ಬ್ರೇಕಿಂಗ್ ನ್ಯೂಸ್
09-09-23 03:16 pm Mangalore Correspondent ಕರಾವಳಿ
ಮಂಗಳೂರು, ಸೆ.9: ಮಿನಿ ಲಾರಿ, ಕಾರು ಮತ್ತು ಬಸ್ಸಿನ ನಡುವೆ ಸರಣಿ ಅಪಘಾತ ನಡೆದಿದ್ದು ಲಾರಿ - ಬಸ್ಸಿನ ನಡುವೆ ಅಪ್ಪಚ್ಚಿಯಾಗಿದ್ದ ಕಾರಿನ ಚಾಲಕನನ್ನ ಸ್ಥಳೀಯರು ಮತ್ತು ವಾಹನ ಸವಾರರು ಹೊರಗೆಳೆದು ರಕ್ಷಿಸಿದ ಘಟನೆ ರಾ.ಹೆ.66 ರ ಜಪ್ಪಿನಮೊಗರು ಎಂಬಲ್ಲಿ ನಡೆದಿದೆ.
ಮಂಗಳೂರಿನ ಜಪ್ಪಿನಮೊಗರು ಹೆದ್ದಾರಿಯಲ್ಲಿ ಶನಿವಾರ ಮಧ್ಯಾಹ್ನ ಘಟನೆ ನಡೆದಿದ್ದು ತಲಪಾಡಿಯಿಂದ ಮಂಗಳೂರಿಗೆ ತೆರಳುತ್ತಿದ್ದ ಮಿನಿ ಲಾರಿಯೊಂದು ಕಾರೊಂದಕ್ಕೆ ಡಿಕ್ಕಿ ಹೊಡೆದು ನಿಂತಿದೆ. ಲಾರಿಯ ಹಿಂದೆ ಚಲಿಸುತ್ತಿದ್ದ ಕಾರನ್ನು ಚಾಲಕನು ಹಠಾತ್ತನೇ ಬ್ರೇಕ್ ಹೊಡೆದು ನಿಲ್ಲಿಸಿದ್ದು ಈ ಕಾರಿಗೆ ಹಿಂದಿನಿಂದ ವೇಗವಾಗಿ ಧಾವಿಸುತ್ತಿದ್ದ ಕೇರಳ ಸರಕಾರಿ ಸಾರಿಗೆಯ ಮಲಬಾರ್ ಬಸ್ ಬಲವಾಗಿ ಢಿಕ್ಕಿ ಹೊಡೆದ ಪರಿಣಾಮ ಕಾರು ಎದುರಲ್ಲಿ ನಿಂತಿದ್ದ ಲಾರಿಗೆ ಅಪ್ಪಳಿಸಿ ಅಪ್ಪಚ್ಚಿಯಾಗಿದೆ. ಅಪ್ಪಚ್ಚಿಯಾದ ಕಾರಲ್ಲಿ ತಲಪಾಡಿ ನಿವಾಸಿ ಮಂಗಳೂರಿನ ಎಂಸಿಎಫ್ ಉದ್ಯೋಗಿ, ಚಾಲಕನಾಗಿದ್ದ ದಿನೇಶ್ ಎಂಬವರು ಸಿಲುಕಿದ್ದು ಆತನನ್ನ ಸ್ಥಳೀಯರು ಮತ್ತು ವಾಹನ ಸವಾರರು ಹರಸಾಸಹ ಪಟ್ಟು ಹೊರಗೆಳೆದು ಆಸ್ಪತ್ರೆ ಸೇರಿಸಿದ್ದಾರೆ.
ಕಾರಿನಲ್ಲಿ ಚಾಲಕನೊಬ್ಬನೇ ಇದ್ದು ಹಿಂದಿನ ಸೀಟಲ್ಲಿ ಪ್ರಯಾಣಿಕರಿದ್ದರೆ ಮಾರಣ ಹೋಮವೇ ನಡೆಯುತ್ತಿತ್ತು ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ. ಸ್ಥಳೀಯ ಮನೆಯೊಂದರ ಸಿಸಿಟಿವಿಯಲ್ಲಿ ಘಟನೆಯ ವೀಡಿಯೋ ದಾಖಲಾಗಿದೆ. ಕಾರು ಚಾಲಕ ಗಂಭೀರ ಗಾಯಗೊಂಡು ಆಸ್ಪತ್ರೆ ಸೇರಿದ್ದು ಮಂಗಳೂರು ದಕ್ಷಿಣ ಸಂಚಾರಿ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.
Mangalore Jeppinamogaru accident, car stucks between lorry and bus.
15-09-25 08:53 pm
Bangalore Correspondent
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
Bommai, SIT, Dharmasthala, Bommai: ನಿರೀಕ್ಷೆಗೆ...
14-09-25 05:18 pm
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
15-09-25 04:57 pm
HK News Desk
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
15-09-25 08:28 pm
Mangalore Correspondent
Mangalore Accident, Saudi, Ullal: ಸೌದಿ ಅರೇಬಿಯ...
15-09-25 02:08 pm
ಬಂಗ್ಲೆಗುಡ್ಡೆ ಕಾಡಿನಲ್ಲಿ ಸ್ಥಳ ಶೋಧಕ್ಕೆ ಎಸ್ಐಟಿ ಸಿ...
15-09-25 01:58 pm
Mangalore, Ullal News, Boat: ಕೈಕೊಟ್ಟ ಇಂಜಿನ್ ;...
15-09-25 11:27 am
Vittal Gowda, Mangalore, Dharmasthala: ವಿಠಲ ಗ...
14-09-25 10:55 pm
15-09-25 10:47 pm
Bangalore Correspondent
Udupi, Surat Murder, Arrest: ವೃದ್ಧ ದಂಪತಿಯನ್ನು...
14-09-25 06:01 pm
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm