ಬ್ರೇಕಿಂಗ್ ನ್ಯೂಸ್
14-09-23 11:02 pm Mangalore Correspondent ಕರಾವಳಿ
ಮಂಗಳೂರು, ಸೆ.14: ಅತಿವೇಗದ ಚಾಲನೆಯಿಂದ ತ್ರಿಬಲ್ ರೈಡ್ ಹೋಗುತ್ತಿದ್ದ ಬೈಕ್ ರಸ್ತೆ ಬದಿಯ ಫುಟ್ ಪಾತ್ ಗೋಡೆಗೆ ಡಿಕ್ಕಿಯಾಗಿದ್ದು ಒಬ್ಬ ಯುವಕ ಮೃತಪಟ್ಟ ಘಟನೆ ಪಡೀಲ್ ಬಳಿಯ ಬಜಾಲ್ ಅಂಡರ್ ಪಾಸ್ ನಲ್ಲಿ ನಡೆದಿದೆ.
ಮೃತ ಯುವಕನನ್ನು ಬಜಾಲ್ ಪಲ್ಲಕೆರೆಯ ನಿವಾಸಿ ಭುವನ್ ರಾಜ್ (18) ಎಂದು ಗುರುತಿಸಲಾಗಿದೆ. ಪಡೀಲ್ ಕಡೆಯಿಂದ ಅತಿ ವೇಗದಿಂದ ಬಂದಿದ್ದ ಬೈಕ್ ನೇರವಾಗಿ ಫುಟ್ ಪಾತ್ ಗೋಡೆಗೆ ಡಿಕ್ಕಿಯಾಗಿದ್ದು ಮೂವರು ಸವಾರರೂ ಗೋಡೆಗೆ ಅಪ್ಪಳಿಸಿ ತೀವ್ರ ಗಾಯಗೊಂಡಿದ್ದಾರೆ.
ಬೈಕ್ ಪೂರ್ತಿ ಜಖಂಗೊಂಡ ಸ್ಥಿತಿಯಲ್ಲಿದೆ. ಸ್ಥಳೀಯರು ಯುವಕರ ಅಜಾಗ್ರತೆಯ ಚಾಲನೆ ಬಗ್ಗೆ ಸ್ಥಳದ ವಿಡಿಯೋ ಮಾಡಿ ಜಾಲತಾಣದಲ್ಲಿ ಹಂಚಿದ್ದಾರೆ. ರೈಲ್ವೆ ಅಂಡರ್ ಪಾಸ್ ನಲ್ಲಿ ಘಟನೆ ನಡೆದಿದ್ದು ಡಿಕ್ಕಿಯ ರಭಸಕ್ಕೆ ಬೈಕ್ ದೂರಕ್ಕೆ ಹೋಗಿ ಬಿದ್ದಿದೆ. ಸ್ಥಳದಲ್ಲಿ ರಕ್ತ ಚೆಲ್ಲಿದೆ.
ಬೈಕಿನಲ್ಲಿದ್ದ ಗಾಡ್ವಿನ್ (19) ಮತ್ತು ಆಶಿತ್ (17) ಎಂಬವರು ತೀವ್ರ ಗಾಯಗೊಂಡಿದ್ದಾರೆ. ಅತಿ ವೇಗ ಮತ್ತು ನಿರ್ಲಕ್ಷ್ಯದಿಂದಲೇ ಘಟನೆ ನಡೆದಿದೆ ಎನ್ನಲಾಗುತ್ತಿದೆ. ಮೂರು ದಿನದ ಹಿಂದಷ್ಟೇ ಹೊಸ ಬೈಕ್ ಖರೀದಿಸಿದ್ದರಂತೆ. ಕಂಕನಾಡಿ ಸಂಚಾರಿ ಠಾಣೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
Mangalore Bajal Bike Accident, 18 year old killed on spot. The Deceased has been identified as Bhuvan Raj. It is said the bike was in over speed with triple ride.
22-07-25 11:10 pm
Bangalore Correspondent
GST Notices: ಜಿಎಸ್ಟಿ ತೆರಿಗೆ ನೋಟಿಸ್ ; ವ್ಯಾಪಾರಸ...
22-07-25 10:41 pm
GST Notice, Union Minister Pralhad Joshi: ರಾಜ...
22-07-25 10:30 pm
Mandya Bakery, Cake, Sealed: ಕಲರ್ ಫುಲ್ ಕೇಕ್ ನ...
22-07-25 03:02 pm
Dharmasthala Case, SIT, BJP: ಧರ್ಮಸ್ಥಳ ಪ್ರಕರಣ...
21-07-25 10:38 pm
22-07-25 07:21 pm
HK News Desk
Shashi Tharoor, Thiruvananthapuram: ಶಶಿ ತರೂರ್...
22-07-25 03:04 pm
ಕೇರಳ ನರ್ಸ್ ನಿಮಿಷಾ ಪ್ರಿಯಾ ಗಲ್ಲು ಶಿಕ್ಷೆಗೆ ತಡೆ ;...
22-07-25 12:58 pm
ಕೇರಳ ಮಾಜಿ ಮುಖ್ಯಮಂತ್ರಿ, ಶತಾಯುಷಿ, ಸಿಪಿಎಂ ಸ್ಥಾಪಕ...
21-07-25 11:23 pm
Brijesh Chowta, Mangalore, MP: ಸ್ಟ್ಯಾಂಡ್ ಅಪ್...
21-07-25 11:20 pm
22-07-25 11:13 pm
Mangalore Correspondent
ಧರ್ಮಸ್ಥಳ ಕೇಸ್ ; ಸಹಾಯವಾಣಿ ಆರಂಭಿಸುವಂತೆ ರಾಜ್ಯ ಸರ...
22-07-25 10:57 pm
Mangalore Yathicorp AI: ಯತಿಕಾರ್ಪ್ ಸಂಸ್ಥೆಯಿಂದ...
22-07-25 09:42 pm
Mangalore Hotel Kodakkene Owner Suicide: ಹೊಟೇ...
22-07-25 01:27 pm
Mangalore Landslide, Permanki: ಕೆತ್ತಿಕಲ್ ರೀತಿ...
22-07-25 11:19 am
22-07-25 09:45 pm
Mangalore Correspondent
Kalaburagi Jewellery Robbery, Arrest: ಕಲಬುರಗಿ...
22-07-25 12:38 pm
BJP MLA Prabhu Chauhan Son, Rape; ಮದುವೆ ಆಗ್ತೀ...
21-07-25 11:01 pm
Roshan Saldanha Fraud, CID Case: ಬಿಹಾರ ಉದ್ಯಮಿ...
21-07-25 10:17 pm
S T Srinivas, Ankola Port Scam: ಅಂಕೋಲಾ ಕೇಣಿಯಲ...
20-07-25 08:52 pm