ಬ್ರೇಕಿಂಗ್ ನ್ಯೂಸ್
05-09-23 02:57 pm Mangalore Correspondent ಕರಾವಳಿ
ಉಳ್ಳಾಲ, ಸೆ.5: ಬೈಕ್ ಕಳವುಗೈದು ಉಳ್ಳಾಲ ಪೊಲೀಸರಿಂದ ಬಂಧಿತನಾಗಿದ್ದ ಆರೋಪಿ ನೇಣು ಬಿಗಿದು ಆತ್ಮಹತ್ಯೆಗೈದಿದ್ದಾನೆ. ಗಾಂಜಾ ವ್ಯಸನಕ್ಕೆ ಬಲಿಯಾಗಿದ್ದ ಯುವಕ ಸೇದಲು ಗಾಂಜಾ ಸಿಗದೆ ಜಿಗುಪ್ಸೆಗೊಂಡು ಇಂದು ಬೆಳಗ್ಗೆ ಮನೆಯಲ್ಲಿ ಸಾವಿಗೆ ಶರಣಾಗಿದ್ದಾನೆ.
ತಲಪಾಡಿ ಗ್ರಾಮದ ನಾರ್ಲ ಪದವು ನಿವಾಸಿ ಪೈಝಲ್(24) ಆತ್ಮಹತ್ಯೆಗೈದ ಯುವಕ. ಫೈಝಲ್ ಇಂದು ಬೆಳಗ್ಗೆ ತನ್ನ ಮನೆಯ ಮೊದಲ ಅಂತಸ್ತಿನ ಕೊಠಡಿಯ ಫ್ಯಾನಿಗೆ ನೈಲಾನ್ ಬಟ್ಟೆಯಿಂದ ಕುಣಿಕೆ ಬಿಗಿದು ಆತ್ಮಹತ್ಯೆಗೈದಿದ್ದಾನೆ. ಮನೆಯಲ್ಲಿ ಫೈಸಲ್ ತಾಯಿ, ತಂಗಿ ಮತ್ತು ಅಜ್ಜಿ ಇದ್ದು ತಾಯಿ ಮನೆಯ ಮೇಲಿನ ಅಂತಸ್ತಿಗೆ ತೆರಳಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಫೈಝಲ್ ನಿತ್ಯವೂ ಬೆಳಗ್ಗೆ 9ರಿಂದ 10 ಗಂಟೆ ಅವಧಿಯಲ್ಲಿ ಗಾಂಜಾ ಸೇದುವ ಚಟ ಬೆಳೆಸಿದ್ದನಂತೆ. ಇಂದು ಗಾಂಜಾ ಸಿಗದ ಕಾರಣದಿಂದ ಜಿಗುಪ್ಸೆಗೊಂಡು ಆತ್ಮಹತ್ಯೆಗೈದಿರುವುದಾಗಿ ತಿಳಿದುಬಂದಿದೆ.
ಉಳ್ಳಾಲ ಠಾಣೆ ವ್ಯಾಪ್ತಿಯ ಪಂಡಿತ್ ಹೌಸ್ ಎಂಬಲ್ಲಿ ನಡೆದ ಬೈಕ್ ಕಳವು ಪ್ರಕರಣದಲ್ಲಿ ಫೈಝಲ್ ನನ್ನ ಪೊಲೀಸರು ಬಂಧಿಸಿದ್ದು ಮೃತ ಫೈಝಲ್ ಪ್ರಕರಣವನ್ನ ಎದುರಿಸುತ್ತಿದ್ದ. ಇಷ್ಟಲ್ಲದೆ ಉಳ್ಳಾಲ ಠಾಣೆಯಲ್ಲಿ ಈತನ ವಿರುದ್ಧ ಗಾಂಜಾ ಸೇವನೆಯ ಕೇಸು ದಾಖಲಾಗಿದೆ. ಉಳ್ಳಾಲ ಪೊಲೀಸರು ಮೃತ ದೇಹವನ್ನ ಮರಣೋತ್ತರ ಪರೀಕ್ಷೆಗೆ ರವಾನಿಸಿ ಪ್ರಕರಣ ದಾಖಲಿಸಿದ್ದಾರೆ.
24 year old drug addict, bike robber commits Sucide for not getting drugs at Talapady in Mangalore. The deceased has been identified as Faizal. He went into depression as he didn't find drugs to consume.
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
04-09-26 08:14 pm
HK News Staffer
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
04-09-26 04:44 pm
HK News Staffer
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
ಅಳಿವೆ ಬಾಗಿನಲ್ಲಿ ಹೂಳೆತ್ತದ ಕಾರಣ ಭಾರೀ ದುರಂತ ; ಮರ...
03-09-26 03:55 pm
Mangalore, Bajpe Kateel Road Closed: ಬಜ್ಪೆ -...
02-09-26 10:51 pm
04-09-26 08:16 pm
HK News Staffer
ಪಣಂಬೂರಿನಲ್ಲಿ ಚಾಲಕನ ಧಾವಂತಕ್ಕೆ ಬಸ್ ಪಲ್ಟಿ ; ಅಪಾಯ...
04-09-26 10:55 am
NITK, Mangalore, Forgery: ಎನ್ ಸಿಸಿ ಶಿಬಿರಗಳಲ್ಲ...
03-09-26 09:51 pm
ಅನ್ನಭಾಗ್ಯದ ಅಕ್ಕಿ ವಿಚಾರದಲ್ಲಿ ಕೊಲೆ, ಸುಲಿಗೆ ಬೆದರ...
03-09-26 09:36 pm
ಮುಲ್ಕಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನಕ್ಕೆ ಕನ್ನ ;...
03-09-26 09:15 pm