ಬ್ರೇಕಿಂಗ್ ನ್ಯೂಸ್
05-09-23 09:06 pm Mangalore Correspondent ಕರಾವಳಿ
ಮಂಗಳೂರು, ಸೆ.5 : ನಗರದಲ್ಲಿ ವ್ಯಾಪಕವಾಗಿ ಹರಡಿದ್ದ ಮಾದಕ ವಸ್ತುಗಳ ಮಾರಾಟ ಜಾಲ ಮತ್ತು ಡ್ರಗ್ಸ್ ಪೆಡ್ಲರ್ ಗಳ ಅಟ್ಟಹಾಸವನ್ನು ನಿಗ್ರಹಿಸಿ ಸ್ವಚ್ಛ ಮಾಡುತ್ತಿದ್ದ ಪೊಲೀಸ್ ಕಮೀಷನರ್ ಕುಲದೀಪ್ ಜೈನ್ ಅವರನ್ನು ದಿಢೀರ್ ಆಗಿ ವರ್ಗಾಯಿಸಿರುವುದು ಪೊಲೀಸ್ ಅಧಿಕಾರಿಗಳ ನೈತಿಕ ಸ್ಥೈರ್ಯಕ್ಕೆ ಹೊಡೆತ ನೀಡಿದಂತಾಗಿದೆ ಎಂದು ಶಾಸಕ ಡಾ.ಭರತ್ ಶೆಟ್ಟಿ ಕಿಡಿಕಾರಿದ್ದಾರೆ.
ಈ ಬಗ್ಗೆ ಹೇಳಿಕೆ ಬಿಡುಗಡೆ ಮಾಡಿರುವ ಭರತ್ ಶೆಟ್ಟಿ, ನಮ್ಮ ಜಿಲ್ಲೆಯ ವಿದ್ಯಾರ್ಥಿಗಳು ದುಶ್ಚಟಗಳಿಗೆ ಬಲಿಯಾಗಬಾರದು ಎನ್ನುವ ದೃಢ ಸಂಕಲ್ಪದೊಂದಿಗೆ ಹೋರಾಡುತ್ತಿದ್ದ ಕಮಿಷನರ್ ಅವರನ್ನು ಕೇವಲ ಐದೇ ತಿಂಗಳಲ್ಲಿ ಕಾಂಗ್ರೆಸ್ ಸರ್ಕಾರ ವರ್ಗಾವಣೆ ಮಾಡಿದೆ. ಈಮೂಲಕ ಡ್ರಗ್ಸ್ ರೀತಿಯ ಅಕ್ರಮ ಚಟುವಟಿಕೆಗಳಿಗೆ ಪರೋಕ್ಷವಾಗಿ ರಾಜ್ಯ ಸರ್ಕಾರ ಕುಮ್ಮಕ್ಕು ನೀಡುವಂತೆ ಕಾಣುತ್ತಿದೆ ಎಂದು ಹೇಳಿದ್ದಾರೆ.
ಈ ರೀತಿಯ ನಿರ್ಧಾರದಿಂದ ಮುಂದಿನ ದಿನಗಳಲ್ಲಿ ಮತ್ತೆ ಮಾದಕ ವಸ್ತುಗಳ ಜಾಲ ತಲೆ ಎತ್ತಲಿದೆ. ಇದರಿಂದ ವಿದ್ಯಾರ್ಥಿಗಳ ಭವಿಷ್ಯ ಹಾಳಾಗುವ ಸಾಧ್ಯತೆ ಇದ್ದು ಇದಕ್ಕೆಲ್ಲ ಕಾಂಗ್ರೆಸ್ ಸರ್ಕಾರವೇ ಹೊಣೆ ಹೊರಬೇಕು ಎಂದು ಶಾಸಕ ಭರತ್ ಶೆಟ್ಟಿ ಎಚ್ಚರಿಸಿದ್ದಾರೆ. ಡ್ರಗ್ಸ್ ಜಾಲ ಮತ್ತೆ ಜಾಲ ಬಿಚ್ಚಿ, ಜನಸಾಮಾನ್ಯರಿಗೆ ಕಂಟಕವಾದಲ್ಲಿ ಬಿಜೆಪಿ ಪಕ್ಷದ ವತಿಯಿಂದಲೇ ಹೋರಾಟ ನಡೆಸಲಾಗುವುದು ಎಂದು ಹೇಳಿದ್ದಾರೆ.
Mangalore Police Commissioner Kuldeep Kumar Jain transfer, BJP MLA Bharath Shetty slams Congress. Says a honest officer who was tirelessly working to make Mangalore Drug free was transferred in just 5 months of posting.
09-06-26 07:04 pm
HK News Staffer
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
ಎಂಬಿಬಿಎಸ್ ಪದವಿ ಮುಗಿಸಿದ ಬೆನ್ನಲ್ಲೇ ಸರ್ಕಾರಿ ಆಸ್ಪ...
05-06-26 07:14 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
10-06-26 05:07 pm
HK News Staffer
ಜೂನ್ 12ರಂದು ಮೊದಲ ಬಾರಿಗೆ ಕೊಲ್ಲೂರು ಮೂಕಾಂಬಿಕೆ ಸನ...
10-06-26 04:19 pm
Yedapadavu Highway News: ಮಂಗಳೂರು- ಮೂಡುಬಿದ್ರೆ...
09-06-26 08:58 pm
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
ಮಳೆಗಾಲ ಹಿನ್ನೆಲೆ ; ರಸ್ತೆ ಹೊಂಡಕ್ಕೆ ಬಿದ್ದು ಪ್ರಾಣ...
08-06-26 09:21 pm
10-06-26 01:48 pm
HK News Staffer
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm