ಬ್ರೇಕಿಂಗ್ ನ್ಯೂಸ್
04-09-23 09:51 am Mangalore Correspondent ಕರಾವಳಿ
ಉಳ್ಳಾಲ, ಸೆ.4: ಗೆಳೆಯರೊಂದಿಗೆ ಸಮುದ್ರ ವಿಹಾರಕ್ಕೆಂದು ಸೋಮೇಶ್ವರ ತೆರಳಿದ್ದ ಮಂಗಳೂರಿನ ಪ್ರತಿಷ್ಠಿತ ಆಸ್ಪತ್ರೆಯ ವೈದ್ಯರೊಬ್ಬರು ರುದ್ರಪಾದೆಯಿಂದ ಜಾರಿ ಬಿದ್ದು ಸಾವನ್ನಪ್ಪಿದ ಘಟನೆ ನಿನ್ನೆ ತಡರಾತ್ರಿ 11 ಗಂಟೆ ವೇಳೆ ಸಂಭವಿಸಿದ್ದು ಇಂದು ಬೆಳಗ್ಗೆ ಮೃತದೇಹ ಪತ್ತೆಯಾಗಿದೆ.

ಮೃತ ವೈದ್ಯರನ್ನು ಮಂಗಳೂರಿನ ಎ.ಜೆ ಆಸ್ಪತ್ರೆಯ ಸರ್ಜನ್, ರಾಮನಗರ ನಿವಾಸಿ ಡಾ.ಆಶೀಕ್ ಗೌಡ (30) ಎಂದು ಗುರುತಿಸಲಾಗಿದೆ. ನಿನ್ನೆ ಮಧ್ಯರಾತ್ರಿ ಮೃತ ಆಶಿಕ್ ಗೌಡ ತನ್ನ ಇನ್ನೋರ್ವ ಸಹಪಾಠಿ ಸರ್ಜನ್ ಕುಂದಾಪುರ ಮೂಲದ ಡಾ.ಪ್ರದೀಶ್, ಇಂಟನ್೯ಶಿಪ್ ನಡೆಸುತ್ತಿರುವ ಮೂವರು ವೈದ್ಯೆಯರ ಜೊತೆಗೆ ಸಮುದ್ರ ವಿಹಾರಕ್ಕೆಂದು ಸೋಮೇಶ್ವರಕ್ಕೆ ಬಂದಿದ್ದಾರೆ. ರುದ್ರಪಾದೆಯಲ್ಲಿ ವಿಹರಿಸುತ್ತಿದ್ದ ಸಂದರ್ಭ ಡಾ.ಪ್ರದೀಶ್ ಕಲ್ಲಿನಿಂದ ಸಮುದ್ರಕ್ಕೆ ಜಾರಿ ಬಿದ್ದಿದ್ದಾರೆ. ನೀರಿನಲ್ಲಿ ನಿಂತು ರಕ್ಷಣೆಗೆ ಕೂಗುತ್ತಿದ್ದ ಸಂದರ್ಭ ಡಾ.ಆಶೀಕ್ ಗೌಡ ಇಣುಕುವ ಕ್ಷಣದಲ್ಲಿ ಕಾಲುಜಾರಿ ಬಿದ್ದು ಸಮುದ್ರಪಾಲಾಗಿದ್ದಾರೆ. ಡಾ. ಪ್ರದೀಶ್ ಸಣ್ಣ ಕಲ್ಲು ಹಿಡಿದು ಈಜಿ ಬಚಾವಾಗಿದ್ದಾರೆ. ತಡರಾತ್ರಿ ವರೆಗೂ ಅಗ್ನಿಶಾಮಕ ದಳ, ಉಳ್ಳಾಲ ಪೊಲೀಸ್ ಠಾಣೆಯವರು ರಕ್ಷಣಾ ಕಾರ್ಯಾಚರಣೆ ನಡೆಸಿದರೂ ಪ್ರಯೋಜನವಾಗಲಿಲ್ಲ. ಇಂದು ಬೆಳಗ್ಗೆ ಅಲ್ಲಿಯೇ ಸಮುದ್ರ ತೀರದಲ್ಲಿ ಡಾ.ಆಶೀಖ್ ಮೃತದೇಹ ಪತ್ತೆಯಾಗಿದೆ.
30 year old Doctor slips from Rocks, drowns at Someshwar beach in Mangalore, dies on spot. The deceased has been identified as Ashik Gowda native of Ramnagara. He was a surgen at AJ hospital in Mangalore.
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
04-09-26 08:14 pm
HK News Staffer
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
04-09-26 04:44 pm
HK News Staffer
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
ಅಳಿವೆ ಬಾಗಿನಲ್ಲಿ ಹೂಳೆತ್ತದ ಕಾರಣ ಭಾರೀ ದುರಂತ ; ಮರ...
03-09-26 03:55 pm
Mangalore, Bajpe Kateel Road Closed: ಬಜ್ಪೆ -...
02-09-26 10:51 pm
04-09-26 08:16 pm
HK News Staffer
ಪಣಂಬೂರಿನಲ್ಲಿ ಚಾಲಕನ ಧಾವಂತಕ್ಕೆ ಬಸ್ ಪಲ್ಟಿ ; ಅಪಾಯ...
04-09-26 10:55 am
NITK, Mangalore, Forgery: ಎನ್ ಸಿಸಿ ಶಿಬಿರಗಳಲ್ಲ...
03-09-26 09:51 pm
ಅನ್ನಭಾಗ್ಯದ ಅಕ್ಕಿ ವಿಚಾರದಲ್ಲಿ ಕೊಲೆ, ಸುಲಿಗೆ ಬೆದರ...
03-09-26 09:36 pm
ಮುಲ್ಕಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನಕ್ಕೆ ಕನ್ನ ;...
03-09-26 09:15 pm