ಬ್ರೇಕಿಂಗ್ ನ್ಯೂಸ್
06-08-20 08:21 am Mangalore Reporter ಕರಾವಳಿ
ಮಂಗಳೂರು, ಆ. 6: ಸೋಷಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ಅರ್ಕುಳ ಅಡ್ಯಾರ್ ಗ್ರಾಮ ಸಮಿತಿ ವತಿಯಿಂದ ವಳಚ್ಚಿಲ್ ನಲ್ಲಿ ಮಾಹಿತಿ ಮತ್ತು ಸೇವಾ ಕೇಂದ್ರವನ್ನು ಎಸ್ಡಿಪಿಐ ರಾಜ್ಯಾಧ್ಯಕ್ಷ ಇಲ್ಯಾಸ್ ಮೊಹಮ್ಮದ್ ತುಂಬೆ ಉದ್ಘಾಟನೆ ಮಾಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು ರಾಜ್ಯದ ವಿವಿಧ ಕಡೆ ಪಕ್ಷದ ಅಧೀನದಲ್ಲಿರುವ ಎಲ್ಲಾ ಮಾಹಿತಿ ಮತ್ತು ಸೇವಾ ಕೇಂದ್ರದಲ್ಲಿ ವಿದ್ಯಾರ್ಥಿಗಳಿಗಾಗಿ ಸ್ಕಾಲರ್ಶಿಪ್, ಸರಕಾರಿ ಉದ್ಯೋಗ, ಮತ್ತು ವಿವಿಧ ಯೋಜನೆಗಳಿಗೆ ಉಚಿತವಾಗಿ ಅರ್ಜಿ ಹಾಕಲು ಎಲ್ಲಾ ಧರ್ಮದವರು ಭೇಟಿ ನೀಡಿ ಸದುಪಯೋಗ ಪಡೆಯುತ್ತಿದ್ದಾರೆ. ಮಾಹಿತಿ ಮತ್ತು ಸೇವೆಯ ಕೊರತೆಯಿಂದ ಜನರು, ವಿದ್ಯಾರ್ಥಿಗಳು ಸರಕಾರ ಮತ್ತು ವಿವಿಧ ಯೋಜನೆಯಿಂದ ವಂಚಿಸಲ್ಪಡಬಾರದು ಎಂಬ ಉದ್ದೇಶದಿಂದ ಪಕ್ಷವೂ ರಾಜ್ಯದ ವಿವಿಧ ಕಡೆ ಉಚಿತ ಮಾಹಿತಿ ಮತ್ತು ಸೇವಾ ಕೇಂದ್ರದ ಮೂಲಕ ಕಾರ್ಯಾಚರಿಸುತ್ತಿದೆ. ಇದನ್ನು ಎಲ್ಲಾ ಧರ್ಮದವರು ಸದುಪಯೋಗ ಪಡಿಸಿಕೊಳ್ಳಲು ವಿನಂತಿಸಿದರು. ಹಾಫಿಲ್ ಸಿನಾನ್ ಮುಸ್ಲಿಯಾರ್ ದುವಾಗೈದರು,


ಪಕ್ಷದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಾಹುಲ್ ಎಸ್ಎಚ್, ಉಪಾಧ್ಯಕ್ಷರಾದ ಇಕ್ಬಾಲ್ ಐಎಮ್ ಆರ್, ಜಿಲ್ಲಾ ಸಮಿತಿ ಸದಸ್ಯ ಲ್ಯಾನ್ಸಿ ತೊರೆಸ್, ಕೇಂದ್ರ ಜುಮ್ಮಾ ಮಸೀದಿ ಅಧ್ಯಕ್ಷ ಹಮೀದ್ ಹಾಜಿ, ಅಡ್ಯಾರ್ ಗ್ರಾಮ ಪಂ ಸದಸ್ಯರಾದ ಉಬೈದ್, ಅಬ್ಬಾಸ್, ಪುದು ಗ್ರಾ.ಪಂ ಸದಸ್ಯ ನಝೀರ್ ಕುಂಜತ್ಕಳ, ಪಿಎಫ್ಐ ಫರಂಗಿಪೇಟೆ ವಲಯಾಧ್ಯಕ್ಷ ನಿಸಾರ್ ವಳವೂರ್, ಅರ್ಕುಳ ಏರಿಯಾ ಅಧ್ಯಕ್ಷ ನಝೀರ್ ವಳಚ್ಚಿಲ್, ಕಾರ್ಯದರ್ಶಿ ರಶೀದ್ ಅರ್ಕುಳ ಉಪಸ್ಥಿತರಿದ್ದರು. ಎಸ್ಡಿಪಿಐ ಅರ್ಕುಳ ಅಡ್ಯಾರ್ ಗ್ರಾಮ ಸಮಿತಿ ಅಧ್ಯಕ್ಷ ಯಾಸೀನ್ ಅರ್ಕುಳ ಪ್ರಾಸ್ತಾವಿಕ ಮಾತನಾಡಿ ಸ್ವಾಗತಿಸಿದರು, ರಮೀಝ್ ಅರ್ಕುಳ ನಿರೂಪಿಸಿ ದನ್ಯವಾದಗೈದರು
13-05-26 10:18 pm
HK News Desk
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
13-05-26 06:42 pm
HK News Staffer
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
ವಿಜಯ್ ಗೆಲುವು ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ ಸಿಎಂ...
12-05-26 05:15 pm
13-05-26 11:02 pm
HK News Desk
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
13-05-26 09:25 pm
HK News Desk
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm
ಕುತ್ತಾರು ಜಂಕ್ಷನ್ನಲ್ಲಿ ಕೊರಗಜ್ಜನ ವೃತ್ತ ನಿರ್ಮಾಣಕ...
13-05-26 12:39 pm
ಚಂದನವನಕ್ಕೆ ಆಘಾತ; ಮಿಲನ, ಹಿಟ್ಲರ್ ಕಲ್ಯಾಣ ಖ್ಯಾತಿಯ...
13-05-26 11:44 am