pm
08-06-25 05:24 pm
Mangalore Correspondent
ಮುಸ್ಲಿಂ ವಾಟ್ಸಪ್ ಗ್ರೂಪಿನಲ್ಲಿ ಸ್ಪೀಕರ್ ಖಾದರ್, ಸಿ...
07-06-25 11:02 pm
Siddaramaiah, DK Shivakumar, CT Ravi: ಕಾಲ್ತುಳ...
07-06-25 09:15 pm
Ct Ravi, Mangalore, BJP: ರೋಗಕ್ಕೆ ಮದ್ದು ಕೊಡದ ಹ...
07-06-25 08:48 pm
Mangalore, PG Student Arrested, Bomb Threat,...
07-06-25 05:37 pm
08-06-25 03:59 pm
HK News Desk
ಆನ್ಲೈನ್ ಟ್ರೇಡಿಂಗ್ನಲ್ಲಿ ಹಣ ಹೂಡಿಕೆ ; ಇನ್ ಸ್ಟಾ...
08-06-25 02:58 pm
Mangalore Crime, Yeyyadi Stabbing, Bar, Polic...
07-06-25 10:39 pm
Mangalore Murder, Crime, Rahiman: ಅಬ್ದುಲ್ ರಹಿ...
03-06-25 10:25 pm
Mangalore Suhas Shetty Murder Case, arrest; ಸ...
03-06-25 08:01 pm