ಬ್ರೇಕಿಂಗ್ ನ್ಯೂಸ್
14-09-23 03:36 pm Mangalore Correspondent ಕರಾವಳಿ
ಮಂಗಳೂರು, ಸೆ.14: ಚೈತ್ರಾ ಕುಂದಾಪುರ ಪ್ರಕರಣ ಮತ್ತು ಆಕೆಯ ವ್ಯವಹಾರಕ್ಕೂ ನಮಗೂ ಸಂಬಂಧವಿಲ್ಲ. ಈ ಪ್ರಕರಣದಲ್ಲಿ ಸಮಗ್ರ ತನಿಖೆ ಆಗಬೇಕು, ಯಾರೇ ಇದ್ದರೂ ಉಗ್ರ ಶಿಕ್ಷೆ ಆಗಬೇಕು ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಖಾಸಗಿ ಕಾರ್ಯಕ್ರಮ ನಿಮಿತ್ತ ಮಂಗಳೂರಿಗೆ ಆಗಮಿಸಿದ ಬೊಮ್ಮಾಯಿ ಅವರು ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದರು. ಆ ಪ್ರಕರಣದಲ್ಲಿ ಸ್ವಾಮೀಜಿ ಅಲ್ಲ, ಯಾರೇ ಇದ್ದರೂ ಅವರ ಬಂಧನ ಆಗಬೇಕು. ಬಿಜೆಪಿ ಟಿಕೆಟ್ ಕೊಡಿಸ್ತೀವಿ ಅಂತ ಹಣ ಪಡೆದಿರೋದನ್ನ ನಾವು ಗಂಭೀರವಾಗಿ ಪರಿಗಣಿಸ್ತೇವೆ. ಈ ವಿಚಾರದಲ್ಲಿ ಬಿಜೆಪಿಗೆ ಯಾವುದೇ ಸಂಬಂಧ ಇಲ್ಲ ಎನ್ನುವುದು ಸ್ಪಷ್ಟವಿದೆ ಎಂದು ಹೇಳಿದರು.
ಹಿಂದು ಸಂಘಟನೆ ಹೆಸರಲ್ಲಿ ಹೋರಾಟವನ್ನು ಹಲವರು ಮಾಡ್ತಾರೆ, ಹಾಗಂತ ಅವೆಲ್ಲದಕ್ಕೂ ಪಕ್ಷಕ್ಕೆ ಸಂಬಂಧ ಇದೆ ಎನ್ನುವುದು ಸರಿಯಲ್ಲ. ತನಿಖೆ ಆಗಲಿ, ಎಲ್ಲವೂ ಸ್ಷಷ್ಟ ಆಗಲಿದೆ. ದೊಡ್ಡ ದೊಡ್ಡ ಹೆಸರು ಇದೆ ಅಂತ ಈಗ ಅಪರಾಧಿ ಸ್ಥಾನದಲ್ಲಿ ಇದ್ದವರು ಹೇಳ್ತಾರೆ. ತನಿಖೆ ಆಗಿ ಅದರ ಸತ್ಯ ಹೊರಬರಲಿ ಎಂದರು ಬೊಮ್ಮಾಯಿ.
ಜೆಡಿಎಸ್-ಬಿಜೆಪಿ ಮೈತ್ರಿ ಬಗ್ಗೆ ಕೇಳಿದ ಪ್ರಶ್ನೆಗೆ, ಮೈತ್ರಿ ಬಗ್ಗೆ ಮಾತುಕತೆ ಆಗಿರುವುದು ಸ್ಪಷ್ಟ. ಆದರೆ ಟಿಕೆಟ್ ಹಂಚಿಕೆ, ಕ್ಷೇತ್ರದ ಹಂಚಿಕೆ ಹಂತ ತಲುಪಿಲ್ಲ. ಸದ್ಯ ಪ್ರಾಥಮಿಕ ಹಂತದಲ್ಲಿದೆ, ಬರುವ ದಿನಗಳಲ್ಲಿ ಈ ಬಗ್ಗೆ ವರಿಷ್ಠರು ಚರ್ಚಿಸಿ ನಿರ್ಧರಿಸುತ್ತಾರೆ. ಮೈತ್ರಿ ಸಮಯದಲ್ಲಿ ನಮ್ಮನ್ನ ಮಾತನಾಡಿಸಿ ತೀರ್ಮಾನ ತಗೋತಾರೆ. ಮುಂದಿನ ಲೋಕಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ ವಿರೋಧ ಪಕ್ಷಗಳು ಒಂದಾಗಿ ಹೆಚ್ಚು ಸೀಟ್ ಪಡೆಯೋದು ಈ ಮೈತ್ರಿಯ ಉದ್ದೇಶ. ಈ ವಿಚಾರದಲ್ಲಿ ಈವರೆಗೆ ನಮ್ಮ ಅಭಿಪ್ರಾಯ ಪಡೆಯುವ ಹಂತಕ್ಕೆ ಬಂದಿಲ್ಲ ಎಂದು ಹೇಳಿದರು.
We have nothing to do with the Chaitra Kundapur case and her business. Former Chief Minister Basavaraj Bommai said that there should be a thorough probe into the case and whoever is involved should be punished severely.
08-01-26 11:06 pm
HK News Desk
ಪೊಲೀಸರ ಸಭೆ ನಡೆಸಲು ಡಿ.ಕೆ.ಶಿ. ಯಾರು? ರಾಜ್ಯದಲ್ಲಿ...
08-01-26 10:45 pm
ಸಿಎಂ ಕುರ್ಚಿ ಕದನಕ್ಕೆ ದಿಢೀರ್ ಬ್ರೇಕ್ ; ಡಿಕೆಶಿಗೆ...
08-01-26 09:36 pm
ಅತ್ತೆ ಕಿರುಕುಳ ಆರೋಪ ; ಸೊಸೆ ತನ್ನ ಇಬ್ಬರು ಮಕ್ಕಳೊಂ...
08-01-26 07:51 pm
ಪಶ್ಚಿಮ ಘಟ್ಟಗಳ ಸಂರಕ್ಷಣೆಗಾಗಿ ಜೀವನದುದ್ದಕ್ಕೂ ಹೋರಾ...
08-01-26 02:10 pm
08-01-26 11:21 pm
HK News Desk
ರಷ್ಯಾ ತೈಲ ಖರೀದಿ ನಿಲ್ಲಿಸಲು ಅಮೆರಿಕ ಹೊಸ ಮಸೂದೆ ;...
08-01-26 05:11 pm
ಮಹಾರಾಷ್ಟ್ರ ನಗರಸಭೆಯಲ್ಲಿ ಬಿಜೆಪಿ ಜೊತೆಗೆ ಮೈತ್ರಿ ;...
08-01-26 03:12 pm
ಅಧಿಕಾರಕ್ಕಾಗಿ ಶಿವಸೇನೆ ಹೊರಗಿಟ್ಟು ಬಿಜೆಪಿ - ಕಾಂಗ್...
07-01-26 09:37 pm
ದೆಹಲಿಯಲ್ಲಿ ಹಿಂಸಾಚಾರ ; ಮಸೀದಿ ಆವರಣದಲ್ಲಿ ಅಕ್ರಮ ಕ...
07-01-26 04:47 pm
08-01-26 08:48 pm
Mangalore Correspondent
ಜ.10- 11ರಂದು ಮಂಗಳೂರು ಲಿಟ್ ಫೆಸ್ಟ್ ; ರಾಜ್ಯಸಭೆ ಸ...
08-01-26 08:09 pm
ಗಡಿನಾಡು ಕಾಸರಗೋಡಿನಲ್ಲಿ ಮಲಯಾಳ ಹೇರಿಕೆ ; ಕಡ್ಡಾಯ ಭ...
08-01-26 02:34 pm
ಸುಳ್ಯ ಶಾಸಕಿ ಭಾಗೀರಥಿ ಬಗ್ಗೆ ಅವಹೇಳನ ಪೋಸ್ಟ್ ; ಕಾಂ...
07-01-26 11:06 pm
ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯಗೆ ನಿಂದಿಸಿ ಬರೆದು ಜ...
07-01-26 05:15 pm
07-01-26 10:45 pm
Bangalore Correspondent
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm
Ganja from Bihar: ಬಿಹಾರದಿಂದ ರೈಲಿನಲ್ಲಿ ಗಾಂಜಾ ತ...
04-01-26 06:15 pm