ಬ್ರೇಕಿಂಗ್ ನ್ಯೂಸ್
07-09-23 06:14 pm Mangalore Correspondent ಕರಾವಳಿ
ಪುತ್ತೂರು, ಸೆ.7: ಶಾಸಕ ಅಶೋಕ್ ರೈ ಅವರ ಬೆಂಬಲಿಗ ಗುರುಪ್ರಸಾದ್ ರೈ ಮನೆಗೆ ನುಗ್ಗಿದ ಆಗಂತುಕರು ಮನೆ ಮಂದಿಯನ್ನು ಕಟ್ಟಿ ಹಾಕಿ ನಗ-ನಗದು ದರೋಡೆಗೈದ ಘಟನೆ ಬಡಗನ್ನೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಕುದ್ಕಾಡಿ ಎಂಬಲ್ಲಿ ನಡೆದಿದೆ.
ಗುರುವಾರ ನಸುಕಿನ ಜಾವದ ಎರಡು ಗಂಟೆ ವೇಳೆಗೆ ಘಟನೆ ನಡೆದಿದೆ. ಬಡಗನ್ನೂರು ಗ್ರಾಮ ಪಂಚಾಯತ್ ಮಾಜಿ ಸದಸ್ಯ, ಕುದ್ಕಾಡಿ ನಿವಾಸಿ ಗುರುಪ್ರಸಾದ್ ರೈ ಅವರ ಮನೆಯ ಬಾಗಿಲು ಒಡೆದು ಒಳನುಗ್ಗಿದ 8 ಮಂದಿಯಿದ್ದ ತಂಡ ಗುರುಪ್ರಸಾದ್ ಅವರನ್ನು ಕಟ್ಟಿಹಾಕಿ, ಕುತ್ತಿಗೆಗೆ ಚಾಕು ಹಿಡಿದು ಕಪಾಟಿನಲ್ಲಿದ್ದ ಸುಮಾರು 40 ಸಾವಿರ ರೂಪಾಯಿ ಮತ್ತು ಸುಮಾರು 15 ಪವನ್ ಚಿನ್ನವನ್ನು ದರೋಡೆ ಮಾಡಿದೆ. ಸುಮಾರು ಒಂದೂವರೆ ಗಂಟೆ ಕಾಲ ಮನೆಯೊಳಗೇ ಇದ್ದು, ಎಲ್ಲ ಕಡೆಗಳಲ್ಲೂ ಹುಡುಕಾಡಿದೆ.


ಆಗಂತುಕರು ತುಳು ಮತ್ತು ಕನ್ನಡ ಭಾಷೆಯನ್ನು ಮಾತನಾಡುತ್ತಿದ್ದರು. ಒಳಗೆಲ್ಲ ಜಾಲಾಡಿದ ಬಳಿಕ ಹಿಂದಿನ ಬಾಗಿಲಿನಿಂದ ಹೊರಗೆ ಹೋಗಿ ತಪ್ಪಿಸಿಕೊಂಡಿದ್ದಾರೆ. ಹೊರಗೆ ಹೋಗುವಾಗ ಗುರುಪ್ರಸಾದ್ ಅವರ ಕಟ್ಟಿದ ಕೈಗಳನ್ನು ಬಿಚ್ಚಿ ದರೋಡೆಕೋರರು ಪರಾರಿಯಾಗಿದ್ದಾರೆ. ಇದೇ ವೇಳೆ, ತಮ್ಮ ಬಗ್ಗೆ ಬೇಗನೆ ಪೊಲೀಸರಿಗೆ ಮಾಹಿತಿ ನೀಡದಿರಲಿ ಎಂದು ಗುರುಪ್ರಸಾದ್ ಅವರ ಮೊಬೈಲನ್ನು ನೀರಿಗೆ ಹಾಕಿ ಹಾನಿ ಮಾಡಿದ್ದಾರೆ.
Puttur MLA Ashok Rai close aides house robbed.
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
04-09-26 08:14 pm
HK News Staffer
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
04-09-26 04:44 pm
HK News Staffer
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
ಅಳಿವೆ ಬಾಗಿನಲ್ಲಿ ಹೂಳೆತ್ತದ ಕಾರಣ ಭಾರೀ ದುರಂತ ; ಮರ...
03-09-26 03:55 pm
Mangalore, Bajpe Kateel Road Closed: ಬಜ್ಪೆ -...
02-09-26 10:51 pm
04-09-26 08:16 pm
HK News Staffer
ಪಣಂಬೂರಿನಲ್ಲಿ ಚಾಲಕನ ಧಾವಂತಕ್ಕೆ ಬಸ್ ಪಲ್ಟಿ ; ಅಪಾಯ...
04-09-26 10:55 am
NITK, Mangalore, Forgery: ಎನ್ ಸಿಸಿ ಶಿಬಿರಗಳಲ್ಲ...
03-09-26 09:51 pm
ಅನ್ನಭಾಗ್ಯದ ಅಕ್ಕಿ ವಿಚಾರದಲ್ಲಿ ಕೊಲೆ, ಸುಲಿಗೆ ಬೆದರ...
03-09-26 09:36 pm
ಮುಲ್ಕಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನಕ್ಕೆ ಕನ್ನ ;...
03-09-26 09:15 pm