ಬ್ರೇಕಿಂಗ್ ನ್ಯೂಸ್
06-08-20 08:21 am Mangalore Reporter ಕರಾವಳಿ
ಮಂಗಳೂರು, ಆ. 6: ಸೋಷಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ಅರ್ಕುಳ ಅಡ್ಯಾರ್ ಗ್ರಾಮ ಸಮಿತಿ ವತಿಯಿಂದ ವಳಚ್ಚಿಲ್ ನಲ್ಲಿ ಮಾಹಿತಿ ಮತ್ತು ಸೇವಾ ಕೇಂದ್ರವನ್ನು ಎಸ್ಡಿಪಿಐ ರಾಜ್ಯಾಧ್ಯಕ್ಷ ಇಲ್ಯಾಸ್ ಮೊಹಮ್ಮದ್ ತುಂಬೆ ಉದ್ಘಾಟನೆ ಮಾಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು ರಾಜ್ಯದ ವಿವಿಧ ಕಡೆ ಪಕ್ಷದ ಅಧೀನದಲ್ಲಿರುವ ಎಲ್ಲಾ ಮಾಹಿತಿ ಮತ್ತು ಸೇವಾ ಕೇಂದ್ರದಲ್ಲಿ ವಿದ್ಯಾರ್ಥಿಗಳಿಗಾಗಿ ಸ್ಕಾಲರ್ಶಿಪ್, ಸರಕಾರಿ ಉದ್ಯೋಗ, ಮತ್ತು ವಿವಿಧ ಯೋಜನೆಗಳಿಗೆ ಉಚಿತವಾಗಿ ಅರ್ಜಿ ಹಾಕಲು ಎಲ್ಲಾ ಧರ್ಮದವರು ಭೇಟಿ ನೀಡಿ ಸದುಪಯೋಗ ಪಡೆಯುತ್ತಿದ್ದಾರೆ. ಮಾಹಿತಿ ಮತ್ತು ಸೇವೆಯ ಕೊರತೆಯಿಂದ ಜನರು, ವಿದ್ಯಾರ್ಥಿಗಳು ಸರಕಾರ ಮತ್ತು ವಿವಿಧ ಯೋಜನೆಯಿಂದ ವಂಚಿಸಲ್ಪಡಬಾರದು ಎಂಬ ಉದ್ದೇಶದಿಂದ ಪಕ್ಷವೂ ರಾಜ್ಯದ ವಿವಿಧ ಕಡೆ ಉಚಿತ ಮಾಹಿತಿ ಮತ್ತು ಸೇವಾ ಕೇಂದ್ರದ ಮೂಲಕ ಕಾರ್ಯಾಚರಿಸುತ್ತಿದೆ. ಇದನ್ನು ಎಲ್ಲಾ ಧರ್ಮದವರು ಸದುಪಯೋಗ ಪಡಿಸಿಕೊಳ್ಳಲು ವಿನಂತಿಸಿದರು. ಹಾಫಿಲ್ ಸಿನಾನ್ ಮುಸ್ಲಿಯಾರ್ ದುವಾಗೈದರು,


ಪಕ್ಷದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಾಹುಲ್ ಎಸ್ಎಚ್, ಉಪಾಧ್ಯಕ್ಷರಾದ ಇಕ್ಬಾಲ್ ಐಎಮ್ ಆರ್, ಜಿಲ್ಲಾ ಸಮಿತಿ ಸದಸ್ಯ ಲ್ಯಾನ್ಸಿ ತೊರೆಸ್, ಕೇಂದ್ರ ಜುಮ್ಮಾ ಮಸೀದಿ ಅಧ್ಯಕ್ಷ ಹಮೀದ್ ಹಾಜಿ, ಅಡ್ಯಾರ್ ಗ್ರಾಮ ಪಂ ಸದಸ್ಯರಾದ ಉಬೈದ್, ಅಬ್ಬಾಸ್, ಪುದು ಗ್ರಾ.ಪಂ ಸದಸ್ಯ ನಝೀರ್ ಕುಂಜತ್ಕಳ, ಪಿಎಫ್ಐ ಫರಂಗಿಪೇಟೆ ವಲಯಾಧ್ಯಕ್ಷ ನಿಸಾರ್ ವಳವೂರ್, ಅರ್ಕುಳ ಏರಿಯಾ ಅಧ್ಯಕ್ಷ ನಝೀರ್ ವಳಚ್ಚಿಲ್, ಕಾರ್ಯದರ್ಶಿ ರಶೀದ್ ಅರ್ಕುಳ ಉಪಸ್ಥಿತರಿದ್ದರು. ಎಸ್ಡಿಪಿಐ ಅರ್ಕುಳ ಅಡ್ಯಾರ್ ಗ್ರಾಮ ಸಮಿತಿ ಅಧ್ಯಕ್ಷ ಯಾಸೀನ್ ಅರ್ಕುಳ ಪ್ರಾಸ್ತಾವಿಕ ಮಾತನಾಡಿ ಸ್ವಾಗತಿಸಿದರು, ರಮೀಝ್ ಅರ್ಕುಳ ನಿರೂಪಿಸಿ ದನ್ಯವಾದಗೈದರು
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 09:54 am
HK News Desk
ಎಐಎಡಿಎಂಕೆ ತಾಳಕ್ಕೆ ಕುಣಿಯುತ್ತಿರುವ ಬಿಜೆಪಿ ; ಫೈರ್...
04-02-26 03:42 pm
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
06-02-26 01:55 pm
Mangalore Correspondent
ನಂತೂರಿನಿಂದ ಬೈಕಂಪಾಡಿಗೆ ಫ್ಲೈ ಓವರ್ ಪ್ರಸ್ತಾಪ ; ಮಾ...
05-02-26 11:03 pm
ಅತಿದೊಡ್ಡ ಸೈಬರ್ ನೆಟ್ವರ್ಕ್ ಪತ್ತೆಹಚ್ಚಿದ ಮಂಗಳೂರು...
05-02-26 10:01 pm
ಆಯುಷ್ ಇಲಾಖೆಯಲ್ಲಿ ಅವ್ಯವಹಾರ ; ಜಿಲ್ಲಾ ಆಯುಷ್ ಅಧಿಕ...
05-02-26 09:29 pm
Nantoor Accident, Protest: ನಂತೂರಿನಲ್ಲಿ ಬಸ್ಸಿನ...
05-02-26 06:20 pm
06-02-26 01:36 pm
HK News Desk
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm