ಬ್ರೇಕಿಂಗ್ ನ್ಯೂಸ್
06-09-23 11:46 am Mangalore Correspondent ಕರಾವಳಿ
ಮಂಗಳೂರು,ಸೆ.6: ದಕ್ಷಿಣ ಕನ್ನಡ ಜಿಲ್ಲೆಯ ಪ್ರವಾಸದಲ್ಲಿರುವ ವಸತಿ, ವಕ್ಪ್ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್ ಅವರು ನಗರದ ವೆಲೆನ್ಸಿಯಾದಲ್ಲಿರುವ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯ ಹಾಸ್ಟೆಲ್ ಗೆ ಭೇಟಿ ನೀಡಿ ಅಲ್ಲಿನ ಅವ್ಯವಸ್ಥೆ ಕಂಡು ಅಧಿಕಾರಿಗಳ ವಿರುದ್ಧ ಕೆಂಡಾಮಂಡಲ ಆಗಿದ್ದಾರೆ.
ಮಂಗಳವಾರ ಸಂಜೆ ಮುಖ್ಯಮಂತ್ರಿ ಅವರ ರಾಜಕೀಯ ಕಾರ್ಯದರ್ಶಿ ನಜೀರ್ ಅಹಮದ್ ಅವರ ಜೊತೆಗೆ ಸಚಿವರು ವೆಲೆನ್ಸಿಯಾ ರಸ್ತೆಯ ಅಲ್ಪಸಂಖ್ಯಾತರ ಮೆಟ್ರಿಕ್ ನಂತರದ ಬಾಲಕರ ಹಾಸ್ಟೆಲ್ ಗೆ ದಿಢೀರ್ ಭೇಟಿ ನೀಡಿದರು. ಈ ವೇಳೆ ಹಾಸ್ಟೆಲ್ ನಲ್ಲಿ ಶುಚಿತ್ವ ಕಾಪಾಡದಿರುವುದು, ಶೌಚಾಲಯ ನಿರ್ವಹಣೆ ಸರಿ ಇಲ್ಲದಿರುವುದು ಕಂಡು ಬಂದಿರುತ್ತದೆ.


ಇದೇ ವೇಳೆ ಅಲ್ಲಿನ ವಿದ್ಯಾರ್ಥಿಗಳು ಗುಣಮಟ್ಟದ ಆಹಾರ ಕೊಡುತ್ತಿಲ್ಲ, ವಾರಕ್ಕೊಮ್ಮೆ ಚಿಕನ್ ನೀಡದೇ ಹದಿನೈದು ದಿನಕ್ಕೆ ಚಿಕನ್ ನೀಡಲಾಗುತ್ತಿದೆ. ಚಾರ್ಟ್ ಪ್ರಕಾರ ಆಹಾರ ಪೊರೈಕೆ ಮಾಡುತ್ತಿಲ್ಲ ಎಂದು ದೂರಿದರು. ಐದು ವರ್ಷ ಆದರೂ ಬೆಡ್ ಶೀಟ್ ಕೊಟ್ಟಿಲ್ಲ, ತಲೆದಿಂಬು ಇಲ್ಲ, ನಮ್ಮ ಬಗ್ಗೆ ಯಾರೂ ತಲೆಕೆಡಿಸಿಕೊಳ್ಳುವುದಿಲ್ಲ ಎಂದು ಸಚಿವರ ಸಮ್ಮುಖದಲ್ಲೇ ಆರೋಪಿಸಿದರು.
ತಕ್ಷಣ ಸಚಿವರು ತಾಲೂಕು ವಿಸ್ತರಣಾ ಅಧಿಕಾರಿ ಮಂಜುನಾಥ್ ಅವರನ್ನು ಸ್ಥಳದಲ್ಲೇ ತರಾಟೆಗೆತ್ತಿಕೊಂಡಿದ್ದಲ್ಲದೆ, ನಿರ್ಲಕ್ಷ್ಯ ಮಾಡಿದ್ದಕ್ಕಾಗಿ ಅಧಿಕಾರಿಯನ್ನು ಅಮಾನತು ಮಾಡುವಂತೆ ಜಿಲ್ಲಾಧಿಕಾರಿಗೆ ಸೂಚನೆ ನೀಡಿದರು. ಅಲ್ಲದೆ, ಹಾಸ್ಟೆಲ್ ಉಸ್ತುವಾರಿ ಹೊಂದಿರುವ ಡಿ.ಎಂ.ಒ ಜಿನೇಂದ್ರ ಹಾಗೂ ವಾರ್ಡನ್ ಅಶೋಕ್ ಗೆ ಶೋಕಾಸ್ ನೋಟಿಸ್ ನೀಡಲು ಸಚಿವರು ಸೂಚಿಸಿದರು.
Mangalore Zameer Ahmed inspects Minority department hostel at Kankandy, bad rooms and toilet turns Minister angry.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm