ಬ್ರೇಕಿಂಗ್ ನ್ಯೂಸ್
14-09-23 06:22 pm Mangalore Correspondent ಕರಾವಳಿ
ಮಂಗಳೂರು, ಸೆ.14: ಈ ಬಾರಿ ಮಾನ್ಸೂನ್ ಪೂರ್ವದಲ್ಲಿ ಮಳೆ ವಿಫಲವಾದಾಗ ಸರ್ಕಾರ ಎಚ್ಚೆತ್ತುಕೊಳ್ಳಬೇಕಿತ್ತು. ಈಗ ಬರಗಾಲ ಘೋಷಣೆಯಲ್ಲು ವಿಳಂಬ ಮಾಡಿದ್ದಾರೆ. ಸರ್ಕಾರ ವರದಿ ಪಡೆಯುವಲ್ಲಿ ವಿಳಂಬ ಮಾಡುತ್ತಿದೆ. ಈಗ ಮುಂಗಾರು ಹೋಗಿದೆ, ರೈತರಿಗೆ ಸಹಾಯ ಮಾಡೋದಕ್ಕು ಆಗಲ್ಲ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ನಗರದಲ್ಲಿ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಅವರು, ಬರ ಪರಿಹಾರಕ್ಕು ಮೊದಲು ಕನಿಷ್ಠ ಬೆಳೆ ನಷ್ಟ ಪರಿಹಾರವಾದ್ರೂ ಇವರು ಕೊಡಬೇಕು. ನಮ್ಮ ಅವಧಿಯಲ್ಲಿ ಪ್ರವಾಹ ಸಂದರ್ಭದಲ್ಲಿ ಒಂದು ತಿಂಗಳಲ್ಲೇ ಪರಿಹಾರ ಕೊಟ್ಟಿದ್ದೇವೆ. ನಾವು ಕೇಂದ್ರದ ಮಾನದಂಡಕ್ಕೂ ಕಾಯಲಿಲ್ಲ, ಆದರೆ ಇವರು ಕೇಂದ್ರದ ಮಾನದಂಡ ಅಂತಿದಾರೆ. ಕಷ್ಟದಲ್ಲಿರುವ ಜನರಿಗೆ ಸಹಾಯ ಮಾಡುವ ಮನೋಭಾವ ಈ ಸರಕಾರಕ್ಕೆ ಇಲ್ಲ. ಕುಂಟು ನೆಪ ಹೇಳಿಕೊಂಡು ಸರ್ಕಾರ ಕಾಲ ಕಳೀತಿದೆ ಎಂದರು.
ಕಾವೇರಿ ವಿಚಾರದಲ್ಲಿ ಮೊದಲಿನಿಂದಲೂ ನಾವು ಹೇಳಿಕೊಂಡು ಬಂದಿದ್ದೇವೆ. ತಮಿಳುನಾಡಿನ ಡ್ಯಾಮ್ ಗಳಲ್ಲಿ ನೀರಿನ ಸ್ಟಾಕ್ ಹೆಚ್ಚಾಗಿದೆ. ಆದರೂ ರಾಜ್ಯ ಸರ್ಕಾರ ನೀರು ಬಿಡ್ತಾ ಇತ್ತು. ಈ ವಿಚಾರವನ್ನು ಕಾನೂನಾತ್ಮಕ ರೀತಿ, ಗಂಭೀರವಾಗಿ ತೆಗೆದುಕೊಂಡು ಸರ್ಕಾರ ಹೋರಾಟ ಮಾಡ್ತಾ ಇಲ್ಲ. ಜಲಾಶಯದಲ್ಲಿ ನೀರು ಖಾಲಿಯಾಗಿರುವುದರಿಂದ ಕಾವೇರಿ ಜಲಾನಯನ ಭಾಗದ ರೈತರು ಮತ್ತು ಬೆಂಗಳೂರಿನ ಜನರಿಗೆ ಕುಡಿಯುವ ನೀರಿಗೆ ಕಷ್ಟ ಆಗಲಿದೆ. ಇವತ್ತು ಕಾನೂನಾತ್ಮಕ ಹೋರಾಟ ಮಾಡೋದು ಮತ್ತು ತಮಿಳುನಾಡನ್ನ ಒಪ್ಪಿಸೋದು ಅಷ್ಟೇ ಪರಿಹಾರ.
ಆದರೆ ನಮ್ಮ ಸಿಎಂ ತಮಿಳುನಾಡಿನ ಸ್ಟಾಲಿನ್ ಅವರ ಜೊತೆಗೆ ಮಾತನಾಡೋಕೇ ತಯಾರಿಲ್ಲ. ಇಂಡಿಯಾ ಒಕ್ಕೂಟ ಅಂತ ಹೇಳ್ತಾರೆ, ಇವರು ನಮ್ಮ ನೀರಿನ ಹಕ್ಕಿನ ಬಗ್ಗೆ ತಮ್ಮವರ ಜೊತೆಗೇ ಮಾತನಾಡಲ್ಲ. ಸದ್ಯ ನೀರು ಬಿಡಲ್ಲ ಅನ್ನುವ ತಮ್ಮ ನಿಲುವಿಗೆ ಮುಖ್ಯಮಂತ್ರಿ ಗಟ್ಟಿಯಾಗಿ ನಿಲ್ಲಬೇಕು. ನಾವು ಈ ನಿಲುವಿನ ಬಗ್ಗೆ ಸರ್ಕಾರದ ಜೊತೆ ನಿಲ್ತೇವೆ. ಒಂದು ವೇಳೆ ಕಾವೇರಿ ನೀರು ಬಿಟ್ಟರೆ ನಾವು ಸರ್ಕಾರದ ವಿರುದ್ದ ಹೋರಾಟ ನಡೆಸುತ್ತೇವೆ ಎಂದು ಬಸವರಾಜ ಬೊಮ್ಮಾಯಿ ಹೇಳಿದರು.
The government should have woken up when the pre-monsoon rains failed this time. Now they have delayed the declaration of drought. The government is delaying getting the report. Former Chief Minister Basavaraj Bommai said that the monsoon is over and it is not possible to help the farmers.
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
04-09-26 08:14 pm
HK News Staffer
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
04-09-26 04:44 pm
HK News Staffer
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
ಅಳಿವೆ ಬಾಗಿನಲ್ಲಿ ಹೂಳೆತ್ತದ ಕಾರಣ ಭಾರೀ ದುರಂತ ; ಮರ...
03-09-26 03:55 pm
Mangalore, Bajpe Kateel Road Closed: ಬಜ್ಪೆ -...
02-09-26 10:51 pm
04-09-26 08:16 pm
HK News Staffer
ಪಣಂಬೂರಿನಲ್ಲಿ ಚಾಲಕನ ಧಾವಂತಕ್ಕೆ ಬಸ್ ಪಲ್ಟಿ ; ಅಪಾಯ...
04-09-26 10:55 am
NITK, Mangalore, Forgery: ಎನ್ ಸಿಸಿ ಶಿಬಿರಗಳಲ್ಲ...
03-09-26 09:51 pm
ಅನ್ನಭಾಗ್ಯದ ಅಕ್ಕಿ ವಿಚಾರದಲ್ಲಿ ಕೊಲೆ, ಸುಲಿಗೆ ಬೆದರ...
03-09-26 09:36 pm
ಮುಲ್ಕಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನಕ್ಕೆ ಕನ್ನ ;...
03-09-26 09:15 pm