ಬ್ರೇಕಿಂಗ್ ನ್ಯೂಸ್
14-09-23 11:02 pm Mangalore Correspondent ಕರಾವಳಿ
ಮಂಗಳೂರು, ಸೆ.14: ಅತಿವೇಗದ ಚಾಲನೆಯಿಂದ ತ್ರಿಬಲ್ ರೈಡ್ ಹೋಗುತ್ತಿದ್ದ ಬೈಕ್ ರಸ್ತೆ ಬದಿಯ ಫುಟ್ ಪಾತ್ ಗೋಡೆಗೆ ಡಿಕ್ಕಿಯಾಗಿದ್ದು ಒಬ್ಬ ಯುವಕ ಮೃತಪಟ್ಟ ಘಟನೆ ಪಡೀಲ್ ಬಳಿಯ ಬಜಾಲ್ ಅಂಡರ್ ಪಾಸ್ ನಲ್ಲಿ ನಡೆದಿದೆ.
ಮೃತ ಯುವಕನನ್ನು ಬಜಾಲ್ ಪಲ್ಲಕೆರೆಯ ನಿವಾಸಿ ಭುವನ್ ರಾಜ್ (18) ಎಂದು ಗುರುತಿಸಲಾಗಿದೆ. ಪಡೀಲ್ ಕಡೆಯಿಂದ ಅತಿ ವೇಗದಿಂದ ಬಂದಿದ್ದ ಬೈಕ್ ನೇರವಾಗಿ ಫುಟ್ ಪಾತ್ ಗೋಡೆಗೆ ಡಿಕ್ಕಿಯಾಗಿದ್ದು ಮೂವರು ಸವಾರರೂ ಗೋಡೆಗೆ ಅಪ್ಪಳಿಸಿ ತೀವ್ರ ಗಾಯಗೊಂಡಿದ್ದಾರೆ.



ಬೈಕ್ ಪೂರ್ತಿ ಜಖಂಗೊಂಡ ಸ್ಥಿತಿಯಲ್ಲಿದೆ. ಸ್ಥಳೀಯರು ಯುವಕರ ಅಜಾಗ್ರತೆಯ ಚಾಲನೆ ಬಗ್ಗೆ ಸ್ಥಳದ ವಿಡಿಯೋ ಮಾಡಿ ಜಾಲತಾಣದಲ್ಲಿ ಹಂಚಿದ್ದಾರೆ. ರೈಲ್ವೆ ಅಂಡರ್ ಪಾಸ್ ನಲ್ಲಿ ಘಟನೆ ನಡೆದಿದ್ದು ಡಿಕ್ಕಿಯ ರಭಸಕ್ಕೆ ಬೈಕ್ ದೂರಕ್ಕೆ ಹೋಗಿ ಬಿದ್ದಿದೆ. ಸ್ಥಳದಲ್ಲಿ ರಕ್ತ ಚೆಲ್ಲಿದೆ.
ಬೈಕಿನಲ್ಲಿದ್ದ ಗಾಡ್ವಿನ್ (19) ಮತ್ತು ಆಶಿತ್ (17) ಎಂಬವರು ತೀವ್ರ ಗಾಯಗೊಂಡಿದ್ದಾರೆ. ಅತಿ ವೇಗ ಮತ್ತು ನಿರ್ಲಕ್ಷ್ಯದಿಂದಲೇ ಘಟನೆ ನಡೆದಿದೆ ಎನ್ನಲಾಗುತ್ತಿದೆ. ಮೂರು ದಿನದ ಹಿಂದಷ್ಟೇ ಹೊಸ ಬೈಕ್ ಖರೀದಿಸಿದ್ದರಂತೆ. ಕಂಕನಾಡಿ ಸಂಚಾರಿ ಠಾಣೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
Mangalore Bajal Bike Accident, 18 year old killed on spot. The Deceased has been identified as Bhuvan Raj. It is said the bike was in over speed with triple ride.
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
04-09-26 08:14 pm
HK News Staffer
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
04-09-26 04:44 pm
HK News Staffer
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
ಅಳಿವೆ ಬಾಗಿನಲ್ಲಿ ಹೂಳೆತ್ತದ ಕಾರಣ ಭಾರೀ ದುರಂತ ; ಮರ...
03-09-26 03:55 pm
Mangalore, Bajpe Kateel Road Closed: ಬಜ್ಪೆ -...
02-09-26 10:51 pm
04-09-26 08:16 pm
HK News Staffer
ಪಣಂಬೂರಿನಲ್ಲಿ ಚಾಲಕನ ಧಾವಂತಕ್ಕೆ ಬಸ್ ಪಲ್ಟಿ ; ಅಪಾಯ...
04-09-26 10:55 am
NITK, Mangalore, Forgery: ಎನ್ ಸಿಸಿ ಶಿಬಿರಗಳಲ್ಲ...
03-09-26 09:51 pm
ಅನ್ನಭಾಗ್ಯದ ಅಕ್ಕಿ ವಿಚಾರದಲ್ಲಿ ಕೊಲೆ, ಸುಲಿಗೆ ಬೆದರ...
03-09-26 09:36 pm
ಮುಲ್ಕಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನಕ್ಕೆ ಕನ್ನ ;...
03-09-26 09:15 pm