ಬ್ರೇಕಿಂಗ್ ನ್ಯೂಸ್
14-09-23 11:02 pm Mangalore Correspondent ಕರಾವಳಿ
ಮಂಗಳೂರು, ಸೆ.14: ಅತಿವೇಗದ ಚಾಲನೆಯಿಂದ ತ್ರಿಬಲ್ ರೈಡ್ ಹೋಗುತ್ತಿದ್ದ ಬೈಕ್ ರಸ್ತೆ ಬದಿಯ ಫುಟ್ ಪಾತ್ ಗೋಡೆಗೆ ಡಿಕ್ಕಿಯಾಗಿದ್ದು ಒಬ್ಬ ಯುವಕ ಮೃತಪಟ್ಟ ಘಟನೆ ಪಡೀಲ್ ಬಳಿಯ ಬಜಾಲ್ ಅಂಡರ್ ಪಾಸ್ ನಲ್ಲಿ ನಡೆದಿದೆ.
ಮೃತ ಯುವಕನನ್ನು ಬಜಾಲ್ ಪಲ್ಲಕೆರೆಯ ನಿವಾಸಿ ಭುವನ್ ರಾಜ್ (18) ಎಂದು ಗುರುತಿಸಲಾಗಿದೆ. ಪಡೀಲ್ ಕಡೆಯಿಂದ ಅತಿ ವೇಗದಿಂದ ಬಂದಿದ್ದ ಬೈಕ್ ನೇರವಾಗಿ ಫುಟ್ ಪಾತ್ ಗೋಡೆಗೆ ಡಿಕ್ಕಿಯಾಗಿದ್ದು ಮೂವರು ಸವಾರರೂ ಗೋಡೆಗೆ ಅಪ್ಪಳಿಸಿ ತೀವ್ರ ಗಾಯಗೊಂಡಿದ್ದಾರೆ.



ಬೈಕ್ ಪೂರ್ತಿ ಜಖಂಗೊಂಡ ಸ್ಥಿತಿಯಲ್ಲಿದೆ. ಸ್ಥಳೀಯರು ಯುವಕರ ಅಜಾಗ್ರತೆಯ ಚಾಲನೆ ಬಗ್ಗೆ ಸ್ಥಳದ ವಿಡಿಯೋ ಮಾಡಿ ಜಾಲತಾಣದಲ್ಲಿ ಹಂಚಿದ್ದಾರೆ. ರೈಲ್ವೆ ಅಂಡರ್ ಪಾಸ್ ನಲ್ಲಿ ಘಟನೆ ನಡೆದಿದ್ದು ಡಿಕ್ಕಿಯ ರಭಸಕ್ಕೆ ಬೈಕ್ ದೂರಕ್ಕೆ ಹೋಗಿ ಬಿದ್ದಿದೆ. ಸ್ಥಳದಲ್ಲಿ ರಕ್ತ ಚೆಲ್ಲಿದೆ.
ಬೈಕಿನಲ್ಲಿದ್ದ ಗಾಡ್ವಿನ್ (19) ಮತ್ತು ಆಶಿತ್ (17) ಎಂಬವರು ತೀವ್ರ ಗಾಯಗೊಂಡಿದ್ದಾರೆ. ಅತಿ ವೇಗ ಮತ್ತು ನಿರ್ಲಕ್ಷ್ಯದಿಂದಲೇ ಘಟನೆ ನಡೆದಿದೆ ಎನ್ನಲಾಗುತ್ತಿದೆ. ಮೂರು ದಿನದ ಹಿಂದಷ್ಟೇ ಹೊಸ ಬೈಕ್ ಖರೀದಿಸಿದ್ದರಂತೆ. ಕಂಕನಾಡಿ ಸಂಚಾರಿ ಠಾಣೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
Mangalore Bajal Bike Accident, 18 year old killed on spot. The Deceased has been identified as Bhuvan Raj. It is said the bike was in over speed with triple ride.
10-04-26 06:53 pm
HK News Desk
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
11-04-26 09:05 pm
Giridhar Shetty
ಚಂದ್ರನ ಸುತ್ತಿ ಮರಳಿದ ನಾಸಾದ ಗಗನಯಾತ್ರಿಗಳು ; ಸುರಕ...
11-04-26 12:44 pm
ಶಾಂತಿ ಮಾತುಕತೆಗಿಳಿದ ಪಾಕಿಸ್ತಾನ ವಿರುದ್ಧ ಕಿಡಿಕಾರಿ...
10-04-26 11:05 pm
ಮನೆಯಲ್ಲಿ ಭಾರೀ ನಗದು ಪತ್ತೆ ಪ್ರಕರಣ ; ನ್ಯಾಯಮೂರ್ತಿ...
10-04-26 01:26 pm
Lebanon News: ಲೆಬನಾನ್ ಮೇಲೆ ಇಸ್ರೇಲ್ ಭಾರೀ ಬಾಂಬ್...
09-04-26 11:03 pm
11-04-26 05:05 pm
Mangalore Correspondent
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
ಉಪ ಚುನಾವಣೆ ಫಲಿತಾಂಶಕ್ಕೂ ನಾಯಕತ್ವ ಬದಲಾವಣೆಗೂ ಸಂಬಂ...
10-04-26 06:05 pm
Puc 2026, Result, Mangalore: ಮೂವರು ಮಕ್ಕಳಾದರೂ...
10-04-26 12:35 pm
11-04-26 11:14 pm
HK News Desk
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm
ಕುಂಭಮೇಳದ ಮೊನಾಲಿಸಾ ಅಂತರ್ಧರ್ಮೀಯ ವಿವಾಹಕ್ಕೆ ಕುತ್ತ...
10-04-26 11:06 pm
Red Corner Notice, Mangalore crime: ದೇರಳಕಟ್ಟೆ...
09-04-26 09:16 pm