ಬ್ರೇಕಿಂಗ್ ನ್ಯೂಸ್
08-11-20 11:01 pm Mangaluru Correspondent ಕರಾವಳಿ
ಮಂಗಳೂರು, ನವೆಂಬರ್ 8: ಕೆರೆಗೆ ಈಜಲು ಹೋದ ಯುವಕ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಮೂಡುಬಿದ್ರೆಯ ಬೆಳುವಾಯಿಯಲ್ಲಿ ನಡೆದಿದೆ.
ಸುರತ್ಕಲ್ ಬಳಿಯ ಕಾಟಿಪಳ್ಳ ನಿವಾಸಿ, ನಿಹಾಲ್ ಶಾ (20) ಮೃತ ಯುವಕ. ಬೆಳುವಾಯಿ ಬಳಿಯ ಮಠದಕೆರೆ ಎಂಬಲ್ಲಿಗೆ ಸ್ನೇಹಿತರ ಜೊತೆ ಈಜಲು ಹೋಗಿದ್ದ. ಆದರೆ, ನೀರಲ್ಲಿ ಈಜಲಾಗದೆ ಯುವಕ ಮುಳುಗಿ ಸಾವನ್ನಪ್ಪಿದ್ದಾನೆ.
ವಿಷಯ ತಿಳಿದು ಕೂಡಲೇ ಸ್ಥಳೀಯರು ಸೇರಿ ನೀರಿನಲ್ಲಿ ಹುಡುಕಾಡಿ, ನಿಹಾಲ್ ದೇಹವನ್ನು ಮೇಲಕ್ಕೆತ್ತಿದ್ದಾರೆ. ಸ್ಥಳೀಯ ಈಜುಗಾರ ಅಂಥೋಣಿ ಎಂಬವರು ಆಳದಲ್ಲಿ ಉಳಿದಿದ್ದ ಶವವನ್ನು ಮೇಲಕ್ಕೆತ್ತಿದ್ದಾರೆ. ರಾತ್ರಿ ವೇಳೆ ಸ್ಥಳದಲ್ಲಿ ಜನರೇಟರ್ ಹಾಕಿ, ಕಾರ್ಯಾಚರಣೆ ನಡೆದಿದ್ದು ಭಾರೀ ಸಂಖ್ಯೆಯಲ್ಲಿ ಜನ ಸೇರಿದ್ದರು. ಮೂಡಬಿದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Youth who went swimming in the lake found dead after he drowned inside the water in Moodbidri. The deceased has been identified as Nihal Sha (20) resident of Katipalla, Mangalore.
13-05-25 09:50 pm
HK News Desk
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
13-05-25 08:47 pm
HK News Desk
ಪಾಕ್ ಅಣ್ವಸ್ತ್ರ ಗೋದಾಮಿನಲ್ಲಿ ವಿಕಿರಣ ಸೋರಿಕೆ ; ಅಮ...
13-05-25 06:46 pm
ಪಂಜಾಬ್ನಲ್ಲಿ ವಿಷಪೂರಿತ ಮದ್ಯ ಸೇವಿಸಿ 17 ಮಂದಿ ಬಲಿ...
13-05-25 04:39 pm
ಪಾಕಿಸ್ತಾನದಲ್ಲಿ ಬೆನ್ನು ಬೆನ್ನಿಗೆ ಭೂಕಂಪನ ; ಪರಮಾಣ...
13-05-25 02:51 pm
ಮೋದಿ ಎಚ್ಚರಿಕೆ ಬೆನ್ನಲ್ಲೇ ಮತ್ತೆ ಡ್ರೋಣ್ ದಾಳಿ ; ಕ...
12-05-25 11:21 pm
13-05-25 10:33 pm
Mangalore Correspondent
ಹೆದ್ದಾರಿ ಬದಿಯಲ್ಲಿ ಕಸ ಎಸೆಯುವವರ ಮೇಲೆ ನಿಗಾ ವಹಿಸಿ...
13-05-25 07:33 pm
ಕರಾವಳಿಗೆ ಮತ್ತೊಂದು ಸುಸಜ್ಜಿತ ವಿಮಾನ ನಿಲ್ದಾಣ ; ಕಾ...
12-05-25 08:22 pm
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
13-05-25 07:55 pm
HK News Desk
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm