ಬ್ರೇಕಿಂಗ್ ನ್ಯೂಸ್
06-08-20 08:21 am Mangalore Reporter ಕರಾವಳಿ
ಮಂಗಳೂರು, ಆ. 6: ಸೋಷಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ಅರ್ಕುಳ ಅಡ್ಯಾರ್ ಗ್ರಾಮ ಸಮಿತಿ ವತಿಯಿಂದ ವಳಚ್ಚಿಲ್ ನಲ್ಲಿ ಮಾಹಿತಿ ಮತ್ತು ಸೇವಾ ಕೇಂದ್ರವನ್ನು ಎಸ್ಡಿಪಿಐ ರಾಜ್ಯಾಧ್ಯಕ್ಷ ಇಲ್ಯಾಸ್ ಮೊಹಮ್ಮದ್ ತುಂಬೆ ಉದ್ಘಾಟನೆ ಮಾಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು ರಾಜ್ಯದ ವಿವಿಧ ಕಡೆ ಪಕ್ಷದ ಅಧೀನದಲ್ಲಿರುವ ಎಲ್ಲಾ ಮಾಹಿತಿ ಮತ್ತು ಸೇವಾ ಕೇಂದ್ರದಲ್ಲಿ ವಿದ್ಯಾರ್ಥಿಗಳಿಗಾಗಿ ಸ್ಕಾಲರ್ಶಿಪ್, ಸರಕಾರಿ ಉದ್ಯೋಗ, ಮತ್ತು ವಿವಿಧ ಯೋಜನೆಗಳಿಗೆ ಉಚಿತವಾಗಿ ಅರ್ಜಿ ಹಾಕಲು ಎಲ್ಲಾ ಧರ್ಮದವರು ಭೇಟಿ ನೀಡಿ ಸದುಪಯೋಗ ಪಡೆಯುತ್ತಿದ್ದಾರೆ. ಮಾಹಿತಿ ಮತ್ತು ಸೇವೆಯ ಕೊರತೆಯಿಂದ ಜನರು, ವಿದ್ಯಾರ್ಥಿಗಳು ಸರಕಾರ ಮತ್ತು ವಿವಿಧ ಯೋಜನೆಯಿಂದ ವಂಚಿಸಲ್ಪಡಬಾರದು ಎಂಬ ಉದ್ದೇಶದಿಂದ ಪಕ್ಷವೂ ರಾಜ್ಯದ ವಿವಿಧ ಕಡೆ ಉಚಿತ ಮಾಹಿತಿ ಮತ್ತು ಸೇವಾ ಕೇಂದ್ರದ ಮೂಲಕ ಕಾರ್ಯಾಚರಿಸುತ್ತಿದೆ. ಇದನ್ನು ಎಲ್ಲಾ ಧರ್ಮದವರು ಸದುಪಯೋಗ ಪಡಿಸಿಕೊಳ್ಳಲು ವಿನಂತಿಸಿದರು. ಹಾಫಿಲ್ ಸಿನಾನ್ ಮುಸ್ಲಿಯಾರ್ ದುವಾಗೈದರು,


ಪಕ್ಷದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಾಹುಲ್ ಎಸ್ಎಚ್, ಉಪಾಧ್ಯಕ್ಷರಾದ ಇಕ್ಬಾಲ್ ಐಎಮ್ ಆರ್, ಜಿಲ್ಲಾ ಸಮಿತಿ ಸದಸ್ಯ ಲ್ಯಾನ್ಸಿ ತೊರೆಸ್, ಕೇಂದ್ರ ಜುಮ್ಮಾ ಮಸೀದಿ ಅಧ್ಯಕ್ಷ ಹಮೀದ್ ಹಾಜಿ, ಅಡ್ಯಾರ್ ಗ್ರಾಮ ಪಂ ಸದಸ್ಯರಾದ ಉಬೈದ್, ಅಬ್ಬಾಸ್, ಪುದು ಗ್ರಾ.ಪಂ ಸದಸ್ಯ ನಝೀರ್ ಕುಂಜತ್ಕಳ, ಪಿಎಫ್ಐ ಫರಂಗಿಪೇಟೆ ವಲಯಾಧ್ಯಕ್ಷ ನಿಸಾರ್ ವಳವೂರ್, ಅರ್ಕುಳ ಏರಿಯಾ ಅಧ್ಯಕ್ಷ ನಝೀರ್ ವಳಚ್ಚಿಲ್, ಕಾರ್ಯದರ್ಶಿ ರಶೀದ್ ಅರ್ಕುಳ ಉಪಸ್ಥಿತರಿದ್ದರು. ಎಸ್ಡಿಪಿಐ ಅರ್ಕುಳ ಅಡ್ಯಾರ್ ಗ್ರಾಮ ಸಮಿತಿ ಅಧ್ಯಕ್ಷ ಯಾಸೀನ್ ಅರ್ಕುಳ ಪ್ರಾಸ್ತಾವಿಕ ಮಾತನಾಡಿ ಸ್ವಾಗತಿಸಿದರು, ರಮೀಝ್ ಅರ್ಕುಳ ನಿರೂಪಿಸಿ ದನ್ಯವಾದಗೈದರು
09-06-26 07:04 pm
HK News Staffer
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
ಎಂಬಿಬಿಎಸ್ ಪದವಿ ಮುಗಿಸಿದ ಬೆನ್ನಲ್ಲೇ ಸರ್ಕಾರಿ ಆಸ್ಪ...
05-06-26 07:14 pm
08-06-26 09:11 pm
HK News Staffer
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
ಯೋಗಿಜೀ ನಮ್ಮನ್ನು ಕ್ಷಮಿಸಿ..! ಇನ್ನೆಂದೂ ಅಪರಾಧ ಕೃತ...
04-06-26 04:19 pm
09-06-26 08:58 pm
ರಿಚರ್ಡ್ | Richard
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
ಮಳೆಗಾಲ ಹಿನ್ನೆಲೆ ; ರಸ್ತೆ ಹೊಂಡಕ್ಕೆ ಬಿದ್ದು ಪ್ರಾಣ...
08-06-26 09:21 pm
ಮಂಗಳೂರಿನಲ್ಲಿ ಡಿಎಚ್ಓಗೆ ಸಚಿವ ಯು.ಟಿ ಖಾದರ್ ಕ್ಲಾಸ್...
08-06-26 04:55 pm
UT Khader, Mangalore: ಎಂಬಿಬಿಎಸ್ ಆದವರಿಗೆ ಕಲಿತ...
07-06-26 03:38 pm
09-06-26 05:03 pm
HK News Staffer
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm
ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ 98 ಲಕ್ಷ ರೂ. ದೋಚಿದ...
08-06-26 10:41 pm
ಹೃದಯಾಘಾತ ; ಸಕಾಲದಲ್ಲಿ ಆ್ಯಂಬುಲೆನ್ಸ್ ಸಿಗದೆ ಕೊಕ್ಕ...
08-06-26 04:42 pm