ಬ್ರೇಕಿಂಗ್ ನ್ಯೂಸ್
06-08-20 08:21 am Mangalore Reporter ಕರಾವಳಿ
ಮಂಗಳೂರು, ಆ. 6: ಸೋಷಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ಅರ್ಕುಳ ಅಡ್ಯಾರ್ ಗ್ರಾಮ ಸಮಿತಿ ವತಿಯಿಂದ ವಳಚ್ಚಿಲ್ ನಲ್ಲಿ ಮಾಹಿತಿ ಮತ್ತು ಸೇವಾ ಕೇಂದ್ರವನ್ನು ಎಸ್ಡಿಪಿಐ ರಾಜ್ಯಾಧ್ಯಕ್ಷ ಇಲ್ಯಾಸ್ ಮೊಹಮ್ಮದ್ ತುಂಬೆ ಉದ್ಘಾಟನೆ ಮಾಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು ರಾಜ್ಯದ ವಿವಿಧ ಕಡೆ ಪಕ್ಷದ ಅಧೀನದಲ್ಲಿರುವ ಎಲ್ಲಾ ಮಾಹಿತಿ ಮತ್ತು ಸೇವಾ ಕೇಂದ್ರದಲ್ಲಿ ವಿದ್ಯಾರ್ಥಿಗಳಿಗಾಗಿ ಸ್ಕಾಲರ್ಶಿಪ್, ಸರಕಾರಿ ಉದ್ಯೋಗ, ಮತ್ತು ವಿವಿಧ ಯೋಜನೆಗಳಿಗೆ ಉಚಿತವಾಗಿ ಅರ್ಜಿ ಹಾಕಲು ಎಲ್ಲಾ ಧರ್ಮದವರು ಭೇಟಿ ನೀಡಿ ಸದುಪಯೋಗ ಪಡೆಯುತ್ತಿದ್ದಾರೆ. ಮಾಹಿತಿ ಮತ್ತು ಸೇವೆಯ ಕೊರತೆಯಿಂದ ಜನರು, ವಿದ್ಯಾರ್ಥಿಗಳು ಸರಕಾರ ಮತ್ತು ವಿವಿಧ ಯೋಜನೆಯಿಂದ ವಂಚಿಸಲ್ಪಡಬಾರದು ಎಂಬ ಉದ್ದೇಶದಿಂದ ಪಕ್ಷವೂ ರಾಜ್ಯದ ವಿವಿಧ ಕಡೆ ಉಚಿತ ಮಾಹಿತಿ ಮತ್ತು ಸೇವಾ ಕೇಂದ್ರದ ಮೂಲಕ ಕಾರ್ಯಾಚರಿಸುತ್ತಿದೆ. ಇದನ್ನು ಎಲ್ಲಾ ಧರ್ಮದವರು ಸದುಪಯೋಗ ಪಡಿಸಿಕೊಳ್ಳಲು ವಿನಂತಿಸಿದರು. ಹಾಫಿಲ್ ಸಿನಾನ್ ಮುಸ್ಲಿಯಾರ್ ದುವಾಗೈದರು,


ಪಕ್ಷದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಾಹುಲ್ ಎಸ್ಎಚ್, ಉಪಾಧ್ಯಕ್ಷರಾದ ಇಕ್ಬಾಲ್ ಐಎಮ್ ಆರ್, ಜಿಲ್ಲಾ ಸಮಿತಿ ಸದಸ್ಯ ಲ್ಯಾನ್ಸಿ ತೊರೆಸ್, ಕೇಂದ್ರ ಜುಮ್ಮಾ ಮಸೀದಿ ಅಧ್ಯಕ್ಷ ಹಮೀದ್ ಹಾಜಿ, ಅಡ್ಯಾರ್ ಗ್ರಾಮ ಪಂ ಸದಸ್ಯರಾದ ಉಬೈದ್, ಅಬ್ಬಾಸ್, ಪುದು ಗ್ರಾ.ಪಂ ಸದಸ್ಯ ನಝೀರ್ ಕುಂಜತ್ಕಳ, ಪಿಎಫ್ಐ ಫರಂಗಿಪೇಟೆ ವಲಯಾಧ್ಯಕ್ಷ ನಿಸಾರ್ ವಳವೂರ್, ಅರ್ಕುಳ ಏರಿಯಾ ಅಧ್ಯಕ್ಷ ನಝೀರ್ ವಳಚ್ಚಿಲ್, ಕಾರ್ಯದರ್ಶಿ ರಶೀದ್ ಅರ್ಕುಳ ಉಪಸ್ಥಿತರಿದ್ದರು. ಎಸ್ಡಿಪಿಐ ಅರ್ಕುಳ ಅಡ್ಯಾರ್ ಗ್ರಾಮ ಸಮಿತಿ ಅಧ್ಯಕ್ಷ ಯಾಸೀನ್ ಅರ್ಕುಳ ಪ್ರಾಸ್ತಾವಿಕ ಮಾತನಾಡಿ ಸ್ವಾಗತಿಸಿದರು, ರಮೀಝ್ ಅರ್ಕುಳ ನಿರೂಪಿಸಿ ದನ್ಯವಾದಗೈದರು
09-09-26 10:52 am
HK News Staffer
ಕಳಸದಲ್ಲಿ ರಸ್ತೆ ಅವ್ಯವಸ್ಥೆಯ ಎಫೆಕ್ಟ್: ‘ಹುಡುಗ-ಹು...
08-09-26 02:24 pm
ಐಪಿಎಸ್ ಅಧಿಕಾರಿಗಳ ಭರ್ಜರಿ ವರ್ಗಾವಣೆ: ಮಂಗಳೂರು ಡಿಸ...
07-09-26 01:33 pm
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
10-09-26 10:27 am
HK News Staffer
ತುಳು ಮಂಗಳೂರಿಗರ ‘ರಾಷ್ಟ್ರಭಾಷೆ’ ; ಕರಾವಳಿಯ ಮೊದಲ ಸ...
09-09-26 09:04 pm
ಬಾರ್ಕೂರಿನಲ್ಲಿ ಅಪರೂಪದ ಸಿಡಿತಲೆ ವೀರಗಲ್ಲು ಪತ್ತೆ ;...
09-09-26 03:29 pm
ಮಂಗಳೂರಿನಲ್ಲಿ ಸಂಪುಟ ಸಭೆ ; ಪುತ್ತೂರಿನಲ್ಲಿ ಆಯುರ್ವ...
09-09-26 02:03 pm
ಮಂಗಳೂರು ರೈಲ್ವೇ ಆಡಳಿತಾತ್ಮಕ ವರ್ಗಾವಣೆ ಪ್ರಕ್ರಿಯೆ...
08-09-26 05:20 pm
09-09-26 08:16 pm
HK News Staffer
ಬೆಳ್ಳಾರೆ ಸರ್ಕಾರಿ ಬಾಲಕಿಯರ ಹಾಸ್ಟೆಲ್ನಲ್ಲಿ ಬಟ್ಟೆ...
09-09-26 07:45 pm
ಮನದಲ್ಲೂ ಹುಲಿ, ಡಿಪಿಯಲ್ಲೂ ಹುಲಿ ; ಕೊನೆಗೆ ಅದೇ ಹುಲ...
09-09-26 07:44 pm
ಹೆಂಡತಿ ಅಡುಗೆ ಮಾಡಲ್ಲ, ಅತಿಯಾಗಿ ಮೊಬೈಲ್ ಫೋನ್ ಬಳಸು...
09-09-26 06:20 pm
8 ತಿಂಗಳ ಬಳಿಕ ನಾಪತ್ತೆಯಾಗಿದ್ದ ಬೆಂಗಳೂರು ಪಿಯು ವಿದ...
09-09-26 12:16 pm