ಬ್ರೇಕಿಂಗ್ ನ್ಯೂಸ್
05-09-23 09:06 pm Mangalore Correspondent ಕರಾವಳಿ
ಮಂಗಳೂರು, ಸೆ.5 : ನಗರದಲ್ಲಿ ವ್ಯಾಪಕವಾಗಿ ಹರಡಿದ್ದ ಮಾದಕ ವಸ್ತುಗಳ ಮಾರಾಟ ಜಾಲ ಮತ್ತು ಡ್ರಗ್ಸ್ ಪೆಡ್ಲರ್ ಗಳ ಅಟ್ಟಹಾಸವನ್ನು ನಿಗ್ರಹಿಸಿ ಸ್ವಚ್ಛ ಮಾಡುತ್ತಿದ್ದ ಪೊಲೀಸ್ ಕಮೀಷನರ್ ಕುಲದೀಪ್ ಜೈನ್ ಅವರನ್ನು ದಿಢೀರ್ ಆಗಿ ವರ್ಗಾಯಿಸಿರುವುದು ಪೊಲೀಸ್ ಅಧಿಕಾರಿಗಳ ನೈತಿಕ ಸ್ಥೈರ್ಯಕ್ಕೆ ಹೊಡೆತ ನೀಡಿದಂತಾಗಿದೆ ಎಂದು ಶಾಸಕ ಡಾ.ಭರತ್ ಶೆಟ್ಟಿ ಕಿಡಿಕಾರಿದ್ದಾರೆ.
ಈ ಬಗ್ಗೆ ಹೇಳಿಕೆ ಬಿಡುಗಡೆ ಮಾಡಿರುವ ಭರತ್ ಶೆಟ್ಟಿ, ನಮ್ಮ ಜಿಲ್ಲೆಯ ವಿದ್ಯಾರ್ಥಿಗಳು ದುಶ್ಚಟಗಳಿಗೆ ಬಲಿಯಾಗಬಾರದು ಎನ್ನುವ ದೃಢ ಸಂಕಲ್ಪದೊಂದಿಗೆ ಹೋರಾಡುತ್ತಿದ್ದ ಕಮಿಷನರ್ ಅವರನ್ನು ಕೇವಲ ಐದೇ ತಿಂಗಳಲ್ಲಿ ಕಾಂಗ್ರೆಸ್ ಸರ್ಕಾರ ವರ್ಗಾವಣೆ ಮಾಡಿದೆ. ಈಮೂಲಕ ಡ್ರಗ್ಸ್ ರೀತಿಯ ಅಕ್ರಮ ಚಟುವಟಿಕೆಗಳಿಗೆ ಪರೋಕ್ಷವಾಗಿ ರಾಜ್ಯ ಸರ್ಕಾರ ಕುಮ್ಮಕ್ಕು ನೀಡುವಂತೆ ಕಾಣುತ್ತಿದೆ ಎಂದು ಹೇಳಿದ್ದಾರೆ.
ಈ ರೀತಿಯ ನಿರ್ಧಾರದಿಂದ ಮುಂದಿನ ದಿನಗಳಲ್ಲಿ ಮತ್ತೆ ಮಾದಕ ವಸ್ತುಗಳ ಜಾಲ ತಲೆ ಎತ್ತಲಿದೆ. ಇದರಿಂದ ವಿದ್ಯಾರ್ಥಿಗಳ ಭವಿಷ್ಯ ಹಾಳಾಗುವ ಸಾಧ್ಯತೆ ಇದ್ದು ಇದಕ್ಕೆಲ್ಲ ಕಾಂಗ್ರೆಸ್ ಸರ್ಕಾರವೇ ಹೊಣೆ ಹೊರಬೇಕು ಎಂದು ಶಾಸಕ ಭರತ್ ಶೆಟ್ಟಿ ಎಚ್ಚರಿಸಿದ್ದಾರೆ. ಡ್ರಗ್ಸ್ ಜಾಲ ಮತ್ತೆ ಜಾಲ ಬಿಚ್ಚಿ, ಜನಸಾಮಾನ್ಯರಿಗೆ ಕಂಟಕವಾದಲ್ಲಿ ಬಿಜೆಪಿ ಪಕ್ಷದ ವತಿಯಿಂದಲೇ ಹೋರಾಟ ನಡೆಸಲಾಗುವುದು ಎಂದು ಹೇಳಿದ್ದಾರೆ.
Mangalore Police Commissioner Kuldeep Kumar Jain transfer, BJP MLA Bharath Shetty slams Congress. Says a honest officer who was tirelessly working to make Mangalore Drug free was transferred in just 5 months of posting.
15-09-25 08:53 pm
Bangalore Correspondent
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
Bommai, SIT, Dharmasthala, Bommai: ನಿರೀಕ್ಷೆಗೆ...
14-09-25 05:18 pm
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
15-09-25 04:57 pm
HK News Desk
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
15-09-25 08:28 pm
Mangalore Correspondent
Mangalore Accident, Saudi, Ullal: ಸೌದಿ ಅರೇಬಿಯ...
15-09-25 02:08 pm
ಬಂಗ್ಲೆಗುಡ್ಡೆ ಕಾಡಿನಲ್ಲಿ ಸ್ಥಳ ಶೋಧಕ್ಕೆ ಎಸ್ಐಟಿ ಸಿ...
15-09-25 01:58 pm
Mangalore, Ullal News, Boat: ಕೈಕೊಟ್ಟ ಇಂಜಿನ್ ;...
15-09-25 11:27 am
Vittal Gowda, Mangalore, Dharmasthala: ವಿಠಲ ಗ...
14-09-25 10:55 pm
15-09-25 10:47 pm
Bangalore Correspondent
Udupi, Surat Murder, Arrest: ವೃದ್ಧ ದಂಪತಿಯನ್ನು...
14-09-25 06:01 pm
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm