ಬ್ರೇಕಿಂಗ್ ನ್ಯೂಸ್
06-08-20 08:21 am Mangalore Reporter ಕರಾವಳಿ
ಮಂಗಳೂರು, ಆ. 6: ಸೋಷಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ಅರ್ಕುಳ ಅಡ್ಯಾರ್ ಗ್ರಾಮ ಸಮಿತಿ ವತಿಯಿಂದ ವಳಚ್ಚಿಲ್ ನಲ್ಲಿ ಮಾಹಿತಿ ಮತ್ತು ಸೇವಾ ಕೇಂದ್ರವನ್ನು ಎಸ್ಡಿಪಿಐ ರಾಜ್ಯಾಧ್ಯಕ್ಷ ಇಲ್ಯಾಸ್ ಮೊಹಮ್ಮದ್ ತುಂಬೆ ಉದ್ಘಾಟನೆ ಮಾಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು ರಾಜ್ಯದ ವಿವಿಧ ಕಡೆ ಪಕ್ಷದ ಅಧೀನದಲ್ಲಿರುವ ಎಲ್ಲಾ ಮಾಹಿತಿ ಮತ್ತು ಸೇವಾ ಕೇಂದ್ರದಲ್ಲಿ ವಿದ್ಯಾರ್ಥಿಗಳಿಗಾಗಿ ಸ್ಕಾಲರ್ಶಿಪ್, ಸರಕಾರಿ ಉದ್ಯೋಗ, ಮತ್ತು ವಿವಿಧ ಯೋಜನೆಗಳಿಗೆ ಉಚಿತವಾಗಿ ಅರ್ಜಿ ಹಾಕಲು ಎಲ್ಲಾ ಧರ್ಮದವರು ಭೇಟಿ ನೀಡಿ ಸದುಪಯೋಗ ಪಡೆಯುತ್ತಿದ್ದಾರೆ. ಮಾಹಿತಿ ಮತ್ತು ಸೇವೆಯ ಕೊರತೆಯಿಂದ ಜನರು, ವಿದ್ಯಾರ್ಥಿಗಳು ಸರಕಾರ ಮತ್ತು ವಿವಿಧ ಯೋಜನೆಯಿಂದ ವಂಚಿಸಲ್ಪಡಬಾರದು ಎಂಬ ಉದ್ದೇಶದಿಂದ ಪಕ್ಷವೂ ರಾಜ್ಯದ ವಿವಿಧ ಕಡೆ ಉಚಿತ ಮಾಹಿತಿ ಮತ್ತು ಸೇವಾ ಕೇಂದ್ರದ ಮೂಲಕ ಕಾರ್ಯಾಚರಿಸುತ್ತಿದೆ. ಇದನ್ನು ಎಲ್ಲಾ ಧರ್ಮದವರು ಸದುಪಯೋಗ ಪಡಿಸಿಕೊಳ್ಳಲು ವಿನಂತಿಸಿದರು. ಹಾಫಿಲ್ ಸಿನಾನ್ ಮುಸ್ಲಿಯಾರ್ ದುವಾಗೈದರು,


ಪಕ್ಷದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಾಹುಲ್ ಎಸ್ಎಚ್, ಉಪಾಧ್ಯಕ್ಷರಾದ ಇಕ್ಬಾಲ್ ಐಎಮ್ ಆರ್, ಜಿಲ್ಲಾ ಸಮಿತಿ ಸದಸ್ಯ ಲ್ಯಾನ್ಸಿ ತೊರೆಸ್, ಕೇಂದ್ರ ಜುಮ್ಮಾ ಮಸೀದಿ ಅಧ್ಯಕ್ಷ ಹಮೀದ್ ಹಾಜಿ, ಅಡ್ಯಾರ್ ಗ್ರಾಮ ಪಂ ಸದಸ್ಯರಾದ ಉಬೈದ್, ಅಬ್ಬಾಸ್, ಪುದು ಗ್ರಾ.ಪಂ ಸದಸ್ಯ ನಝೀರ್ ಕುಂಜತ್ಕಳ, ಪಿಎಫ್ಐ ಫರಂಗಿಪೇಟೆ ವಲಯಾಧ್ಯಕ್ಷ ನಿಸಾರ್ ವಳವೂರ್, ಅರ್ಕುಳ ಏರಿಯಾ ಅಧ್ಯಕ್ಷ ನಝೀರ್ ವಳಚ್ಚಿಲ್, ಕಾರ್ಯದರ್ಶಿ ರಶೀದ್ ಅರ್ಕುಳ ಉಪಸ್ಥಿತರಿದ್ದರು. ಎಸ್ಡಿಪಿಐ ಅರ್ಕುಳ ಅಡ್ಯಾರ್ ಗ್ರಾಮ ಸಮಿತಿ ಅಧ್ಯಕ್ಷ ಯಾಸೀನ್ ಅರ್ಕುಳ ಪ್ರಾಸ್ತಾವಿಕ ಮಾತನಾಡಿ ಸ್ವಾಗತಿಸಿದರು, ರಮೀಝ್ ಅರ್ಕುಳ ನಿರೂಪಿಸಿ ದನ್ಯವಾದಗೈದರು
09-11-25 03:47 pm
Bangalore Correspondent
ISIS Terrorists, Umesh Reddy, Parappana Agrah...
08-11-25 10:29 pm
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 03:50 pm
Mangalore Correspondent
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm