ಬ್ರೇಕಿಂಗ್ ನ್ಯೂಸ್
07-09-23 06:14 pm Mangalore Correspondent ಕರಾವಳಿ
ಪುತ್ತೂರು, ಸೆ.7: ಶಾಸಕ ಅಶೋಕ್ ರೈ ಅವರ ಬೆಂಬಲಿಗ ಗುರುಪ್ರಸಾದ್ ರೈ ಮನೆಗೆ ನುಗ್ಗಿದ ಆಗಂತುಕರು ಮನೆ ಮಂದಿಯನ್ನು ಕಟ್ಟಿ ಹಾಕಿ ನಗ-ನಗದು ದರೋಡೆಗೈದ ಘಟನೆ ಬಡಗನ್ನೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಕುದ್ಕಾಡಿ ಎಂಬಲ್ಲಿ ನಡೆದಿದೆ.
ಗುರುವಾರ ನಸುಕಿನ ಜಾವದ ಎರಡು ಗಂಟೆ ವೇಳೆಗೆ ಘಟನೆ ನಡೆದಿದೆ. ಬಡಗನ್ನೂರು ಗ್ರಾಮ ಪಂಚಾಯತ್ ಮಾಜಿ ಸದಸ್ಯ, ಕುದ್ಕಾಡಿ ನಿವಾಸಿ ಗುರುಪ್ರಸಾದ್ ರೈ ಅವರ ಮನೆಯ ಬಾಗಿಲು ಒಡೆದು ಒಳನುಗ್ಗಿದ 8 ಮಂದಿಯಿದ್ದ ತಂಡ ಗುರುಪ್ರಸಾದ್ ಅವರನ್ನು ಕಟ್ಟಿಹಾಕಿ, ಕುತ್ತಿಗೆಗೆ ಚಾಕು ಹಿಡಿದು ಕಪಾಟಿನಲ್ಲಿದ್ದ ಸುಮಾರು 40 ಸಾವಿರ ರೂಪಾಯಿ ಮತ್ತು ಸುಮಾರು 15 ಪವನ್ ಚಿನ್ನವನ್ನು ದರೋಡೆ ಮಾಡಿದೆ. ಸುಮಾರು ಒಂದೂವರೆ ಗಂಟೆ ಕಾಲ ಮನೆಯೊಳಗೇ ಇದ್ದು, ಎಲ್ಲ ಕಡೆಗಳಲ್ಲೂ ಹುಡುಕಾಡಿದೆ.


ಆಗಂತುಕರು ತುಳು ಮತ್ತು ಕನ್ನಡ ಭಾಷೆಯನ್ನು ಮಾತನಾಡುತ್ತಿದ್ದರು. ಒಳಗೆಲ್ಲ ಜಾಲಾಡಿದ ಬಳಿಕ ಹಿಂದಿನ ಬಾಗಿಲಿನಿಂದ ಹೊರಗೆ ಹೋಗಿ ತಪ್ಪಿಸಿಕೊಂಡಿದ್ದಾರೆ. ಹೊರಗೆ ಹೋಗುವಾಗ ಗುರುಪ್ರಸಾದ್ ಅವರ ಕಟ್ಟಿದ ಕೈಗಳನ್ನು ಬಿಚ್ಚಿ ದರೋಡೆಕೋರರು ಪರಾರಿಯಾಗಿದ್ದಾರೆ. ಇದೇ ವೇಳೆ, ತಮ್ಮ ಬಗ್ಗೆ ಬೇಗನೆ ಪೊಲೀಸರಿಗೆ ಮಾಹಿತಿ ನೀಡದಿರಲಿ ಎಂದು ಗುರುಪ್ರಸಾದ್ ಅವರ ಮೊಬೈಲನ್ನು ನೀರಿಗೆ ಹಾಕಿ ಹಾನಿ ಮಾಡಿದ್ದಾರೆ.
Puttur MLA Ashok Rai close aides house robbed.
19-12-25 01:41 pm
Bangalore Correspondent
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
Shivamogga, Gold Chain Robbery, Police: ಕಾಂಗ್...
18-12-25 02:26 pm
19-12-25 02:40 pm
HK News Desk
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
19-12-25 08:22 pm
Mangalore Correspondent
APK File, RTO challan Scam, Mangalore: ಟ್ರಾಫಿ...
19-12-25 04:43 pm
11 ವರ್ಷ ಹಿಂದಿನ ಅಪಘಾತ ಕೇಸಿನಲ್ಲಿ ಆರೋಪಿಗೆ ಸಜೆ, 2...
18-12-25 10:51 pm
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
ಮಹೇಶ್ ಶೆಟ್ಟಿ ತಿಮರೋಡಿ ಮತ್ತೆ ರಾಯಚೂರಿಗೆ ಗಡೀಪಾರು...
18-12-25 10:52 am
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm