ಬ್ರೇಕಿಂಗ್ ನ್ಯೂಸ್
08-11-20 11:01 pm Mangaluru Correspondent ಕರಾವಳಿ
ಮಂಗಳೂರು, ನವೆಂಬರ್ 8: ಕೆರೆಗೆ ಈಜಲು ಹೋದ ಯುವಕ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಮೂಡುಬಿದ್ರೆಯ ಬೆಳುವಾಯಿಯಲ್ಲಿ ನಡೆದಿದೆ.
ಸುರತ್ಕಲ್ ಬಳಿಯ ಕಾಟಿಪಳ್ಳ ನಿವಾಸಿ, ನಿಹಾಲ್ ಶಾ (20) ಮೃತ ಯುವಕ. ಬೆಳುವಾಯಿ ಬಳಿಯ ಮಠದಕೆರೆ ಎಂಬಲ್ಲಿಗೆ ಸ್ನೇಹಿತರ ಜೊತೆ ಈಜಲು ಹೋಗಿದ್ದ. ಆದರೆ, ನೀರಲ್ಲಿ ಈಜಲಾಗದೆ ಯುವಕ ಮುಳುಗಿ ಸಾವನ್ನಪ್ಪಿದ್ದಾನೆ.

ವಿಷಯ ತಿಳಿದು ಕೂಡಲೇ ಸ್ಥಳೀಯರು ಸೇರಿ ನೀರಿನಲ್ಲಿ ಹುಡುಕಾಡಿ, ನಿಹಾಲ್ ದೇಹವನ್ನು ಮೇಲಕ್ಕೆತ್ತಿದ್ದಾರೆ. ಸ್ಥಳೀಯ ಈಜುಗಾರ ಅಂಥೋಣಿ ಎಂಬವರು ಆಳದಲ್ಲಿ ಉಳಿದಿದ್ದ ಶವವನ್ನು ಮೇಲಕ್ಕೆತ್ತಿದ್ದಾರೆ. ರಾತ್ರಿ ವೇಳೆ ಸ್ಥಳದಲ್ಲಿ ಜನರೇಟರ್ ಹಾಕಿ, ಕಾರ್ಯಾಚರಣೆ ನಡೆದಿದ್ದು ಭಾರೀ ಸಂಖ್ಯೆಯಲ್ಲಿ ಜನ ಸೇರಿದ್ದರು. ಮೂಡಬಿದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Youth who went swimming in the lake found dead after he drowned inside the water in Moodbidri. The deceased has been identified as Nihal Sha (20) resident of Katipalla, Mangalore.
26-10-25 07:33 pm
Bangalore Correspondent
ಪ್ರೀತಿ ನೆಪದಲ್ಲಿ ಹಿಂದು ಯುವತಿಗೆ ಮೋಸ ; ಮದುವೆಯಾಗಲ...
25-10-25 09:33 pm
ಸಾರ್ವಜನಿಕರೊಂದಿಗೆ ಮಾತನಾಡುವಾಗ ಒರಟು ಭಾಷೆ ಬೇಡ, ಯಾ...
25-10-25 09:04 pm
"ಎ" ಖಾತೆ ಪರಿವರ್ತಿಸುವ ಸರ್ಕಾರದ ಬೋಗಸ್ ಸ್ಕೀಂ ;...
25-10-25 09:00 pm
ಸಿಎಂ ಬದಲಾವಣೆ ಹೇಳಿಕೆಯ ಬಗ್ಗೆ ಯತೀಂದ್ರನನ್ನು ಕೇಳ್ದ...
24-10-25 09:35 pm
26-10-25 11:01 pm
HK News Desk
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
Kurnool Bus Fire, Accident, Latest News: ಹೈದರ...
24-10-25 05:43 pm
27-10-25 04:36 pm
Mangalore Correspondent
11 ದಿನಗಳಿಂದ ಅರಬ್ಬೀ ಸಮುದ್ರದಲ್ಲಿ ಸಿಕ್ಕಿಬಿದ್ದಿದ್...
26-10-25 04:42 pm
ಮುಸ್ಲಿಂ ಮಹಿಳೆಯರಿಗೆ ಅವಮಾನ ಆರೋಪ ; ಆರೆಸ್ಸೆಸ್ ಮುಖ...
26-10-25 02:12 pm
ಚಿತ್ತಾಪುರದಲ್ಲಿ ಆರೆಸ್ಸೆಸ್ ಪಥಸಂಚಲನ ಆಗೇ ಆಗುತ್ತೆ,...
25-10-25 08:08 pm
SIT Dharmasthala Case, Soujanya Case: ಎಸ್ಐಟಿ...
25-10-25 05:02 pm
27-10-25 05:29 pm
HK News Desk
ದುಬೈನಲ್ಲಿ ಕುಳಿತು ಬೆಂಗಳೂರಿನ ಫೈನಾನ್ಸ್ ಕಂಪನಿಗೆ ಕ...
27-10-25 04:04 pm
ಶಬರಿಮಲೆಯಲ್ಲಿ ಕದ್ದ ಚಿನ್ನ ಬಳ್ಳಾರಿ ಜುವೆಲ್ಲರಿಗೆ ಮ...
25-10-25 10:00 pm
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm
Surathkal Murder Attempt, Arrest, Crime; ಸುರತ...
24-10-25 08:20 pm