ಬ್ರೇಕಿಂಗ್ ನ್ಯೂಸ್
14-09-23 12:12 pm Mangalore Correspondent ಕರಾವಳಿ
ಮಂಗಳೂರು, ಸೆ.14: ಗಣೇಶೋತ್ಸವ ಹಬ್ಬಕ್ಕೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೆ.19ರಂದೇ ಸರ್ಕಾರಿ ರಜೆ ನೀಡುವಂತೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ದ.ಕ. ಜಿಲ್ಲಾಧಿಕಾರಿಗೆ ಸೂಚನೆ ನೀಡಿದ್ದಾರೆ.
ರಾಜ್ಯದಲ್ಲಿ ಗಣೇಶ ಚತುರ್ಥಿ ಹಬ್ಬಕ್ಕೆ ಸೆ.18ರಂದು ಸರ್ಕಾರಿ ರಜೆ ಇದೆ. ಆದರೆ ಕರಾವಳಿ ಭಾಗದಲ್ಲಿ ಗಣೇಶೋತ್ಸವ ಸೆ.19ರ ಮಂಗಳವಾರ ನಡೆಯುವುದರಿಂದ ಸರ್ಕಾರಿ ರಜೆಯನ್ನು ಬದಲಿಸಬೇಕೆಂದು ಒತ್ತಾಯ ಕೇಳಿಬಂದಿತ್ತು. ಬಿಜೆಪಿ ಶಾಸಕ ವೇದವ್ಯಾಸ ಕಾಮತ್, ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ರಜೆಯನ್ನು ಬದಲಿಸುವಂತೆ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದರು.
ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ಮನವಿ ಪತ್ರ ಪರಿಗಣಿಸಿ, ಸರ್ಕಾರಿ ರಜೆಯನ್ನು ಬದಲಿಸುವಂತೆ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಸೂಚನೆ ನೀಡಿದ್ದಾರೆ. ಸರ್ಕಾರಿ ರಜೆಯನ್ನು ಬದಲಿಸಿ ಗಣೇಶೋತ್ಸವ ನಡೆಯುವ ಸೆ.19ರಂದೇ ರಜೆ ನೀಡುವಂತೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರಿಗೆ ಸೂಚನೆ ನೀಡಿದ್ದಾರೆ. ಸ್ಪೀಕರ್ ಯುಟಿ ಖಾದರ್ ಅವರಿಗೂ ಕಾಂಗ್ರೆಸ್ ಮುಖಂಡ ಪದ್ಮರಾಜ್ ಸೇರಿದಂತೆ ಕೆಲವು ಮುಖಂಡರು ರಜೆಯ ದಿನವನ್ನು ಬದಲಿಸುವಂತೆ ಕೇಳಿಕೊಂಡಿದ್ದರು. ಇದೀಗ ಉಸ್ತುವಾರಿ ಸಚಿವರು ಅಧಿಕೃತವಾಗಿ ಸೂಚನೆ ನೀಡಿರುವ ಪತ್ರವನ್ನು ಪ್ರಕಟಣೆಗೆ ನೀಡಿದ್ದಾರೆ.
Dakshina Kannada district in-charge minister Dinesh Gundu Rao has instructed the Deputy Commissioner of Dakshina Kannada district to declare a government holiday on September 19 for ganeshotsav festival. The state government has declared a holiday on September 18 for Ganesh Chaturthi festival.
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
04-09-26 08:14 pm
HK News Staffer
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
04-09-26 04:44 pm
HK News Staffer
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
ಅಳಿವೆ ಬಾಗಿನಲ್ಲಿ ಹೂಳೆತ್ತದ ಕಾರಣ ಭಾರೀ ದುರಂತ ; ಮರ...
03-09-26 03:55 pm
Mangalore, Bajpe Kateel Road Closed: ಬಜ್ಪೆ -...
02-09-26 10:51 pm
04-09-26 08:16 pm
HK News Staffer
ಪಣಂಬೂರಿನಲ್ಲಿ ಚಾಲಕನ ಧಾವಂತಕ್ಕೆ ಬಸ್ ಪಲ್ಟಿ ; ಅಪಾಯ...
04-09-26 10:55 am
NITK, Mangalore, Forgery: ಎನ್ ಸಿಸಿ ಶಿಬಿರಗಳಲ್ಲ...
03-09-26 09:51 pm
ಅನ್ನಭಾಗ್ಯದ ಅಕ್ಕಿ ವಿಚಾರದಲ್ಲಿ ಕೊಲೆ, ಸುಲಿಗೆ ಬೆದರ...
03-09-26 09:36 pm
ಮುಲ್ಕಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನಕ್ಕೆ ಕನ್ನ ;...
03-09-26 09:15 pm