ಬ್ರೇಕಿಂಗ್ ನ್ಯೂಸ್
06-09-23 10:57 pm Mangalore Correspondent ಕರಾವಳಿ
ಮಂಗಳೂರು, ಸೆ.6: ಕೋವಿಡ್ ಬಳಿಕ ಮಂಗಳೂರು ನಗರದಲ್ಲಿ ಸಂಚಾರ ನಿಲ್ಲಿಸಿದ್ದ 13 ಸರಕಾರಿ ಬಸ್ ಗಳನ್ನು ಮರು ಜಾರಿಗೊಳಿಸಬೇಕೆಂದು ಕಾಂಗ್ರೆಸ್ ಜಿಲ್ಲಾ ಕಾನೂನು ಘಟಕದ ಅಧ್ಯಕ್ಷ ಮನೋರಾಜ್ ರಾಜೀವ ನೀಡಿರುವ ಮನವಿಯನ್ನು ರಾಜ್ಯ ಸರಕಾರ ಪುರಸ್ಕರಿಸಿದೆ. ಸೆ.7ರಿಂದಲೇ ದಿನಕ್ಕೊಂದು ಬಸ್ಸಿನಂತೆ 13 ರೂಟ್ ಗಳಲ್ಲಿಯೂ ಸರಕಾರಿ ಬಸ್ ಇಳಿಸುವುದಾಗಿ ಮಂಗಳೂರು ಸಾರಿಗೆ ಡಿಪೋ ಅಧಿಕಾರಿ ರಾಜೇಶ್ ಶೆಟ್ಟಿ ತಿಳಿಸಿದ್ದಾರೆ.
ಇದರಂತೆ, ಶಕ್ತಿನಗರದಿಂದ ಸ್ಟೇಟ್ ಬ್ಯಾಂಕಿಗೆ ಸೆ.7ರಂದು ಬೆಳಗ್ಗೆ 9.45ಕ್ಕೆ ಹೊಸತಾಗಿ ಸರಕಾರಿ ಬಸ್ ಸಂಚಾರ ನಡೆಸಲಿದೆ. ಇದರ ಉದ್ಘಾಟನೆಯನ್ನು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಮಾಡಲಿದ್ದಾರೆ. 13 ಬಸ್ ಗಳಲ್ಲಿ ಮಂಗಳೂರು ವಯಾ ಸುರತ್ಕಲ್ ನಿಂದ ಕಟೀಲು, ಮಂಗಳೂರಿನಿಂದ ಸೋಮೇಶ್ವರ, ಮಂಗಳೂರು ರೈಲ್ವೇ ಸ್ಟೇಶನ್ನಿಂದ ಬಜ್ಪೆ, ಸ್ಟೇಟ್ ಬ್ಯಾಂಕ್ ವೃತ್ತದಿಂದ ಶಕ್ತಿನಗರ, ಕುಂಜತ್ ಬೈಲ್, ಕಾಟಿಪಳ್ಳ, ಕೈಕಂಬ, ಪಿಲಿಕುಳ, ಮಂಗಳಪೇಟೆ, ಬಜಾಲ್ ಚರ್ಚ್, ಫೈಸಲ್ ನಗರ, ತಲಪಾಡಿ, ಕೀನ್ಯಾಕ್ಕೆ ಸರಕಾರಿ ಬಸ್ ಸಂಚಾರ ಇತ್ತು.
ಈ ಪೈಕಿ 11 ಬಸ್ ಗಳು ನರ್ಮ್ ಯೋಜನೆಯಡಿ ಮಂಗಳೂರು ನಗರಕ್ಕೆ ಮಂಜೂರಾಗಿದ್ದ ಸರಕಾರಿ ಬಸ್ಗಳಾಗಿದ್ದವು. ಒಟ್ಟು 22 ನರ್ಮ್ ಬಸ್ ಗಳಲ್ಲಿ ಕೋವಿಡ್ ಬಳಿಕ ಬಹುತೇಕ ಬಸ್ ಗಳನ್ನು ನಿಲ್ಲಿಸಲಾಗಿತ್ತು. ಇದೀಗ ರಾಜ್ಯ ಕಾಂಗ್ರೆಸ್ ಸರಕಾರ ಶಕ್ತಿ ಯೋಜನೆಯಡಿ ಮಹಿಳೆಯರಿಗೆ ಉಚಿತ ಸಂಚಾರಕ್ಕೆ ಅವಕಾಶ ಕಲ್ಪಿಸಿದೆ. ಎರಡು ತಿಂಗಳ ಹಿಂದೆಯೇ ಈ ಯೋಜನೆ ಆರಂಭಗೊಂಡಿದ್ದರೂ, ಮಂಗಳೂರು ನಗರದಲ್ಲಿ ಖಾಸಗಿ ಬಸ್ಸುಗಳೇ ಹೆಚ್ಚಿರುವುದರಿಂದ ಇದರ ಲಾಭ ಮಂಗಳೂರಿನ ಮಂದಿಗೆ ಸಿಕ್ಕಿರಲಿಲ್ಲ. ಹೀಗಾಗಿ ನಿಂತು ಹೋಗಿದ್ದ ಈ ಹಿಂದೆ ಸಂಚಾರ ಮಾಡುತ್ತಿದ್ದ ಬಸ್ ಗಳನ್ನು ಮತ್ತೆ ಸಂಚರಿಸುವಂತೆ ಮಾಡಬೇಕೆಂದು ವಕೀಲರೂ ಆಗಿರುವ ಮನೋರಾಜ್ ರಾಜೀವ ಅವರು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರಿಗೆ ಮನವರಿಕೆ ಮಾಡಿದ್ದರು. ಅಲ್ಲದೆ, ಮುಖ್ಯಮಂತ್ರಿ ಆದಿಯಾಗಿ ಅಧಿಕಾರಿ ವರ್ಗಕ್ಕೂ ಮನವಿಯನ್ನು ನೀಡಿದ್ದರು. ಅದರ ಫಲವಾಗಿ ಈಗ ಮತ್ತೆ ಸರಕಾರಿ ಬಸ್ ಗಳನ್ನು ಓಡಿಸಲು ಮಂಗಳೂರು ಕೆಎಸ್ಸಾರ್ಟಿಸಿ ಡಿಪೋ ಒಪ್ಪಿಕೊಂಡಿದೆ.
13 new government buses added to Mangalore city under Shakthi Yogana.
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
04-09-26 08:14 pm
HK News Staffer
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
04-09-26 04:44 pm
HK News Staffer
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
ಅಳಿವೆ ಬಾಗಿನಲ್ಲಿ ಹೂಳೆತ್ತದ ಕಾರಣ ಭಾರೀ ದುರಂತ ; ಮರ...
03-09-26 03:55 pm
Mangalore, Bajpe Kateel Road Closed: ಬಜ್ಪೆ -...
02-09-26 10:51 pm
04-09-26 08:16 pm
HK News Staffer
ಪಣಂಬೂರಿನಲ್ಲಿ ಚಾಲಕನ ಧಾವಂತಕ್ಕೆ ಬಸ್ ಪಲ್ಟಿ ; ಅಪಾಯ...
04-09-26 10:55 am
NITK, Mangalore, Forgery: ಎನ್ ಸಿಸಿ ಶಿಬಿರಗಳಲ್ಲ...
03-09-26 09:51 pm
ಅನ್ನಭಾಗ್ಯದ ಅಕ್ಕಿ ವಿಚಾರದಲ್ಲಿ ಕೊಲೆ, ಸುಲಿಗೆ ಬೆದರ...
03-09-26 09:36 pm
ಮುಲ್ಕಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನಕ್ಕೆ ಕನ್ನ ;...
03-09-26 09:15 pm