ಬ್ರೇಕಿಂಗ್ ನ್ಯೂಸ್
07-09-23 06:14 pm Mangalore Correspondent ಕರಾವಳಿ
ಪುತ್ತೂರು, ಸೆ.7: ಶಾಸಕ ಅಶೋಕ್ ರೈ ಅವರ ಬೆಂಬಲಿಗ ಗುರುಪ್ರಸಾದ್ ರೈ ಮನೆಗೆ ನುಗ್ಗಿದ ಆಗಂತುಕರು ಮನೆ ಮಂದಿಯನ್ನು ಕಟ್ಟಿ ಹಾಕಿ ನಗ-ನಗದು ದರೋಡೆಗೈದ ಘಟನೆ ಬಡಗನ್ನೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಕುದ್ಕಾಡಿ ಎಂಬಲ್ಲಿ ನಡೆದಿದೆ.
ಗುರುವಾರ ನಸುಕಿನ ಜಾವದ ಎರಡು ಗಂಟೆ ವೇಳೆಗೆ ಘಟನೆ ನಡೆದಿದೆ. ಬಡಗನ್ನೂರು ಗ್ರಾಮ ಪಂಚಾಯತ್ ಮಾಜಿ ಸದಸ್ಯ, ಕುದ್ಕಾಡಿ ನಿವಾಸಿ ಗುರುಪ್ರಸಾದ್ ರೈ ಅವರ ಮನೆಯ ಬಾಗಿಲು ಒಡೆದು ಒಳನುಗ್ಗಿದ 8 ಮಂದಿಯಿದ್ದ ತಂಡ ಗುರುಪ್ರಸಾದ್ ಅವರನ್ನು ಕಟ್ಟಿಹಾಕಿ, ಕುತ್ತಿಗೆಗೆ ಚಾಕು ಹಿಡಿದು ಕಪಾಟಿನಲ್ಲಿದ್ದ ಸುಮಾರು 40 ಸಾವಿರ ರೂಪಾಯಿ ಮತ್ತು ಸುಮಾರು 15 ಪವನ್ ಚಿನ್ನವನ್ನು ದರೋಡೆ ಮಾಡಿದೆ. ಸುಮಾರು ಒಂದೂವರೆ ಗಂಟೆ ಕಾಲ ಮನೆಯೊಳಗೇ ಇದ್ದು, ಎಲ್ಲ ಕಡೆಗಳಲ್ಲೂ ಹುಡುಕಾಡಿದೆ.


ಆಗಂತುಕರು ತುಳು ಮತ್ತು ಕನ್ನಡ ಭಾಷೆಯನ್ನು ಮಾತನಾಡುತ್ತಿದ್ದರು. ಒಳಗೆಲ್ಲ ಜಾಲಾಡಿದ ಬಳಿಕ ಹಿಂದಿನ ಬಾಗಿಲಿನಿಂದ ಹೊರಗೆ ಹೋಗಿ ತಪ್ಪಿಸಿಕೊಂಡಿದ್ದಾರೆ. ಹೊರಗೆ ಹೋಗುವಾಗ ಗುರುಪ್ರಸಾದ್ ಅವರ ಕಟ್ಟಿದ ಕೈಗಳನ್ನು ಬಿಚ್ಚಿ ದರೋಡೆಕೋರರು ಪರಾರಿಯಾಗಿದ್ದಾರೆ. ಇದೇ ವೇಳೆ, ತಮ್ಮ ಬಗ್ಗೆ ಬೇಗನೆ ಪೊಲೀಸರಿಗೆ ಮಾಹಿತಿ ನೀಡದಿರಲಿ ಎಂದು ಗುರುಪ್ರಸಾದ್ ಅವರ ಮೊಬೈಲನ್ನು ನೀರಿಗೆ ಹಾಕಿ ಹಾನಿ ಮಾಡಿದ್ದಾರೆ.
Puttur MLA Ashok Rai close aides house robbed.
09-06-26 07:04 pm
HK News Staffer
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
ಎಂಬಿಬಿಎಸ್ ಪದವಿ ಮುಗಿಸಿದ ಬೆನ್ನಲ್ಲೇ ಸರ್ಕಾರಿ ಆಸ್ಪ...
05-06-26 07:14 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
10-06-26 05:07 pm
HK News Staffer
ಜೂನ್ 12ರಂದು ಮೊದಲ ಬಾರಿಗೆ ಕೊಲ್ಲೂರು ಮೂಕಾಂಬಿಕೆ ಸನ...
10-06-26 04:19 pm
Yedapadavu Highway News: ಮಂಗಳೂರು- ಮೂಡುಬಿದ್ರೆ...
09-06-26 08:58 pm
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
ಮಳೆಗಾಲ ಹಿನ್ನೆಲೆ ; ರಸ್ತೆ ಹೊಂಡಕ್ಕೆ ಬಿದ್ದು ಪ್ರಾಣ...
08-06-26 09:21 pm
10-06-26 01:48 pm
HK News Staffer
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm