ಬ್ರೇಕಿಂಗ್ ನ್ಯೂಸ್
08-11-20 11:01 pm Mangaluru Correspondent ಕರಾವಳಿ
ಮಂಗಳೂರು, ನವೆಂಬರ್ 8: ಕೆರೆಗೆ ಈಜಲು ಹೋದ ಯುವಕ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಮೂಡುಬಿದ್ರೆಯ ಬೆಳುವಾಯಿಯಲ್ಲಿ ನಡೆದಿದೆ.
ಸುರತ್ಕಲ್ ಬಳಿಯ ಕಾಟಿಪಳ್ಳ ನಿವಾಸಿ, ನಿಹಾಲ್ ಶಾ (20) ಮೃತ ಯುವಕ. ಬೆಳುವಾಯಿ ಬಳಿಯ ಮಠದಕೆರೆ ಎಂಬಲ್ಲಿಗೆ ಸ್ನೇಹಿತರ ಜೊತೆ ಈಜಲು ಹೋಗಿದ್ದ. ಆದರೆ, ನೀರಲ್ಲಿ ಈಜಲಾಗದೆ ಯುವಕ ಮುಳುಗಿ ಸಾವನ್ನಪ್ಪಿದ್ದಾನೆ.

ವಿಷಯ ತಿಳಿದು ಕೂಡಲೇ ಸ್ಥಳೀಯರು ಸೇರಿ ನೀರಿನಲ್ಲಿ ಹುಡುಕಾಡಿ, ನಿಹಾಲ್ ದೇಹವನ್ನು ಮೇಲಕ್ಕೆತ್ತಿದ್ದಾರೆ. ಸ್ಥಳೀಯ ಈಜುಗಾರ ಅಂಥೋಣಿ ಎಂಬವರು ಆಳದಲ್ಲಿ ಉಳಿದಿದ್ದ ಶವವನ್ನು ಮೇಲಕ್ಕೆತ್ತಿದ್ದಾರೆ. ರಾತ್ರಿ ವೇಳೆ ಸ್ಥಳದಲ್ಲಿ ಜನರೇಟರ್ ಹಾಕಿ, ಕಾರ್ಯಾಚರಣೆ ನಡೆದಿದ್ದು ಭಾರೀ ಸಂಖ್ಯೆಯಲ್ಲಿ ಜನ ಸೇರಿದ್ದರು. ಮೂಡಬಿದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Youth who went swimming in the lake found dead after he drowned inside the water in Moodbidri. The deceased has been identified as Nihal Sha (20) resident of Katipalla, Mangalore.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 02:55 pm
HK News Staffer
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
25-08-26 12:46 pm
HK News Staffer
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm