ಬ್ರೇಕಿಂಗ್ ನ್ಯೂಸ್
05-09-23 09:06 pm Mangalore Correspondent ಕರಾವಳಿ
ಮಂಗಳೂರು, ಸೆ.5 : ನಗರದಲ್ಲಿ ವ್ಯಾಪಕವಾಗಿ ಹರಡಿದ್ದ ಮಾದಕ ವಸ್ತುಗಳ ಮಾರಾಟ ಜಾಲ ಮತ್ತು ಡ್ರಗ್ಸ್ ಪೆಡ್ಲರ್ ಗಳ ಅಟ್ಟಹಾಸವನ್ನು ನಿಗ್ರಹಿಸಿ ಸ್ವಚ್ಛ ಮಾಡುತ್ತಿದ್ದ ಪೊಲೀಸ್ ಕಮೀಷನರ್ ಕುಲದೀಪ್ ಜೈನ್ ಅವರನ್ನು ದಿಢೀರ್ ಆಗಿ ವರ್ಗಾಯಿಸಿರುವುದು ಪೊಲೀಸ್ ಅಧಿಕಾರಿಗಳ ನೈತಿಕ ಸ್ಥೈರ್ಯಕ್ಕೆ ಹೊಡೆತ ನೀಡಿದಂತಾಗಿದೆ ಎಂದು ಶಾಸಕ ಡಾ.ಭರತ್ ಶೆಟ್ಟಿ ಕಿಡಿಕಾರಿದ್ದಾರೆ.
ಈ ಬಗ್ಗೆ ಹೇಳಿಕೆ ಬಿಡುಗಡೆ ಮಾಡಿರುವ ಭರತ್ ಶೆಟ್ಟಿ, ನಮ್ಮ ಜಿಲ್ಲೆಯ ವಿದ್ಯಾರ್ಥಿಗಳು ದುಶ್ಚಟಗಳಿಗೆ ಬಲಿಯಾಗಬಾರದು ಎನ್ನುವ ದೃಢ ಸಂಕಲ್ಪದೊಂದಿಗೆ ಹೋರಾಡುತ್ತಿದ್ದ ಕಮಿಷನರ್ ಅವರನ್ನು ಕೇವಲ ಐದೇ ತಿಂಗಳಲ್ಲಿ ಕಾಂಗ್ರೆಸ್ ಸರ್ಕಾರ ವರ್ಗಾವಣೆ ಮಾಡಿದೆ. ಈಮೂಲಕ ಡ್ರಗ್ಸ್ ರೀತಿಯ ಅಕ್ರಮ ಚಟುವಟಿಕೆಗಳಿಗೆ ಪರೋಕ್ಷವಾಗಿ ರಾಜ್ಯ ಸರ್ಕಾರ ಕುಮ್ಮಕ್ಕು ನೀಡುವಂತೆ ಕಾಣುತ್ತಿದೆ ಎಂದು ಹೇಳಿದ್ದಾರೆ.
ಈ ರೀತಿಯ ನಿರ್ಧಾರದಿಂದ ಮುಂದಿನ ದಿನಗಳಲ್ಲಿ ಮತ್ತೆ ಮಾದಕ ವಸ್ತುಗಳ ಜಾಲ ತಲೆ ಎತ್ತಲಿದೆ. ಇದರಿಂದ ವಿದ್ಯಾರ್ಥಿಗಳ ಭವಿಷ್ಯ ಹಾಳಾಗುವ ಸಾಧ್ಯತೆ ಇದ್ದು ಇದಕ್ಕೆಲ್ಲ ಕಾಂಗ್ರೆಸ್ ಸರ್ಕಾರವೇ ಹೊಣೆ ಹೊರಬೇಕು ಎಂದು ಶಾಸಕ ಭರತ್ ಶೆಟ್ಟಿ ಎಚ್ಚರಿಸಿದ್ದಾರೆ. ಡ್ರಗ್ಸ್ ಜಾಲ ಮತ್ತೆ ಜಾಲ ಬಿಚ್ಚಿ, ಜನಸಾಮಾನ್ಯರಿಗೆ ಕಂಟಕವಾದಲ್ಲಿ ಬಿಜೆಪಿ ಪಕ್ಷದ ವತಿಯಿಂದಲೇ ಹೋರಾಟ ನಡೆಸಲಾಗುವುದು ಎಂದು ಹೇಳಿದ್ದಾರೆ.
Mangalore Police Commissioner Kuldeep Kumar Jain transfer, BJP MLA Bharath Shetty slams Congress. Says a honest officer who was tirelessly working to make Mangalore Drug free was transferred in just 5 months of posting.
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
04-09-26 08:14 pm
HK News Staffer
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
04-09-26 04:44 pm
HK News Staffer
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
ಅಳಿವೆ ಬಾಗಿನಲ್ಲಿ ಹೂಳೆತ್ತದ ಕಾರಣ ಭಾರೀ ದುರಂತ ; ಮರ...
03-09-26 03:55 pm
Mangalore, Bajpe Kateel Road Closed: ಬಜ್ಪೆ -...
02-09-26 10:51 pm
04-09-26 08:16 pm
HK News Staffer
ಪಣಂಬೂರಿನಲ್ಲಿ ಚಾಲಕನ ಧಾವಂತಕ್ಕೆ ಬಸ್ ಪಲ್ಟಿ ; ಅಪಾಯ...
04-09-26 10:55 am
NITK, Mangalore, Forgery: ಎನ್ ಸಿಸಿ ಶಿಬಿರಗಳಲ್ಲ...
03-09-26 09:51 pm
ಅನ್ನಭಾಗ್ಯದ ಅಕ್ಕಿ ವಿಚಾರದಲ್ಲಿ ಕೊಲೆ, ಸುಲಿಗೆ ಬೆದರ...
03-09-26 09:36 pm
ಮುಲ್ಕಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನಕ್ಕೆ ಕನ್ನ ;...
03-09-26 09:15 pm