ಬ್ರೇಕಿಂಗ್ ನ್ಯೂಸ್
07-09-23 06:14 pm Mangalore Correspondent ಕರಾವಳಿ
ಪುತ್ತೂರು, ಸೆ.7: ಶಾಸಕ ಅಶೋಕ್ ರೈ ಅವರ ಬೆಂಬಲಿಗ ಗುರುಪ್ರಸಾದ್ ರೈ ಮನೆಗೆ ನುಗ್ಗಿದ ಆಗಂತುಕರು ಮನೆ ಮಂದಿಯನ್ನು ಕಟ್ಟಿ ಹಾಕಿ ನಗ-ನಗದು ದರೋಡೆಗೈದ ಘಟನೆ ಬಡಗನ್ನೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಕುದ್ಕಾಡಿ ಎಂಬಲ್ಲಿ ನಡೆದಿದೆ.
ಗುರುವಾರ ನಸುಕಿನ ಜಾವದ ಎರಡು ಗಂಟೆ ವೇಳೆಗೆ ಘಟನೆ ನಡೆದಿದೆ. ಬಡಗನ್ನೂರು ಗ್ರಾಮ ಪಂಚಾಯತ್ ಮಾಜಿ ಸದಸ್ಯ, ಕುದ್ಕಾಡಿ ನಿವಾಸಿ ಗುರುಪ್ರಸಾದ್ ರೈ ಅವರ ಮನೆಯ ಬಾಗಿಲು ಒಡೆದು ಒಳನುಗ್ಗಿದ 8 ಮಂದಿಯಿದ್ದ ತಂಡ ಗುರುಪ್ರಸಾದ್ ಅವರನ್ನು ಕಟ್ಟಿಹಾಕಿ, ಕುತ್ತಿಗೆಗೆ ಚಾಕು ಹಿಡಿದು ಕಪಾಟಿನಲ್ಲಿದ್ದ ಸುಮಾರು 40 ಸಾವಿರ ರೂಪಾಯಿ ಮತ್ತು ಸುಮಾರು 15 ಪವನ್ ಚಿನ್ನವನ್ನು ದರೋಡೆ ಮಾಡಿದೆ. ಸುಮಾರು ಒಂದೂವರೆ ಗಂಟೆ ಕಾಲ ಮನೆಯೊಳಗೇ ಇದ್ದು, ಎಲ್ಲ ಕಡೆಗಳಲ್ಲೂ ಹುಡುಕಾಡಿದೆ.


ಆಗಂತುಕರು ತುಳು ಮತ್ತು ಕನ್ನಡ ಭಾಷೆಯನ್ನು ಮಾತನಾಡುತ್ತಿದ್ದರು. ಒಳಗೆಲ್ಲ ಜಾಲಾಡಿದ ಬಳಿಕ ಹಿಂದಿನ ಬಾಗಿಲಿನಿಂದ ಹೊರಗೆ ಹೋಗಿ ತಪ್ಪಿಸಿಕೊಂಡಿದ್ದಾರೆ. ಹೊರಗೆ ಹೋಗುವಾಗ ಗುರುಪ್ರಸಾದ್ ಅವರ ಕಟ್ಟಿದ ಕೈಗಳನ್ನು ಬಿಚ್ಚಿ ದರೋಡೆಕೋರರು ಪರಾರಿಯಾಗಿದ್ದಾರೆ. ಇದೇ ವೇಳೆ, ತಮ್ಮ ಬಗ್ಗೆ ಬೇಗನೆ ಪೊಲೀಸರಿಗೆ ಮಾಹಿತಿ ನೀಡದಿರಲಿ ಎಂದು ಗುರುಪ್ರಸಾದ್ ಅವರ ಮೊಬೈಲನ್ನು ನೀರಿಗೆ ಹಾಕಿ ಹಾನಿ ಮಾಡಿದ್ದಾರೆ.
Puttur MLA Ashok Rai close aides house robbed.
13-02-26 10:45 pm
HK News Desk
Hoskote Accident, Latest Update: ಹೊಸಕೋಟೆ ಅಪಘಾ...
13-02-26 09:18 pm
ಹೊಸಕೋಟೆ ಬಳಿ ಸರಣಿ ಅಪಘಾತ ; ಕ್ಯಾಂಟರ್ ಡ್ರೈವರ್ ಎಡವ...
13-02-26 10:41 am
ಖರೀದಿಸಿದ ಕೆಲವೇ ದಿನಗಳಲ್ಲಿ ಕೈಕೊಟ್ಟ ₹52 ಲಕ್ಷದ ಹಿ...
11-02-26 11:02 pm
Breast Cancer Awareness Drive Goes Nationwide...
11-02-26 01:34 pm
14-02-26 08:13 pm
HK Staffer
ಜಗತ್ತು ನೋಡುವ ಮುನ್ನವೇ ಕಣ್ಮುಚ್ಚಿ 5 ಮಕ್ಕಳಿಗೆ ಜೀವ...
14-02-26 01:51 pm
80 ವರ್ಷಗಳ ಬಳಿಕ ಪ್ರಧಾನಿ ಕಚೇರಿಗೆ ಹೊಸ ಭವನ, 'ಸೇವಾ...
13-02-26 11:00 pm
ವಂದೇ ಮಾತರಂ ಕಡ್ಡಾಯ ಕ್ರಮಕ್ಕೆ ಜಮಾತೆ ಉಲೆಮಾ ಹಿಂದ್...
12-02-26 10:51 pm
ನಕಲಿ ಷೇರು ಹೂಡಿಕೆ ಆ್ಯಪ್ ಹೆಸರಲ್ಲಿ ದುಪ್ಪಟ್ಟು ಲಾಭ...
12-02-26 09:31 pm
14-02-26 07:16 pm
Mangaluru Staffer
CT Ravi, Mangalore: ಕಾಂಗ್ರೆಸ್ ಸಂಭ್ರಮ ಭ್ರಷ್ಟಾ...
14-02-26 05:16 pm
Builder Jithendra Kottary, FIR: ಗನ್ ಹಿಡಿದು ಜೀ...
14-02-26 04:38 pm
ವಿದೇಶಿ ಉದ್ಯೋಗ ; ಗಲ್ಫ್, ದಕ್ಷಿಣ ಏಷ್ಯಾ ರಾಷ್ಟ್ರಗ...
13-02-26 09:52 pm
Pilikula zoo, Mangalore: ಪಿಲಿಕುಳ ಪ್ರಾಣಿ ಸಂಗ್ರ...
13-02-26 06:38 pm
14-02-26 07:37 pm
HK Staffer
Mangalore Drugs, CCB Police: ಬೆಂಗಳೂರಿನಿಂದ ಎಂಡ...
13-02-26 03:35 pm
ಕಾಂಬೋಡಿಯಾದಲ್ಲಿ ನಕಲಿ ಭಾರತೀಯ ಪೊಲೀಸ್ ಠಾಣೆ ಪತ್ತೆ...
13-02-26 11:52 am
ರೌಡಿ ಶೀಟರ್ ಬಿಕ್ಲು ಶಿವ ಕೊಲೆ ; ಕೊನೆಗೂ ಭೈರತಿ ಬ...
13-02-26 12:54 am
ವಿಷದ ಲಡ್ಡು ತಿನ್ನಿಸಿ 6 ಜನರ ಹತ್ಯೆ ; ದೆಹಲಿಯಲ್ಲಿ...
12-02-26 02:34 pm