ಬ್ರೇಕಿಂಗ್ ನ್ಯೂಸ್
14-09-23 03:36 pm Mangalore Correspondent ಕರಾವಳಿ
ಮಂಗಳೂರು, ಸೆ.14: ಚೈತ್ರಾ ಕುಂದಾಪುರ ಪ್ರಕರಣ ಮತ್ತು ಆಕೆಯ ವ್ಯವಹಾರಕ್ಕೂ ನಮಗೂ ಸಂಬಂಧವಿಲ್ಲ. ಈ ಪ್ರಕರಣದಲ್ಲಿ ಸಮಗ್ರ ತನಿಖೆ ಆಗಬೇಕು, ಯಾರೇ ಇದ್ದರೂ ಉಗ್ರ ಶಿಕ್ಷೆ ಆಗಬೇಕು ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಖಾಸಗಿ ಕಾರ್ಯಕ್ರಮ ನಿಮಿತ್ತ ಮಂಗಳೂರಿಗೆ ಆಗಮಿಸಿದ ಬೊಮ್ಮಾಯಿ ಅವರು ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದರು. ಆ ಪ್ರಕರಣದಲ್ಲಿ ಸ್ವಾಮೀಜಿ ಅಲ್ಲ, ಯಾರೇ ಇದ್ದರೂ ಅವರ ಬಂಧನ ಆಗಬೇಕು. ಬಿಜೆಪಿ ಟಿಕೆಟ್ ಕೊಡಿಸ್ತೀವಿ ಅಂತ ಹಣ ಪಡೆದಿರೋದನ್ನ ನಾವು ಗಂಭೀರವಾಗಿ ಪರಿಗಣಿಸ್ತೇವೆ. ಈ ವಿಚಾರದಲ್ಲಿ ಬಿಜೆಪಿಗೆ ಯಾವುದೇ ಸಂಬಂಧ ಇಲ್ಲ ಎನ್ನುವುದು ಸ್ಪಷ್ಟವಿದೆ ಎಂದು ಹೇಳಿದರು.
ಹಿಂದು ಸಂಘಟನೆ ಹೆಸರಲ್ಲಿ ಹೋರಾಟವನ್ನು ಹಲವರು ಮಾಡ್ತಾರೆ, ಹಾಗಂತ ಅವೆಲ್ಲದಕ್ಕೂ ಪಕ್ಷಕ್ಕೆ ಸಂಬಂಧ ಇದೆ ಎನ್ನುವುದು ಸರಿಯಲ್ಲ. ತನಿಖೆ ಆಗಲಿ, ಎಲ್ಲವೂ ಸ್ಷಷ್ಟ ಆಗಲಿದೆ. ದೊಡ್ಡ ದೊಡ್ಡ ಹೆಸರು ಇದೆ ಅಂತ ಈಗ ಅಪರಾಧಿ ಸ್ಥಾನದಲ್ಲಿ ಇದ್ದವರು ಹೇಳ್ತಾರೆ. ತನಿಖೆ ಆಗಿ ಅದರ ಸತ್ಯ ಹೊರಬರಲಿ ಎಂದರು ಬೊಮ್ಮಾಯಿ.
ಜೆಡಿಎಸ್-ಬಿಜೆಪಿ ಮೈತ್ರಿ ಬಗ್ಗೆ ಕೇಳಿದ ಪ್ರಶ್ನೆಗೆ, ಮೈತ್ರಿ ಬಗ್ಗೆ ಮಾತುಕತೆ ಆಗಿರುವುದು ಸ್ಪಷ್ಟ. ಆದರೆ ಟಿಕೆಟ್ ಹಂಚಿಕೆ, ಕ್ಷೇತ್ರದ ಹಂಚಿಕೆ ಹಂತ ತಲುಪಿಲ್ಲ. ಸದ್ಯ ಪ್ರಾಥಮಿಕ ಹಂತದಲ್ಲಿದೆ, ಬರುವ ದಿನಗಳಲ್ಲಿ ಈ ಬಗ್ಗೆ ವರಿಷ್ಠರು ಚರ್ಚಿಸಿ ನಿರ್ಧರಿಸುತ್ತಾರೆ. ಮೈತ್ರಿ ಸಮಯದಲ್ಲಿ ನಮ್ಮನ್ನ ಮಾತನಾಡಿಸಿ ತೀರ್ಮಾನ ತಗೋತಾರೆ. ಮುಂದಿನ ಲೋಕಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ ವಿರೋಧ ಪಕ್ಷಗಳು ಒಂದಾಗಿ ಹೆಚ್ಚು ಸೀಟ್ ಪಡೆಯೋದು ಈ ಮೈತ್ರಿಯ ಉದ್ದೇಶ. ಈ ವಿಚಾರದಲ್ಲಿ ಈವರೆಗೆ ನಮ್ಮ ಅಭಿಪ್ರಾಯ ಪಡೆಯುವ ಹಂತಕ್ಕೆ ಬಂದಿಲ್ಲ ಎಂದು ಹೇಳಿದರು.
We have nothing to do with the Chaitra Kundapur case and her business. Former Chief Minister Basavaraj Bommai said that there should be a thorough probe into the case and whoever is involved should be punished severely.
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
04-09-26 08:14 pm
HK News Staffer
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
04-09-26 04:44 pm
HK News Staffer
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
ಅಳಿವೆ ಬಾಗಿನಲ್ಲಿ ಹೂಳೆತ್ತದ ಕಾರಣ ಭಾರೀ ದುರಂತ ; ಮರ...
03-09-26 03:55 pm
Mangalore, Bajpe Kateel Road Closed: ಬಜ್ಪೆ -...
02-09-26 10:51 pm
04-09-26 08:16 pm
HK News Staffer
ಪಣಂಬೂರಿನಲ್ಲಿ ಚಾಲಕನ ಧಾವಂತಕ್ಕೆ ಬಸ್ ಪಲ್ಟಿ ; ಅಪಾಯ...
04-09-26 10:55 am
NITK, Mangalore, Forgery: ಎನ್ ಸಿಸಿ ಶಿಬಿರಗಳಲ್ಲ...
03-09-26 09:51 pm
ಅನ್ನಭಾಗ್ಯದ ಅಕ್ಕಿ ವಿಚಾರದಲ್ಲಿ ಕೊಲೆ, ಸುಲಿಗೆ ಬೆದರ...
03-09-26 09:36 pm
ಮುಲ್ಕಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನಕ್ಕೆ ಕನ್ನ ;...
03-09-26 09:15 pm