ಬ್ರೇಕಿಂಗ್ ನ್ಯೂಸ್
09-09-23 03:16 pm Mangalore Correspondent ಕರಾವಳಿ
ಮಂಗಳೂರು, ಸೆ.9: ಮಿನಿ ಲಾರಿ, ಕಾರು ಮತ್ತು ಬಸ್ಸಿನ ನಡುವೆ ಸರಣಿ ಅಪಘಾತ ನಡೆದಿದ್ದು ಲಾರಿ - ಬಸ್ಸಿನ ನಡುವೆ ಅಪ್ಪಚ್ಚಿಯಾಗಿದ್ದ ಕಾರಿನ ಚಾಲಕನನ್ನ ಸ್ಥಳೀಯರು ಮತ್ತು ವಾಹನ ಸವಾರರು ಹೊರಗೆಳೆದು ರಕ್ಷಿಸಿದ ಘಟನೆ ರಾ.ಹೆ.66 ರ ಜಪ್ಪಿನಮೊಗರು ಎಂಬಲ್ಲಿ ನಡೆದಿದೆ.
ಮಂಗಳೂರಿನ ಜಪ್ಪಿನಮೊಗರು ಹೆದ್ದಾರಿಯಲ್ಲಿ ಶನಿವಾರ ಮಧ್ಯಾಹ್ನ ಘಟನೆ ನಡೆದಿದ್ದು ತಲಪಾಡಿಯಿಂದ ಮಂಗಳೂರಿಗೆ ತೆರಳುತ್ತಿದ್ದ ಮಿನಿ ಲಾರಿಯೊಂದು ಕಾರೊಂದಕ್ಕೆ ಡಿಕ್ಕಿ ಹೊಡೆದು ನಿಂತಿದೆ. ಲಾರಿಯ ಹಿಂದೆ ಚಲಿಸುತ್ತಿದ್ದ ಕಾರನ್ನು ಚಾಲಕನು ಹಠಾತ್ತನೇ ಬ್ರೇಕ್ ಹೊಡೆದು ನಿಲ್ಲಿಸಿದ್ದು ಈ ಕಾರಿಗೆ ಹಿಂದಿನಿಂದ ವೇಗವಾಗಿ ಧಾವಿಸುತ್ತಿದ್ದ ಕೇರಳ ಸರಕಾರಿ ಸಾರಿಗೆಯ ಮಲಬಾರ್ ಬಸ್ ಬಲವಾಗಿ ಢಿಕ್ಕಿ ಹೊಡೆದ ಪರಿಣಾಮ ಕಾರು ಎದುರಲ್ಲಿ ನಿಂತಿದ್ದ ಲಾರಿಗೆ ಅಪ್ಪಳಿಸಿ ಅಪ್ಪಚ್ಚಿಯಾಗಿದೆ. ಅಪ್ಪಚ್ಚಿಯಾದ ಕಾರಲ್ಲಿ ತಲಪಾಡಿ ನಿವಾಸಿ ಮಂಗಳೂರಿನ ಎಂಸಿಎಫ್ ಉದ್ಯೋಗಿ, ಚಾಲಕನಾಗಿದ್ದ ದಿನೇಶ್ ಎಂಬವರು ಸಿಲುಕಿದ್ದು ಆತನನ್ನ ಸ್ಥಳೀಯರು ಮತ್ತು ವಾಹನ ಸವಾರರು ಹರಸಾಸಹ ಪಟ್ಟು ಹೊರಗೆಳೆದು ಆಸ್ಪತ್ರೆ ಸೇರಿಸಿದ್ದಾರೆ.
ಕಾರಿನಲ್ಲಿ ಚಾಲಕನೊಬ್ಬನೇ ಇದ್ದು ಹಿಂದಿನ ಸೀಟಲ್ಲಿ ಪ್ರಯಾಣಿಕರಿದ್ದರೆ ಮಾರಣ ಹೋಮವೇ ನಡೆಯುತ್ತಿತ್ತು ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ. ಸ್ಥಳೀಯ ಮನೆಯೊಂದರ ಸಿಸಿಟಿವಿಯಲ್ಲಿ ಘಟನೆಯ ವೀಡಿಯೋ ದಾಖಲಾಗಿದೆ. ಕಾರು ಚಾಲಕ ಗಂಭೀರ ಗಾಯಗೊಂಡು ಆಸ್ಪತ್ರೆ ಸೇರಿದ್ದು ಮಂಗಳೂರು ದಕ್ಷಿಣ ಸಂಚಾರಿ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.
Mangalore Jeppinamogaru accident, car stucks between lorry and bus.
23-05-25 02:35 pm
Bangalore Correspondent
ಹಾಸನ ಜಿಲ್ಲೆಯಲ್ಲಿ ಮತ್ತೊಬ್ಬ ಮಹಿಳೆಯನ್ನು ತುಳಿದು ಸ...
23-05-25 11:54 am
ಕೊಡಗಿನಲ್ಲಿ ಈ ಬಾರಿ ಮಳೆ ಹೆಚ್ಚು ; ಮತ್ತೆ ಪ್ರಕೃತಿ...
22-05-25 11:09 pm
Ramanagara, Bangalore South: ರಾಮನಗರ ಜಿಲ್ಲೆಯನ್...
22-05-25 09:07 pm
Alok Kumar IPS, DGP, Phone Tapping: ರಫ್ ಅಂಡ್...
22-05-25 07:36 pm
23-05-25 08:08 pm
HK News Desk
ಭಾರತೀಯ ಹೈಕಮಷಿನ್ ಅಧಿಕಾರಿಗೆ ಗೇಟ್ ಪಾಸ್, 24 ಗಂಟೆಯ...
22-05-25 05:53 pm
ವಿದೇಶಕ್ಕೆ ಹೊರಟ ಸರ್ವಪಕ್ಷಗಳ ಏಳು ನಿಯೋಗ ; ಭಾರತದ ಸ...
22-05-25 05:43 pm
ಸಿಂಧು ಜಲ ಒಪ್ಪಂದ ಮರು ಪರಿಶೀಲಿಸಲು ಭಾರತ ಉತ್ಸುಕ ;...
21-05-25 12:57 pm
ಅಕ್ರಮ ಬಾಂಗ್ಲಾ ವಲಸಿಗರ ಪತ್ತೆಗೆ ಪ್ರತಿ ಜಿಲ್ಲೆಯಲ್ಲ...
20-05-25 02:36 pm
23-05-25 10:46 pm
Mangalore Correspondent
Bantwal Heart Attack, Mangalore: ಪತ್ನಿಯ ಸೀಮಂತ...
23-05-25 06:04 pm
Mangalore Suhas Shetty, Nandan Mallya, BJP: ಸ...
23-05-25 05:38 pm
VHP, Mangalore, Suhas Shetty Murder: ಸುಹಾಸ್ ಶ...
22-05-25 10:29 pm
Thokottu Auto Driver Fight, Mangalore: ಅಡ್ಡ ಇ...
22-05-25 10:19 pm
23-05-25 11:20 pm
Mangalore Correspondent
ಬಾಬ್ರಿ ಮಸೀದಿಗೆ ಪ್ರತೀಕಾರ, ಭಾರತದ ವಿರುದ್ಧ ದಾಳಿಗ...
23-05-25 01:25 pm
Valachil Murder, Mangalore crime: ಮದುವೆ ಸಂಬಂಧ...
23-05-25 10:02 am
Davangere Doctor, Stock Market Fraud: ಷೇರು ಮಾ...
22-05-25 02:22 pm
Mangalore Fraud, Currency trading scam: ಕರೆನ್...
19-05-25 09:38 pm