ಬ್ರೇಕಿಂಗ್ ನ್ಯೂಸ್
09-09-23 03:16 pm Mangalore Correspondent ಕರಾವಳಿ
ಮಂಗಳೂರು, ಸೆ.9: ಮಿನಿ ಲಾರಿ, ಕಾರು ಮತ್ತು ಬಸ್ಸಿನ ನಡುವೆ ಸರಣಿ ಅಪಘಾತ ನಡೆದಿದ್ದು ಲಾರಿ - ಬಸ್ಸಿನ ನಡುವೆ ಅಪ್ಪಚ್ಚಿಯಾಗಿದ್ದ ಕಾರಿನ ಚಾಲಕನನ್ನ ಸ್ಥಳೀಯರು ಮತ್ತು ವಾಹನ ಸವಾರರು ಹೊರಗೆಳೆದು ರಕ್ಷಿಸಿದ ಘಟನೆ ರಾ.ಹೆ.66 ರ ಜಪ್ಪಿನಮೊಗರು ಎಂಬಲ್ಲಿ ನಡೆದಿದೆ.
ಮಂಗಳೂರಿನ ಜಪ್ಪಿನಮೊಗರು ಹೆದ್ದಾರಿಯಲ್ಲಿ ಶನಿವಾರ ಮಧ್ಯಾಹ್ನ ಘಟನೆ ನಡೆದಿದ್ದು ತಲಪಾಡಿಯಿಂದ ಮಂಗಳೂರಿಗೆ ತೆರಳುತ್ತಿದ್ದ ಮಿನಿ ಲಾರಿಯೊಂದು ಕಾರೊಂದಕ್ಕೆ ಡಿಕ್ಕಿ ಹೊಡೆದು ನಿಂತಿದೆ. ಲಾರಿಯ ಹಿಂದೆ ಚಲಿಸುತ್ತಿದ್ದ ಕಾರನ್ನು ಚಾಲಕನು ಹಠಾತ್ತನೇ ಬ್ರೇಕ್ ಹೊಡೆದು ನಿಲ್ಲಿಸಿದ್ದು ಈ ಕಾರಿಗೆ ಹಿಂದಿನಿಂದ ವೇಗವಾಗಿ ಧಾವಿಸುತ್ತಿದ್ದ ಕೇರಳ ಸರಕಾರಿ ಸಾರಿಗೆಯ ಮಲಬಾರ್ ಬಸ್ ಬಲವಾಗಿ ಢಿಕ್ಕಿ ಹೊಡೆದ ಪರಿಣಾಮ ಕಾರು ಎದುರಲ್ಲಿ ನಿಂತಿದ್ದ ಲಾರಿಗೆ ಅಪ್ಪಳಿಸಿ ಅಪ್ಪಚ್ಚಿಯಾಗಿದೆ. ಅಪ್ಪಚ್ಚಿಯಾದ ಕಾರಲ್ಲಿ ತಲಪಾಡಿ ನಿವಾಸಿ ಮಂಗಳೂರಿನ ಎಂಸಿಎಫ್ ಉದ್ಯೋಗಿ, ಚಾಲಕನಾಗಿದ್ದ ದಿನೇಶ್ ಎಂಬವರು ಸಿಲುಕಿದ್ದು ಆತನನ್ನ ಸ್ಥಳೀಯರು ಮತ್ತು ವಾಹನ ಸವಾರರು ಹರಸಾಸಹ ಪಟ್ಟು ಹೊರಗೆಳೆದು ಆಸ್ಪತ್ರೆ ಸೇರಿಸಿದ್ದಾರೆ.

ಕಾರಿನಲ್ಲಿ ಚಾಲಕನೊಬ್ಬನೇ ಇದ್ದು ಹಿಂದಿನ ಸೀಟಲ್ಲಿ ಪ್ರಯಾಣಿಕರಿದ್ದರೆ ಮಾರಣ ಹೋಮವೇ ನಡೆಯುತ್ತಿತ್ತು ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ. ಸ್ಥಳೀಯ ಮನೆಯೊಂದರ ಸಿಸಿಟಿವಿಯಲ್ಲಿ ಘಟನೆಯ ವೀಡಿಯೋ ದಾಖಲಾಗಿದೆ. ಕಾರು ಚಾಲಕ ಗಂಭೀರ ಗಾಯಗೊಂಡು ಆಸ್ಪತ್ರೆ ಸೇರಿದ್ದು ಮಂಗಳೂರು ದಕ್ಷಿಣ ಸಂಚಾರಿ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.
Mangalore Jeppinamogaru accident, car stucks between lorry and bus.
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
04-09-26 08:14 pm
HK News Staffer
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
04-09-26 04:44 pm
HK News Staffer
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
ಅಳಿವೆ ಬಾಗಿನಲ್ಲಿ ಹೂಳೆತ್ತದ ಕಾರಣ ಭಾರೀ ದುರಂತ ; ಮರ...
03-09-26 03:55 pm
Mangalore, Bajpe Kateel Road Closed: ಬಜ್ಪೆ -...
02-09-26 10:51 pm
04-09-26 08:16 pm
HK News Staffer
ಪಣಂಬೂರಿನಲ್ಲಿ ಚಾಲಕನ ಧಾವಂತಕ್ಕೆ ಬಸ್ ಪಲ್ಟಿ ; ಅಪಾಯ...
04-09-26 10:55 am
NITK, Mangalore, Forgery: ಎನ್ ಸಿಸಿ ಶಿಬಿರಗಳಲ್ಲ...
03-09-26 09:51 pm
ಅನ್ನಭಾಗ್ಯದ ಅಕ್ಕಿ ವಿಚಾರದಲ್ಲಿ ಕೊಲೆ, ಸುಲಿಗೆ ಬೆದರ...
03-09-26 09:36 pm
ಮುಲ್ಕಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನಕ್ಕೆ ಕನ್ನ ;...
03-09-26 09:15 pm