ಬ್ರೇಕಿಂಗ್ ನ್ಯೂಸ್
05-09-23 02:57 pm Mangalore Correspondent ಕರಾವಳಿ
ಉಳ್ಳಾಲ, ಸೆ.5: ಬೈಕ್ ಕಳವುಗೈದು ಉಳ್ಳಾಲ ಪೊಲೀಸರಿಂದ ಬಂಧಿತನಾಗಿದ್ದ ಆರೋಪಿ ನೇಣು ಬಿಗಿದು ಆತ್ಮಹತ್ಯೆಗೈದಿದ್ದಾನೆ. ಗಾಂಜಾ ವ್ಯಸನಕ್ಕೆ ಬಲಿಯಾಗಿದ್ದ ಯುವಕ ಸೇದಲು ಗಾಂಜಾ ಸಿಗದೆ ಜಿಗುಪ್ಸೆಗೊಂಡು ಇಂದು ಬೆಳಗ್ಗೆ ಮನೆಯಲ್ಲಿ ಸಾವಿಗೆ ಶರಣಾಗಿದ್ದಾನೆ.
ತಲಪಾಡಿ ಗ್ರಾಮದ ನಾರ್ಲ ಪದವು ನಿವಾಸಿ ಪೈಝಲ್(24) ಆತ್ಮಹತ್ಯೆಗೈದ ಯುವಕ. ಫೈಝಲ್ ಇಂದು ಬೆಳಗ್ಗೆ ತನ್ನ ಮನೆಯ ಮೊದಲ ಅಂತಸ್ತಿನ ಕೊಠಡಿಯ ಫ್ಯಾನಿಗೆ ನೈಲಾನ್ ಬಟ್ಟೆಯಿಂದ ಕುಣಿಕೆ ಬಿಗಿದು ಆತ್ಮಹತ್ಯೆಗೈದಿದ್ದಾನೆ. ಮನೆಯಲ್ಲಿ ಫೈಸಲ್ ತಾಯಿ, ತಂಗಿ ಮತ್ತು ಅಜ್ಜಿ ಇದ್ದು ತಾಯಿ ಮನೆಯ ಮೇಲಿನ ಅಂತಸ್ತಿಗೆ ತೆರಳಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಫೈಝಲ್ ನಿತ್ಯವೂ ಬೆಳಗ್ಗೆ 9ರಿಂದ 10 ಗಂಟೆ ಅವಧಿಯಲ್ಲಿ ಗಾಂಜಾ ಸೇದುವ ಚಟ ಬೆಳೆಸಿದ್ದನಂತೆ. ಇಂದು ಗಾಂಜಾ ಸಿಗದ ಕಾರಣದಿಂದ ಜಿಗುಪ್ಸೆಗೊಂಡು ಆತ್ಮಹತ್ಯೆಗೈದಿರುವುದಾಗಿ ತಿಳಿದುಬಂದಿದೆ.
ಉಳ್ಳಾಲ ಠಾಣೆ ವ್ಯಾಪ್ತಿಯ ಪಂಡಿತ್ ಹೌಸ್ ಎಂಬಲ್ಲಿ ನಡೆದ ಬೈಕ್ ಕಳವು ಪ್ರಕರಣದಲ್ಲಿ ಫೈಝಲ್ ನನ್ನ ಪೊಲೀಸರು ಬಂಧಿಸಿದ್ದು ಮೃತ ಫೈಝಲ್ ಪ್ರಕರಣವನ್ನ ಎದುರಿಸುತ್ತಿದ್ದ. ಇಷ್ಟಲ್ಲದೆ ಉಳ್ಳಾಲ ಠಾಣೆಯಲ್ಲಿ ಈತನ ವಿರುದ್ಧ ಗಾಂಜಾ ಸೇವನೆಯ ಕೇಸು ದಾಖಲಾಗಿದೆ. ಉಳ್ಳಾಲ ಪೊಲೀಸರು ಮೃತ ದೇಹವನ್ನ ಮರಣೋತ್ತರ ಪರೀಕ್ಷೆಗೆ ರವಾನಿಸಿ ಪ್ರಕರಣ ದಾಖಲಿಸಿದ್ದಾರೆ.
24 year old drug addict, bike robber commits Sucide for not getting drugs at Talapady in Mangalore. The deceased has been identified as Faizal. He went into depression as he didn't find drugs to consume.
15-09-25 08:53 pm
Bangalore Correspondent
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
Bommai, SIT, Dharmasthala, Bommai: ನಿರೀಕ್ಷೆಗೆ...
14-09-25 05:18 pm
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
15-09-25 04:57 pm
HK News Desk
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
15-09-25 08:28 pm
Mangalore Correspondent
Mangalore Accident, Saudi, Ullal: ಸೌದಿ ಅರೇಬಿಯ...
15-09-25 02:08 pm
ಬಂಗ್ಲೆಗುಡ್ಡೆ ಕಾಡಿನಲ್ಲಿ ಸ್ಥಳ ಶೋಧಕ್ಕೆ ಎಸ್ಐಟಿ ಸಿ...
15-09-25 01:58 pm
Mangalore, Ullal News, Boat: ಕೈಕೊಟ್ಟ ಇಂಜಿನ್ ;...
15-09-25 11:27 am
Vittal Gowda, Mangalore, Dharmasthala: ವಿಠಲ ಗ...
14-09-25 10:55 pm
15-09-25 10:47 pm
Bangalore Correspondent
Udupi, Surat Murder, Arrest: ವೃದ್ಧ ದಂಪತಿಯನ್ನು...
14-09-25 06:01 pm
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm