ಬ್ರೇಕಿಂಗ್ ನ್ಯೂಸ್
06-08-20 08:21 am Mangalore Reporter ಕರಾವಳಿ
ಮಂಗಳೂರು, ಆ. 6: ಸೋಷಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ಅರ್ಕುಳ ಅಡ್ಯಾರ್ ಗ್ರಾಮ ಸಮಿತಿ ವತಿಯಿಂದ ವಳಚ್ಚಿಲ್ ನಲ್ಲಿ ಮಾಹಿತಿ ಮತ್ತು ಸೇವಾ ಕೇಂದ್ರವನ್ನು ಎಸ್ಡಿಪಿಐ ರಾಜ್ಯಾಧ್ಯಕ್ಷ ಇಲ್ಯಾಸ್ ಮೊಹಮ್ಮದ್ ತುಂಬೆ ಉದ್ಘಾಟನೆ ಮಾಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು ರಾಜ್ಯದ ವಿವಿಧ ಕಡೆ ಪಕ್ಷದ ಅಧೀನದಲ್ಲಿರುವ ಎಲ್ಲಾ ಮಾಹಿತಿ ಮತ್ತು ಸೇವಾ ಕೇಂದ್ರದಲ್ಲಿ ವಿದ್ಯಾರ್ಥಿಗಳಿಗಾಗಿ ಸ್ಕಾಲರ್ಶಿಪ್, ಸರಕಾರಿ ಉದ್ಯೋಗ, ಮತ್ತು ವಿವಿಧ ಯೋಜನೆಗಳಿಗೆ ಉಚಿತವಾಗಿ ಅರ್ಜಿ ಹಾಕಲು ಎಲ್ಲಾ ಧರ್ಮದವರು ಭೇಟಿ ನೀಡಿ ಸದುಪಯೋಗ ಪಡೆಯುತ್ತಿದ್ದಾರೆ. ಮಾಹಿತಿ ಮತ್ತು ಸೇವೆಯ ಕೊರತೆಯಿಂದ ಜನರು, ವಿದ್ಯಾರ್ಥಿಗಳು ಸರಕಾರ ಮತ್ತು ವಿವಿಧ ಯೋಜನೆಯಿಂದ ವಂಚಿಸಲ್ಪಡಬಾರದು ಎಂಬ ಉದ್ದೇಶದಿಂದ ಪಕ್ಷವೂ ರಾಜ್ಯದ ವಿವಿಧ ಕಡೆ ಉಚಿತ ಮಾಹಿತಿ ಮತ್ತು ಸೇವಾ ಕೇಂದ್ರದ ಮೂಲಕ ಕಾರ್ಯಾಚರಿಸುತ್ತಿದೆ. ಇದನ್ನು ಎಲ್ಲಾ ಧರ್ಮದವರು ಸದುಪಯೋಗ ಪಡಿಸಿಕೊಳ್ಳಲು ವಿನಂತಿಸಿದರು. ಹಾಫಿಲ್ ಸಿನಾನ್ ಮುಸ್ಲಿಯಾರ್ ದುವಾಗೈದರು,


ಪಕ್ಷದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಾಹುಲ್ ಎಸ್ಎಚ್, ಉಪಾಧ್ಯಕ್ಷರಾದ ಇಕ್ಬಾಲ್ ಐಎಮ್ ಆರ್, ಜಿಲ್ಲಾ ಸಮಿತಿ ಸದಸ್ಯ ಲ್ಯಾನ್ಸಿ ತೊರೆಸ್, ಕೇಂದ್ರ ಜುಮ್ಮಾ ಮಸೀದಿ ಅಧ್ಯಕ್ಷ ಹಮೀದ್ ಹಾಜಿ, ಅಡ್ಯಾರ್ ಗ್ರಾಮ ಪಂ ಸದಸ್ಯರಾದ ಉಬೈದ್, ಅಬ್ಬಾಸ್, ಪುದು ಗ್ರಾ.ಪಂ ಸದಸ್ಯ ನಝೀರ್ ಕುಂಜತ್ಕಳ, ಪಿಎಫ್ಐ ಫರಂಗಿಪೇಟೆ ವಲಯಾಧ್ಯಕ್ಷ ನಿಸಾರ್ ವಳವೂರ್, ಅರ್ಕುಳ ಏರಿಯಾ ಅಧ್ಯಕ್ಷ ನಝೀರ್ ವಳಚ್ಚಿಲ್, ಕಾರ್ಯದರ್ಶಿ ರಶೀದ್ ಅರ್ಕುಳ ಉಪಸ್ಥಿತರಿದ್ದರು. ಎಸ್ಡಿಪಿಐ ಅರ್ಕುಳ ಅಡ್ಯಾರ್ ಗ್ರಾಮ ಸಮಿತಿ ಅಧ್ಯಕ್ಷ ಯಾಸೀನ್ ಅರ್ಕುಳ ಪ್ರಾಸ್ತಾವಿಕ ಮಾತನಾಡಿ ಸ್ವಾಗತಿಸಿದರು, ರಮೀಝ್ ಅರ್ಕುಳ ನಿರೂಪಿಸಿ ದನ್ಯವಾದಗೈದರು
07-12-25 10:21 pm
HK News Desk
Dog Attack: ಪಾದಚಾರಿಗಳ ಮೇಲೆ ಹುಚ್ಚುನಾಯಿ ದಾಳಿ ;...
07-12-25 10:17 pm
Dog Attack, Davangere: ಮಹಿಳೆ ಮೇಲೆ ರಾಟ್ ವೀಲರ್...
06-12-25 12:33 pm
Dharwad Accident, Police Inspector: ಧಾರವಾಡ; ಡ...
05-12-25 11:20 pm
Shivamogga Doctor Suicide: ಶಿವಮೊಗ್ಗ ; ಮೂರು ವರ...
05-12-25 10:00 pm
07-12-25 02:04 pm
HK News Desk
ಸಂವಿಧಾನ ಪೀಠಿಕೆಯಲ್ಲಿ ಜಾತ್ಯತೀತ, ಸಮಾಜವಾದ ಪದ ಅಗತ್...
07-12-25 12:31 pm
ದೇವಾಲಯದ ಹಣ ದೇವರಿಗೆ ಸೇರಿದ್ದು, ಸಹಕಾರಿ ಬ್ಯಾಂಕುಗಳ...
06-12-25 04:58 pm
ಬಾಬರಿ ಮಸೀದಿ ನಿರ್ಮಿಸುವುದಾಗಿ ಹೇಳಿ ವಿವಾದ ಎಬ್ಬಿಸಿ...
04-12-25 05:39 pm
IndiGo Cancels Nearly 200 Flights Nationwide;...
04-12-25 11:15 am
07-12-25 10:45 pm
Udupi Correspondent
Inayat Ali, Mangalore Notice: ನ್ಯಾಶನಲ್ ಹೆರಾಲ್...
07-12-25 03:02 pm
ತಡರಾತ್ರಿ ಮನೆಗೆ ನುಗ್ಗಿ ಕಡಬ ಹೆಡ್ ಕಾನ್ಸ್ ಟೇಬಲ್ ದ...
06-12-25 06:12 pm
Kantara, Mangalore, Rishab Shetty; ಕಾಂತಾರ -1ರ...
05-12-25 12:24 pm
Mangalore, Suicide: ಕೊಣಾಜೆ ; 16ರ ಬಾಲಕಿ ಮನೆಯಲ್...
05-12-25 12:10 pm
06-12-25 09:52 pm
Mangalore Correspondent
Ganesh Gowda, Chikkamagaluru, Congress, Murde...
06-12-25 02:43 pm
ಚಿನ್ನ ಕಸಿದ ಪ್ರಕರಣ ಬೆನ್ನತ್ತಿ ಕುಖ್ಯಾತ ಅಂತಾರಾಜ್ಯ...
05-12-25 11:00 pm
ಸಿಐಡಿ ಪೊಲೀಸ್ ಸೋಗಿನಲ್ಲಿ ಮುಲ್ಕಿಯ ವೃದ್ಧ ದಂಪತಿಗೆ...
04-12-25 11:15 pm
ಪೊಲೀಸ್ ಕಮಿಷನರ್ ಕಚೇರಿ ಬಳಿ ನಿಲ್ಲಿಸಿದ್ದ ಕಾರಿನಿಂದ...
04-12-25 10:53 pm